AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ

ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ಹಾಗಾದ್ರೆ, ಕರ್ನಾಟಕದ ಬೇರೆ-ಬೇರೆ ಜಿ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಗೋಚರಿಸಲಿದೆ? ಎಷ್ಟೊತ್ತಿಗೆ ಪ್ರಾರಂಭವಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ
ಸೂರ್ಯ ಗ್ರಹಣ
TV9 Web
| Edited By: |

Updated on:Oct 23, 2022 | 4:40 PM

Share

ಬೆಂಗಳೂರು: ಎಲ್ಲೆಡೆ ದೀಪಾವಳಿ (Deepavali) ಸಂಭ್ರಮ ಮನೆ ಮಾಡಿದೆ. ಇದರ ಮಧ್ಯೆ ದೀಪಾವಳಿ ಅಮಾವಾಸ್ಯೆಯ ದಿನ ಅಕ್ಟೋಬರ್ 25ರಂದೇ ಸೂರ್ಯ ಗ್ರಹಣ ಸಂಭವಿಸಲಿದೆ. ಮಂಗಳವಾರ ಸಂಜೆ ಭಾಗಶಃ ಸೂರ್ಯಗ್ರಹಣ (Solar Eclipse) ಗೋಚರವಾಗಲಿದೆ. 3 ವರ್ಷಗಳ ಬಳಿಕ ಗೋಚರವಾಗುವ ಈ ಪಾರ್ಶ್ವ ಸೂರ್ಯಗ್ರಹಣದ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶದ ಜನ ಕಾತುರದಿಂದ ಕಾಯುತ್ತಿದ್ದಾರೆ.

Solar Eclipse 2022: ಸೂರ್ಯ ಗ್ರಹಣದಂದು ಗರ್ಭಿಣಿಯರು ಏನು ಮಾಡಬೇಕು? ಏನು ಮಾಡಬಾರದು?

ಗ್ರಹಣದ ಗರಿಷ್ಠ ಗೋಚರತೆಯು ರಷ್ಯಾ ಮತ್ತು ಖಜಕಿಸ್ತಾನ್‌ನಲ್ಲಿ ಶೇ 80 ರಷ್ಟು ಇರುತ್ತದೆ. ಆದ್ದರಿಂದ, ಗ್ರಹಣವನ್ನು ವೀಕ್ಷಿಸಲು ಜನರಿಗೆ ನೆರವಾಗುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ವಿಶೇಷ ಸ್ಕ್ರೀನಿಂಗ್ ಮತ್ತು ಲೈವ್ ಸ್ಟ್ರೀಮಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದಾರೆ. ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಶೇ 55 ರಷ್ಟು ಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸುತ್ತದೆ. ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಇನ್ನು ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಈ ಕೆಳಗಿನಂತಿದೆ.

ಸೂರ್ಯ ಗ್ರಹಣ ಸಮಯ..!

ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15 ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18 ಗ್ರಹಣ ಮೋಕ್ಷಕಾಲ – ಸಂಜೆ 6:30

* ಬೆಂಗಳೂರು- ಶೇ.10.09ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದ್ದು, ಸಂಜೆ 5:12 ಗಂಟೆಗೆ ಗ್ರಹಣ ಪ್ರಾರಂಭವಾಗಲಿದೆ.

* ಮೈಸೂರು- 9.5%- ಸಂಜೆ 5:13 ಗಂಟೆಗೆ ಪ್ರಾರಂಭ

* ಧಾರವಾಡ- 16.09%- ಸಂಜೆ 5:01 ಗಂಟೆಗೆ ಪ್ರಾರಂಭ

* ರಾಯಚೂರು- 16.67%- ಸಂಜೆ 5:01 ಗಂಟೆಗೆ ಪ್ರಾರಂಭ

* ಬಳ್ಳಾರಿ- 14.64%- ಸಂಜೆ 5:04 ಗಂಟೆಗೆ ಪ್ರಾರಂಭ

* ಬಾಗಲಕೋಟೆ- 17.33%- ಸಂಜೆ 5:00 ಗಂಟೆಗೆ ಪ್ರಾರಂಭ

* ಮಂಗಳೂರು- 10.91%- ಸಂಜೆ 5:10 ಗಂಟೆಗೆ ಪ್ರಾರಂಭ

Published On - 4:23 pm, Sun, 23 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?