Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ

ಯಾವುದೇ ಅಡುಗೆಯೇ ಇರಲಿ ಉಪ್ಪಿಯಿಲ್ಲದೇ ರುಚಿಸುವುದೇ ಇಲ್ಲ. ಉಪ್ಪು ಕಡಿಮೆಯಾದರೆ, ಬೆರೆಸಿಯಾದರೂ ಊಟ ಮಾಡಬಹುದು. ಹೆಚ್ಚಾದರೆ ಆಹಾರವನ್ನು ಸೇವಿಸಲು ಆಗುವುದೇ ಇಲ್ಲ. ಕೆಲವೊಮ್ಮೆ ಅಪ್ಪಿತಪ್ಪಿ ಅಡುಗೆಗೆ ಉಪ್ಪು ಹೆಚ್ಚಾದರೆ, ತಕ್ಷಣವೇ ಹೀಗೆ ಮಾಡಿದರೆ ಆಹಾರದಲ್ಲಿರುವ ಉಪ್ಪಿನಾಂಶವನ್ನು ಕಡಿಮೆ ಮಾಡಬಹುದು.

Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ
Follow us
|

Updated on: Jun 11, 2024 | 7:40 PM

ಒಬ್ಬರ ಕೈ ರುಚಿ ಮತ್ತೊಬ್ಬರ ಕೈ ರುಚಿಗೆ ಹೋಲಿಸಿದರೆ ಭಿನ್ನವಾಗಿರುತ್ತದೆ. ಅಡುಗೆ ಮಾಡುವಾಗ ಕೆಲವೊಮ್ಮೆ ರುಚಿಯಲ್ಲಿ ವ್ಯತ್ಯಾಸವಾಗಬಹುದು. ರುಚಿ ಬದಲಾದರೆ ಹೇಗೋ ತಿನ್ನಬಹುದು. ಆದರೆ ಉಪ್ಪು ಹೆಚ್ಚಾದರೆ ಏನು ಮಾಡೋದು. ಮನೆಗೆ ಅತಿಥಿಗಳು ಬರುತ್ತಾರೆ ಅಂತಾದರೆ ಅಡುಗೆಯಲ್ಲಿ ಉಪ್ಪು ಹೆಚ್ಚಾಗಿ ಬಿಡುತ್ತದೆ. ಹೀಗಾಗಿ ಅದೆಷ್ಟೋ ಸಲ ಅಡುಗೆ ಉಪ್ಪಿರುವ ಕಾರಣಕ್ಕೆ ತಯಾರಿಸಿದ ಪದಾರ್ಥಗಳನ್ನು ಬಿಸಾಡುತ್ತಾರೆ. ಕೆಲವರು ಬೇರೆ ಅಡುಗೆ ಮಾಡಿ ಅತಿಥಿಗಳ ಮುಂದೆ ಮರ್ಯಾದೆಯನ್ನು ಉಳಿಸಿಕೊಳ್ಳುವುದಿದೆ. ಆದರೆ ಈ ಕೆಲವು ಟ್ರಿಕ್ಸ್ ಬಳಸಿದರೆ ಅಡುಗೆಯಲ್ಲಿ ಹೆಚ್ಚಾಗಿರುವ ಉಪ್ಪನ್ನು ಕಡಿಮೆ ಮಾಡಬಹುದು.

  1. ಸಾರಿಗೆ ಉಪ್ಪು ಹೆಚ್ಚಾಗಿದ್ದರೆ ನೀರು ಬೆರೆಸಿ ಮತ್ತೊಮ್ಮೆ ಕುದಿಸಿಕೊಳ್ಳುವುದು ಒಳ್ಳೆಯದು. ಹೀಗೆ ಮಾಡಿದ್ದಲ್ಲಿ ಬೆರೆಸಿದ ಹೆಚ್ಚುವರಿ ನೀರಲ್ಲಿ ಉಪ್ಪು ಕರಗಿ ಹೋಗುತ್ತದೆ.
  2. ಅಡುಗೆಯ ಹೆಚ್ಚು ಉಪ್ಪಾಗಿದ್ದರೆ, ಅದನ್ನು ಸರಿ ಮಾಡಲು ಹುರಿದ ಕಡಲೆ ಹಿಟ್ಟನ್ನು ಬೆರೆಸುವುದು ಉತ್ತಮ. ಇದು ರುಚಿಯನ್ನು ಹೆಚ್ಚಿಸಿ, ಉಪ್ಪಿನಾಂಶವು ಕಡಿಮೆಯಾಗುತ್ತದೆ.
  3. ನಿಂಬೆ ರಸವನ್ನು ಬಳಸುವ ಮೂಲಕ, ನೀವು ಅಡುಗೆಯಲ್ಲಿನ ಹೆಚ್ಚುವರಿ ಉಪ್ಪನ್ನು ಸುಲಭವಾಗಿ ಕಡಿಮೆ ಮಾಡಬಹುದು.
  4. ಸಾಂಬಾರು ಉಪ್ಪಾಗಿದ್ದರೆ ಎರಡರಿಂದ ಮೂರು ಚಮಚ ನಿಂಬೆ ರಸವನ್ನು ಮಿಶ್ರಣವನ್ನು ಸೇರಿಸಿದರೆ ಸಮತೋಲನಕ್ಕೆ ಬರುತ್ತದೆ.
  5. ಉಪ್ಪಾಗಿರುವ ಅಡುಗೆಗೆ ತಕ್ಷಣವೇ ಮೊಸರನ್ನು ಬೆರೆಸಿ, ಎರಡರಿಂದ ಮೂರು ನಿಮಿಷಗಳ ಕಾಲ ಸಾಂಬಾರು ಅಥವಾ ಗ್ರೇವಿಯನ್ನು ಚೆನ್ನಾಗಿ ಕುದಿಸಿಬೇಕು. ಈ ಮೊಸರು ಉಪ್ಪಿನ ಅಂಶವನ್ನು ಹೀರಿಕೊಳ್ಳುತ್ತದೆ.
  6. ಅಡುಗೆಯಲ್ಲಿ ಉಪ್ಪಿನಾಂಶವು ಹೆಚ್ಚಾಗಿದರೆ ಬೇಯಿಸಿದ ಆಲೂಗಡ್ಡೆಯನ್ನು ಬಳಸಬಹುದು. ಬೇಯಿಸಿದ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ, ಪದಾರ್ಥಕ್ಕೆ ಮಿಶ್ರಣ ಮಾಡಿದರೆ ಉಪ್ಪು ಸಮತೋಲನಕ್ಕೆ ಬರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ