AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Water: ನೀವು ನಿತ್ಯ ಕೋಲ್ಡ್​ ವಾಟರ್ ಕುಡೀತೀರಾ, ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು

ಬೇಸಿಗೆ, ಮಳೆ, ಚಳಿಗಾಲವೆಂದೇನಿಲ್ಲ ಸಾಕಷ್ಟು ಮಂದಿಗೆ ಕೋಲ್ಡ್​ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಫ್ರಿಜ್​ನಲ್ಲಿಟ್ಟಿರುವ ನೀರನ್ನು ಕುಡಿಯುವ ಮುನ್ನ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಆಲೋಚಿಸಬೇಕು. ಬೇಸಿಗೆಯಲ್ಲಿ, ಒಂದು ಗುಟುಕು ತಣ್ಣೀರು ನಮ್ಮ ಗಂಟಲಿಗೆ ಆರಾಮವನ್ನು ನೀಡುತ್ತದೆ. ಇದು ಗಂಟಲು ನೋವಿಗೆ ಮಾತ್ರ ಕಾರಣವಾಗಬಹುದು ಎಂದು ನಾವು ಸಾಮಾನ್ಯವಾಗಿ ಭಾವಿಸುತ್ತೇವೆ. ಆದರೆ ಅದು ನಿಜವಲ್ಲ. ತಣ್ಣೀರಿನ ಹಾನಿಕಾರಕ ಪರಿಣಾಮಗಳು ಹಲವಿದೆ. -ತಣ್ಣೀರು ಕುಡಿಯುವುದರಿಂದ ಮೈಗ್ರೇನ್ ಲಕ್ಷಣಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಬಹುದು. -ತಣ್ಣೀರು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು […]

Cold Water: ನೀವು ನಿತ್ಯ ಕೋಲ್ಡ್​ ವಾಟರ್ ಕುಡೀತೀರಾ, ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು
Cold Water
TV9 Web
| Edited By: |

Updated on: Jul 31, 2022 | 12:26 PM

Share

ಬೇಸಿಗೆ, ಮಳೆ, ಚಳಿಗಾಲವೆಂದೇನಿಲ್ಲ ಸಾಕಷ್ಟು ಮಂದಿಗೆ ಕೋಲ್ಡ್​ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಫ್ರಿಜ್​ನಲ್ಲಿಟ್ಟಿರುವ ನೀರನ್ನು ಕುಡಿಯುವ ಮುನ್ನ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಆಲೋಚಿಸಬೇಕು. ಬೇಸಿಗೆಯಲ್ಲಿ, ಒಂದು ಗುಟುಕು ತಣ್ಣೀರು ನಮ್ಮ ಗಂಟಲಿಗೆ ಆರಾಮವನ್ನು ನೀಡುತ್ತದೆ. ಇದು ಗಂಟಲು ನೋವಿಗೆ ಮಾತ್ರ ಕಾರಣವಾಗಬಹುದು ಎಂದು ನಾವು ಸಾಮಾನ್ಯವಾಗಿ ಭಾವಿಸುತ್ತೇವೆ. ಆದರೆ ಅದು ನಿಜವಲ್ಲ. ತಣ್ಣೀರಿನ ಹಾನಿಕಾರಕ ಪರಿಣಾಮಗಳು ಹಲವಿದೆ.

-ತಣ್ಣೀರು ಕುಡಿಯುವುದರಿಂದ ಮೈಗ್ರೇನ್ ಲಕ್ಷಣಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಬಹುದು.

-ತಣ್ಣೀರು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು ಹೊಟ್ಟೆ ನೋವು ಮತ್ತು ಅತಿಸಾರಕ್ಕೂ ಕಾರಣವಾಗಬಹುದು.

-ತಣ್ಣೀರು ಕುಡಿಯುವುದರಿಂದ ಬಾಯಾರಿಕೆ ಹೆಚ್ಚಾಗುತ್ತದೆ. ಹಾಗಾಗಿ ಹೆಚ್ಚು ನೀರು ಕುಡಿಯುತ್ತೇವೆ. ಮೂತ್ರ ವಿಸರ್ಜನೆಯ ಆವರ್ತನವನ್ನು ಹೆಚ್ಚಿಸುವುದರಿಂದ, ನಾವು ಸಾಮಾನ್ಯವಾಗಿ ದೇಹದಲ್ಲಿ ಉಪ್ಪಿನ ಪ್ರಮಾಣವನ್ನು ಕಳೆದುಕೊಳ್ಳುತ್ತೇವೆ.

-ತಣ್ಣೀರು ಕುಡಿಯುವುದರಿಂದ ದೇಹದಲ್ಲಿ ಕೊಬ್ಬು ಶೇಖರಣೆಯಾಗುತ್ತದೆ.

-ತಣ್ಣೀರು ಹೃದಯರಕ್ತನಾಳದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ. ಊಟದ ಬಳಿಕ ತಣ್ಣೀರು ಕುಡಿಯುವುದು ಹೃದಯರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು.

-ತಣ್ಣೀರು ದೇಹದಲ್ಲಿ ಅಗತ್ಯವಾದ ಪೋಷಕಾಂಶಗಳ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ನೀವು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ.

-ತಣ್ಣೀರು ನಿಯಮಿತವಾಗಿ ಕುಡಿಯುವುದರಿಂದ ಥೈರಾಯ್ಡ್ ಅಥವಾ ಟಾನ್ಸಿಲ್ ಗ್ರಂಥಿಗಳ ಬೆಳವಣಿಗೆಗೆ ಕಾರಣವಾಗಬಹುದು.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?