AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mug Cake Recipe: ಕೇವಲ 2 ನಿಮಿಷಗಳಲ್ಲಿ ಚಾಕೊಲೇಟ್ ಮಗ್ ಕೇಕ್ ತಯಾರಿಸಿ

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ತಮ್ಮ ಫೇವರೇಟ್​​ ಚಾಕೊಲೇಟ್ ಮಗ್ ಕೇಕ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೀವು ಕೇವಲ ಎರಡೇ ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ನೀವು ನಿಮ್ಮ ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ.

Mug Cake Recipe: ಕೇವಲ 2 ನಿಮಿಷಗಳಲ್ಲಿ ಚಾಕೊಲೇಟ್ ಮಗ್ ಕೇಕ್ ತಯಾರಿಸಿ
ಚಾಕೊಲೇಟ್ ಮಗ್ ಕೇಕ್ Image Credit source: NDTV
ಅಕ್ಷತಾ ವರ್ಕಾಡಿ
|

Updated on:Feb 11, 2023 | 6:19 PM

Share

ಸೆಲೆಬ್ರೆಟಿಗಳು ತಮ್ಮ ಸೌಂದರ್ಯ ಹಾಗೂ ಫಿಟ್ನೆಸ್​​​ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಜೊತೆಗೆ ಯಾವ ರೀತಿಯ ಆಹಾರಗಳನ್ನು ರೂಢಿಸಿಕೊಂಡಿದ್ದಾರೆ ಹಾಗೂ ದೈನಂದಿನ ಜೀವನಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹಾಗೆಯೇ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ತಮ್ಮ ಫೇವರೇಟ್​​ ಚಾಕೊಲೇಟ್ ಮಗ್ ಕೇಕ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೀವು ಕೇವಲ ಎರಡೇ ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ನೀವು ನಿಮ್ಮ ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ.

ಚಾಕೊಲೇಟ್ ಮಗ್ ಕೇಕ್ ರೆಸಿಪಿ:

ಬೇಕಾಗುವ ಸಾಮಾಗ್ರಿಗಳು:

ಹಾಲು, ಬೆಣ್ಣೆ, ಮೈದಾ, ಕೋಕೋ ಪೌಡರ್, ಉಪ್ಪು, ಸಕ್ಕರೆ ಪುಡಿ. ನೀವು ಮೈದಾದ ಬದಲಾಗಿ ಗೋಧಿ ಹಿಟ್ಟನ್ನು ಬಳಸಬಹುದು. ಹಾಗೆಯೇ ಹಾಲಿನ ಬದಲಾಗಿ ಬಾದಾಮಿ ಹಾಲನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ಮನೆಯಲ್ಲಿಯೇ ಗರಿ ಗರಿಯಾಗಿ ಅಕ್ಕಿ ಪಕೋಡ ತಯಾರಿಸಿ

ಚಾಕೊಲೇಟ್ ಮಗ್ ಕೇಕ್ ಮಾಡುವ ವಿಧಾನ:

ಮೊದಲಿಗೆ ಮೇಲೆ ನೀಡಿರುವ ಎಲ್ಲಾ ಪದಾರ್ಥಗಳನ್ನು ಒಂದು ಬಟ್ಟಲಿಗೆ ಹಾಕಿ. ನಂತರ ಇದನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಒಂದು ಕಪ್​​ನಲ್ಲಿ ಹಾಕಿ , ಪೂರ್ತಿಯಾಗಿ ತುಂಬಿಸಬೇಡಿ. ಅರ್ಧ ತುಂಬಿಸಿದರೆ ಸಾಕು. ಮೈಕ್ರೊವೇವ್ ಓವನ್ ಪೂರ್ವಭಾವಿಯಾಗಿ ಕಾಯಿಸಿ ಮತ್ತು ಈಗ ಕಪ್​​​​ ಇಟ್ಟು 2.5 ನಿಮಿಷಗಳ ಕಾಲ ಬೇಯಿಸಿ. ಈಗ ಚಾಕೊಲೇಟ್ ಮಗ್ ಕೇಕ್ ತಯಾರಾಗಿದೆ. ಇದರ ಮೇಲೆ ಸ್ವಲ್ಪ ಚಾಕೊಲೇಟ್ ಸಾಸ್ ಹಾಕಿ ಅಲಂಕರಿಸಬಹುದಾಗಿದೆ. ಉತ್ತಮ ರುಚಿಯೂ ಕೂಡ ಇರುವುದರಿಂದ ಮಕ್ಕಳು ಖಂಡಿತಾ ಇಷ್ಟ ಪಟ್ಟು ತಿನ್ನುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 6:19 pm, Sat, 11 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್