AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2021: ವರ್ಷದ ಕೊನೆಯ ಸೂರ್ಯ ಗ್ರಹಣ; ಗ್ರಹಣಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು ? ಇಲ್ಲಿದೆ ಮಾಹಿತಿ

Surya Grahan 2021: ಗ್ರಹಣವನ್ನು ಕಣ್ತುಂಬಿಕೊಳ್ಳುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ. ಇಲ್ಲವಾದರೆ ಕಣ್ಣಿನ ಸಮಸ್ಯೆ ಸೇರಿದಂತೆ ದೇಹದ ಮೇಲೆ ಹಲವು ವ್ಯತಿರಿಕ್ತ ಪರಿಣಾಮ ಬೀರಲಿದೆ.

Solar Eclipse 2021: ವರ್ಷದ ಕೊನೆಯ ಸೂರ್ಯ ಗ್ರಹಣ; ಗ್ರಹಣಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 04, 2021 | 12:58 PM

Share

Solar Eclipse 2021: ಈ ವರ್ಷದ ಎರಡನೇ ಸೂರ್ಯಗ್ರಹಣ (Solar Eclipse) ಹಾಗೂ 2021 ರ ಕೊನೆಯ ಸೂರ್ಯಗ್ರಹಣ (Solar Eclipse) ಇಂದು ಸಂಭವಿಸುತ್ತಿದೆ. ಬೆಳಗ್ಗೆ 10.59ರಿಂದ ಮದ್ಯಾಹ್ನ 3.07ರವರೆಗೆ ಅಂದರೆ 4 ಗಂಟೆಗಳ ಕಾಲ ಸೂರ್ಯಗ್ರಣವಿರಲಿದೆ. ಅಂಟಾರ್ಟಿಕಾ, ದಕ್ಷಿಣ ಅಮೆರಿಕ, ಆಫ್ರಿಕಾ,ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್​ ದೇಶಗಳಲ್ಲಿ ಇಂದಿನ ಸೂರ್ಯಗ್ರಹಣ ಕಾಣಿಸಲಿದೆ. ಆದರೆ ಭಾರತದಲ್ಲಿ ಇಂದಿನ ಗ್ರಹಣ ಕಾಣುವುದಿಲ್ಲ. ಹೀಗಾಗಿ ಈ ಬಾರಿಯ ಕೊನೆಯ ಸೂರ್ಯಗ್ರಹಣಕ್ಕೆ ಕೆಲವು ದೇಶಗಳು ಮಾತ್ರ ಸಾಕ್ಷಿಯಾಗಲಿವೆ.

ಗ್ರಹಣವನ್ನು ಕಣ್ತುಂಬಿಕೊಳ್ಳುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ. ಇಲ್ಲವಾದರೆ ಕಣ್ಣಿನ ಸಮಸ್ಯೆ ಸೇರಿದಂತೆ ದೇಹದ ಮೇಲೆ ಹಲವು ವ್ಯತಿರಿಕ್ತ ಪರಿಣಾಮ ಬೀರಲಿದೆ.

ಗ್ರಹಣ ವೀಕ್ಷಿಸುವ ಮೊದಲು ಈ ಕ್ರಮಗಳನ್ನು ಅನುಸರಿಸಿ: ಗ್ರಹಣದ ವೇಳೆ ಸೂರ್ಯನ ಕಿರಣಗಳನ್ನು ನೀರಿನಲ್ಲಿ ವೀಕ್ಷಿಸಬೇಡಿ. ಏಕೆಂದರೆ ಗ್ರಹಣದ ವೇಳೆ ಸೂರ್ಯನ ಸೂಕ್ಷ್ಮ ಕಿರಣಗಳು ಕಣ್ಣಿಗೆ ಹಾನಿಮಾಡುವ ಸಾಧ್ಯತೆ ಹೆಚ್ಚು. ಸೂರ್ಯನನ್ನು ನೇರವಾಗಿ ಬರಿಗಣ್ಣಿನಿಂದ ವೀಕ್ಷಿಸಬೇಡಿ ಬದಲಾಗಿ ಕಣ್ಣಿನ ರೆಟಿನಾಕ್ಕೆ ಹಾನಿಯಾಗದಂತಹ ಕನ್ನಡಕಗಳನ್ನು ಬಳಸಿ. ಮರಗಿಡಗಳ ಎಲೆಗಳ ನಡುವಿನಿಂದ ಸೂರ್ಯನ ಗ್ರಹಣವನ್ನು ನೋಡಬಹುದು ಎಲೆಗಳ ನಡುವಿನ ಅಂತರವು ಪಿನ್‌ಹೋಲ್‌ನಂತೆ ಕಾರ್ಯನಿರ್ವಹಿಸುವುದರಿಂದಗ್ರಹಣಗೊಂಡ ಸೂರ್ಯನ ಹಲವಾರು ಚಿತ್ರಗಳನ್ನು ನೆಲದ ಮೇಲೆ ಕಾಣಬಹುದು. ಹಳೆಯ ಎಕ್ಸ್ ರೇ ಶೀಟ್ ಅಥವಾ ಕಪ್ಪು ಕನ್ನಡಕಗಳನ್ನು ಬಳಸಬೇಡಿ. ಇದರಿಂದ ಕಣ್ಣಿನ ಸುರಕ್ಷತೆಗೆ ಒಳ್ಳೆಯದಲ್ಲ. ಕ್ಯಾಮರಾಗಳಲ್ಲಿ ಗ್ರಹಣವನ್ನು ಸೆರೆಹಿಡಿಯಲು ಯತ್ನಿಸಬೇಡಿ. ಏಕೆಂದರೆ ಸೂರ್ಯನ ಕೇಂದ್ರೀಕೃತ ಕಿರಣಗಳು ಕಣ್ಣಿಗೆ ಹಾನಿಯುಂಟು ಮಾಡಬಲ್ಲದು.

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್