Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ

ಪೇರಳೆ ಎಲೆಗಳು ಹುಡುಗಿಯರ ಅಂದಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ
Acne on face
Follow us
| Updated By: ಅಕ್ಷತಾ ವರ್ಕಾಡಿ

Updated on: Jul 05, 2024 | 4:51 PM

ಪೇರಳೆ ಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ಇದನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಕ್ಯಾನ್ಸರ್ ಕೋಶಗಳನ್ನು ಕಡಿಮೆ ಮಾಡುತ್ತದೆ. ಪೇರಳೆಯಲ್ಲಿರುವ ಜೀವಸತ್ವಗಳು ಮತ್ತು ಪೋಷಕಾಂಶಗಳು ದೇಹವನ್ನು ಹೆಚ್ಚು ಶಕ್ತಿಯುತವಾಗಿಸುತ್ತದೆ. ಆದರೆ ಪೇರಳೆ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಸಹ ಅನೇಕ ರೀತಿಯ ಪ್ರಯೋಜನಗಳನ್ನು ಹೊಂದಿವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

ಮೊಡವೆಗಳನ್ನು ಕಡಿಮೆ ಮಾಡುತ್ತದೆ:

ಪೇರಳೆ ಎಲೆಗಳು ಹುಡುಗಿಯರ ಅಂದ ಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ. ಮಾಲಿನ್ಯ, ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ, ಮುಖದ ಮೇಲೆ ಗೆರೆಗಳು ಮತ್ತು ಕಪ್ಪು ಕಲೆಗಳು ಕಂಡು ಬರುವುದು ಸಾಮಾನ್ಯ. ಆದರೆ ಪೇರಳೆ ಎಲೆಗಳು ಇವುಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುತ್ತದೆ. ಈ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಫೇಸ್ ಪ್ಯಾಕ್ ಹೇಗೆ ಮಾಡುವುದು?

  • ಕೆಲವು ಪೇರಳೆ ಎಲೆಗಳನ್ನು ಜಜ್ಜಿ ಅದರ ರಸವನ್ನು ತೆಗೆಯಿರಿ. ಬಳಿಕ ಉಳಿದಿರುವ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಸರಿಯಾಗಿ ಮಸಾಜ್ ಮಾಡಿ. ಇದನ್ನು ಮಾಡುವುದರಿಂದ ಮೊಡವೆ ಕಡಿಮೆಯಾಗುತ್ತದೆ. ಜೊತೆಗೆ ಮುಖ ಕಪ್ಪಗಾಗುವುದನ್ನು ತಡೆಯುತ್ತದೆ.
  • ಕೆಲವು ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ. ವಾರಕ್ಕೆ ಮೂರರಿಂದ ನಾಲ್ಕು ಬಾರಿ ಹೀಗೆ ಮಾಡಿದರೆ ಚರ್ಮವು ಕಾಂತಿಯುತವಾಗುತ್ತದೆ.

ಸೂಚನೆ: ಈ ಮಾಹಿತಿಯನ್ನು ಅನುಸರಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಿ.

ತಾಜಾ ಸುದ್ದಿ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?