AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Water: ನೀವು ನಿತ್ಯ ಕೋಲ್ಡ್​ ವಾಟರ್ ಕುಡೀತೀರಾ, ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು

ಬೇಸಿಗೆ, ಮಳೆ, ಚಳಿಗಾಲವೆಂದೇನಿಲ್ಲ ಸಾಕಷ್ಟು ಮಂದಿಗೆ ಕೋಲ್ಡ್​ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಫ್ರಿಜ್​ನಲ್ಲಿಟ್ಟಿರುವ ನೀರನ್ನು ಕುಡಿಯುವ ಮುನ್ನ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಆಲೋಚಿಸಬೇಕು. ಬೇಸಿಗೆಯಲ್ಲಿ, ಒಂದು ಗುಟುಕು ತಣ್ಣೀರು ನಮ್ಮ ಗಂಟಲಿಗೆ ಆರಾಮವನ್ನು ನೀಡುತ್ತದೆ. ಇದು ಗಂಟಲು ನೋವಿಗೆ ಮಾತ್ರ ಕಾರಣವಾಗಬಹುದು ಎಂದು ನಾವು ಸಾಮಾನ್ಯವಾಗಿ ಭಾವಿಸುತ್ತೇವೆ. ಆದರೆ ಅದು ನಿಜವಲ್ಲ. ತಣ್ಣೀರಿನ ಹಾನಿಕಾರಕ ಪರಿಣಾಮಗಳು ಹಲವಿದೆ. -ತಣ್ಣೀರು ಕುಡಿಯುವುದರಿಂದ ಮೈಗ್ರೇನ್ ಲಕ್ಷಣಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಬಹುದು. -ತಣ್ಣೀರು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು […]

Cold Water: ನೀವು ನಿತ್ಯ ಕೋಲ್ಡ್​ ವಾಟರ್ ಕುಡೀತೀರಾ, ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು
Cold Water
TV9 Web
| Edited By: |

Updated on: Jul 31, 2022 | 12:26 PM

Share

ಬೇಸಿಗೆ, ಮಳೆ, ಚಳಿಗಾಲವೆಂದೇನಿಲ್ಲ ಸಾಕಷ್ಟು ಮಂದಿಗೆ ಕೋಲ್ಡ್​ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಫ್ರಿಜ್​ನಲ್ಲಿಟ್ಟಿರುವ ನೀರನ್ನು ಕುಡಿಯುವ ಮುನ್ನ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಆಲೋಚಿಸಬೇಕು. ಬೇಸಿಗೆಯಲ್ಲಿ, ಒಂದು ಗುಟುಕು ತಣ್ಣೀರು ನಮ್ಮ ಗಂಟಲಿಗೆ ಆರಾಮವನ್ನು ನೀಡುತ್ತದೆ. ಇದು ಗಂಟಲು ನೋವಿಗೆ ಮಾತ್ರ ಕಾರಣವಾಗಬಹುದು ಎಂದು ನಾವು ಸಾಮಾನ್ಯವಾಗಿ ಭಾವಿಸುತ್ತೇವೆ. ಆದರೆ ಅದು ನಿಜವಲ್ಲ. ತಣ್ಣೀರಿನ ಹಾನಿಕಾರಕ ಪರಿಣಾಮಗಳು ಹಲವಿದೆ.

-ತಣ್ಣೀರು ಕುಡಿಯುವುದರಿಂದ ಮೈಗ್ರೇನ್ ಲಕ್ಷಣಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಬಹುದು.

-ತಣ್ಣೀರು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಇದು ಹೊಟ್ಟೆ ನೋವು ಮತ್ತು ಅತಿಸಾರಕ್ಕೂ ಕಾರಣವಾಗಬಹುದು.

-ತಣ್ಣೀರು ಕುಡಿಯುವುದರಿಂದ ಬಾಯಾರಿಕೆ ಹೆಚ್ಚಾಗುತ್ತದೆ. ಹಾಗಾಗಿ ಹೆಚ್ಚು ನೀರು ಕುಡಿಯುತ್ತೇವೆ. ಮೂತ್ರ ವಿಸರ್ಜನೆಯ ಆವರ್ತನವನ್ನು ಹೆಚ್ಚಿಸುವುದರಿಂದ, ನಾವು ಸಾಮಾನ್ಯವಾಗಿ ದೇಹದಲ್ಲಿ ಉಪ್ಪಿನ ಪ್ರಮಾಣವನ್ನು ಕಳೆದುಕೊಳ್ಳುತ್ತೇವೆ.

-ತಣ್ಣೀರು ಕುಡಿಯುವುದರಿಂದ ದೇಹದಲ್ಲಿ ಕೊಬ್ಬು ಶೇಖರಣೆಯಾಗುತ್ತದೆ.

-ತಣ್ಣೀರು ಹೃದಯರಕ್ತನಾಳದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ. ಊಟದ ಬಳಿಕ ತಣ್ಣೀರು ಕುಡಿಯುವುದು ಹೃದಯರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು.

-ತಣ್ಣೀರು ದೇಹದಲ್ಲಿ ಅಗತ್ಯವಾದ ಪೋಷಕಾಂಶಗಳ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ನೀವು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ.

-ತಣ್ಣೀರು ನಿಯಮಿತವಾಗಿ ಕುಡಿಯುವುದರಿಂದ ಥೈರಾಯ್ಡ್ ಅಥವಾ ಟಾನ್ಸಿಲ್ ಗ್ರಂಥಿಗಳ ಬೆಳವಣಿಗೆಗೆ ಕಾರಣವಾಗಬಹುದು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?