Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಮೊಣಕಾಲುಗಳ ನಡುವೆ ದಿಂಬು ಇಟ್ಟು ಮಲಗ್ತೀರಾ?ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳಿ

ಇತ್ತೀಚೆಗಿನ ದಿನ ಗಳಲ್ಲಿ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಿಂದ ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯವಂತರಾಗಿರಬೇಕಾದ್ರೆ ಕನಿಷ್ಠ ದಿನಕ್ಕೆ ಏಳರಿಂದ ಎಂಟು ಗಂಟೆ ನಿದ್ದೆ ಅವಶ್ಯಕವಾಗಿ ಮಾಡಬೇಕಾಗುತ್ತದೆ. ಕೆಲವರು ಹಾಸಿಗೆ ಬಿದ್ದ ಕೂಡಲೇ ಕಣ್ಣಿಗೆ ನಿದ್ದೆ ಹತ್ತಲು ವಿವಿಧ ಭಂಗಿಯಲ್ಲಿ ಮಲಗುತ್ತಾರೆ. ಹೆಚ್ಚಿನವರಿಗೆ ಮೊಣಕಾಲಿನ ನಡುವೆ ತಲೆದಿಂಬು ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಲಗುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.

Health Care Tips in Kannada : ಮೊಣಕಾಲುಗಳ ನಡುವೆ ದಿಂಬು ಇಟ್ಟು ಮಲಗ್ತೀರಾ?ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳಿ
Sleeping with a Pillow Between Your Legs 
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on:May 14, 2024 | 2:38 PM

ಒಬ್ಬರಿಗಿಂತ ಮತ್ತೊಬ್ಬರ ನಿದ್ದೆ ಮಾಡುವ ಭಂಗಿಯು ಭಿನ್ನವಾಗಿರುತ್ತದೆ. ಹಾಸಿಗೆ ನೋಡಿದ ಕೂಡಲೇ ಕೆಲವರಿಗೆ ನಿದ್ದೆ ಬಂದು ಬಿಡುತ್ತದೆ. ಆದರೆ, ಈ ನಿದ್ದೆ ಮಾಡುವ ಭಂಗಿಯು ಹಲವಾರು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ಕೆಲವು ನಿದ್ದೆಯ ಭಂಗಿಯಿಂದ ಸಮಸ್ಯೆಗಳು ದೂರ ಹೋಗುತ್ತವೆ. ಕೆಲವರಿಗೆ ಮೊಣಕಾಲುಗಳ ನಡುವೆ ದಿಂಬನ್ನು ಇಟ್ಟುಕೊಂಡು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಲಗಿದರೆ ನಿಮಗೂ ನಿದ್ದೆ ಬರುತ್ತದೆ. ಆದರೆ ಇದು ಒಳ್ಳೆಯ ಅಭ್ಯಾಸವಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ಇದರಿಂದ ಹಲವಾರು ಆರೋಗ್ಯ ಲಾಭಗಳಿವೆ.

ಮೊಣಕಾಲುಗಳ ನಡುವೆ ದಿಂಬು ಇಟ್ಟು ಮಲಗುವುದರಿಂದ ಆಗುವ ಪ್ರಯೋಜನಗಳು:

  • ಮಂಡಿಗಳ ನಡುವೆ ತಲೆ ಇಟ್ಟು ಮಲಗುವುದರಿಂದ ಸ್ನಾಯು ಸೆಳೆತ ಕಡಿಮೆಯಾಗುತ್ತದೆ. ದೇಹದ ಎಲ್ಲಾ ಭಾಗಗಳಿಗೂ ರಕ್ತ ಸಂಚಾರವಾಗುತ್ತದೆ.
  • ಮೊಣಕಾಲುಗಳ ನಡುವೆ ತಲೆದಿಂಬು ಇಟ್ಟುಕೊಂಡು ಮಲಗಿದರೆ ಆರಾಮವಾಗಿ ನಿದ್ರಿಸಲು ಸಾಧ್ಯ. ಹೀಗೆ ಮಲಗುವುದರಿಂದ ನಿದ್ರಾಹೀನತೆ ಸಮಸ್ಯೆಯಿಂದ ಹೊರ ಬರಲು ಸಾಧ್ಯ.
  • ಮೊಣಕಾಲುಗಳ ನಡುವೆ ತಲೆದಿಂಬು ಇಟ್ಟುಕೊಂಡು ಮಲಗುವುದರಿಂದ ನರಗಳ ಸಮಸ್ಯೆಯೂ ದೂರವಾಗುತ್ತದೆ.
  • ಗರ್ಭಿಣಿಯರು ಎಡಬದಿಯಲ್ಲಿ ಮಲಗುವುದು ಹಾಗೂ ಮೊಣಕಾಲುಗಳ ನಡುವೆ ತಲೆದಿಂಬು ಇಟ್ಟು ಮಲಗುವ ಅಭ್ಯಾಸವು ಹುಟ್ಟುವ ಮಗುವಿಗೆ ತುಂಬಾ ಒಳ್ಳೆಯದಂತೆ. ರಕ್ತ ಪರಿಚಲನೆಯು ಸರಿಯಾಗಿಯಾದರೆ ನೋವುಗಳು ಇದ್ದಲ್ಲಿ ಕಡಿಮೆಯಾಗುತ್ತವೆ. ಬೆನ್ನುಮೂಳೆಯ ಸಮಸ್ಯೆಯು ಕಾಡುವುದಿಲ್ಲ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:37 pm, Tue, 14 May 24

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​