AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ

ಯಾವುದೇ ಅಡುಗೆಯೇ ಇರಲಿ ಉಪ್ಪಿಯಿಲ್ಲದೇ ರುಚಿಸುವುದೇ ಇಲ್ಲ. ಉಪ್ಪು ಕಡಿಮೆಯಾದರೆ, ಬೆರೆಸಿಯಾದರೂ ಊಟ ಮಾಡಬಹುದು. ಹೆಚ್ಚಾದರೆ ಆಹಾರವನ್ನು ಸೇವಿಸಲು ಆಗುವುದೇ ಇಲ್ಲ. ಕೆಲವೊಮ್ಮೆ ಅಪ್ಪಿತಪ್ಪಿ ಅಡುಗೆಗೆ ಉಪ್ಪು ಹೆಚ್ಚಾದರೆ, ತಕ್ಷಣವೇ ಹೀಗೆ ಮಾಡಿದರೆ ಆಹಾರದಲ್ಲಿರುವ ಉಪ್ಪಿನಾಂಶವನ್ನು ಕಡಿಮೆ ಮಾಡಬಹುದು.

Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ
Follow us
ಅಕ್ಷತಾ ವರ್ಕಾಡಿ
|

Updated on: Jun 11, 2024 | 7:40 PM

ಒಬ್ಬರ ಕೈ ರುಚಿ ಮತ್ತೊಬ್ಬರ ಕೈ ರುಚಿಗೆ ಹೋಲಿಸಿದರೆ ಭಿನ್ನವಾಗಿರುತ್ತದೆ. ಅಡುಗೆ ಮಾಡುವಾಗ ಕೆಲವೊಮ್ಮೆ ರುಚಿಯಲ್ಲಿ ವ್ಯತ್ಯಾಸವಾಗಬಹುದು. ರುಚಿ ಬದಲಾದರೆ ಹೇಗೋ ತಿನ್ನಬಹುದು. ಆದರೆ ಉಪ್ಪು ಹೆಚ್ಚಾದರೆ ಏನು ಮಾಡೋದು. ಮನೆಗೆ ಅತಿಥಿಗಳು ಬರುತ್ತಾರೆ ಅಂತಾದರೆ ಅಡುಗೆಯಲ್ಲಿ ಉಪ್ಪು ಹೆಚ್ಚಾಗಿ ಬಿಡುತ್ತದೆ. ಹೀಗಾಗಿ ಅದೆಷ್ಟೋ ಸಲ ಅಡುಗೆ ಉಪ್ಪಿರುವ ಕಾರಣಕ್ಕೆ ತಯಾರಿಸಿದ ಪದಾರ್ಥಗಳನ್ನು ಬಿಸಾಡುತ್ತಾರೆ. ಕೆಲವರು ಬೇರೆ ಅಡುಗೆ ಮಾಡಿ ಅತಿಥಿಗಳ ಮುಂದೆ ಮರ್ಯಾದೆಯನ್ನು ಉಳಿಸಿಕೊಳ್ಳುವುದಿದೆ. ಆದರೆ ಈ ಕೆಲವು ಟ್ರಿಕ್ಸ್ ಬಳಸಿದರೆ ಅಡುಗೆಯಲ್ಲಿ ಹೆಚ್ಚಾಗಿರುವ ಉಪ್ಪನ್ನು ಕಡಿಮೆ ಮಾಡಬಹುದು.

  1. ಸಾರಿಗೆ ಉಪ್ಪು ಹೆಚ್ಚಾಗಿದ್ದರೆ ನೀರು ಬೆರೆಸಿ ಮತ್ತೊಮ್ಮೆ ಕುದಿಸಿಕೊಳ್ಳುವುದು ಒಳ್ಳೆಯದು. ಹೀಗೆ ಮಾಡಿದ್ದಲ್ಲಿ ಬೆರೆಸಿದ ಹೆಚ್ಚುವರಿ ನೀರಲ್ಲಿ ಉಪ್ಪು ಕರಗಿ ಹೋಗುತ್ತದೆ.
  2. ಅಡುಗೆಯ ಹೆಚ್ಚು ಉಪ್ಪಾಗಿದ್ದರೆ, ಅದನ್ನು ಸರಿ ಮಾಡಲು ಹುರಿದ ಕಡಲೆ ಹಿಟ್ಟನ್ನು ಬೆರೆಸುವುದು ಉತ್ತಮ. ಇದು ರುಚಿಯನ್ನು ಹೆಚ್ಚಿಸಿ, ಉಪ್ಪಿನಾಂಶವು ಕಡಿಮೆಯಾಗುತ್ತದೆ.
  3. ನಿಂಬೆ ರಸವನ್ನು ಬಳಸುವ ಮೂಲಕ, ನೀವು ಅಡುಗೆಯಲ್ಲಿನ ಹೆಚ್ಚುವರಿ ಉಪ್ಪನ್ನು ಸುಲಭವಾಗಿ ಕಡಿಮೆ ಮಾಡಬಹುದು.
  4. ಸಾಂಬಾರು ಉಪ್ಪಾಗಿದ್ದರೆ ಎರಡರಿಂದ ಮೂರು ಚಮಚ ನಿಂಬೆ ರಸವನ್ನು ಮಿಶ್ರಣವನ್ನು ಸೇರಿಸಿದರೆ ಸಮತೋಲನಕ್ಕೆ ಬರುತ್ತದೆ.
  5. ಉಪ್ಪಾಗಿರುವ ಅಡುಗೆಗೆ ತಕ್ಷಣವೇ ಮೊಸರನ್ನು ಬೆರೆಸಿ, ಎರಡರಿಂದ ಮೂರು ನಿಮಿಷಗಳ ಕಾಲ ಸಾಂಬಾರು ಅಥವಾ ಗ್ರೇವಿಯನ್ನು ಚೆನ್ನಾಗಿ ಕುದಿಸಿಬೇಕು. ಈ ಮೊಸರು ಉಪ್ಪಿನ ಅಂಶವನ್ನು ಹೀರಿಕೊಳ್ಳುತ್ತದೆ.
  6. ಅಡುಗೆಯಲ್ಲಿ ಉಪ್ಪಿನಾಂಶವು ಹೆಚ್ಚಾಗಿದರೆ ಬೇಯಿಸಿದ ಆಲೂಗಡ್ಡೆಯನ್ನು ಬಳಸಬಹುದು. ಬೇಯಿಸಿದ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ, ಪದಾರ್ಥಕ್ಕೆ ಮಿಶ್ರಣ ಮಾಡಿದರೆ ಉಪ್ಪು ಸಮತೋಲನಕ್ಕೆ ಬರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್