AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ

ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ಹಾಗಾದ್ರೆ, ಕರ್ನಾಟಕದ ಬೇರೆ-ಬೇರೆ ಜಿ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಗೋಚರಿಸಲಿದೆ? ಎಷ್ಟೊತ್ತಿಗೆ ಪ್ರಾರಂಭವಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ
ಸೂರ್ಯ ಗ್ರಹಣ
TV9 Web
| Edited By: |

Updated on:Oct 23, 2022 | 4:40 PM

Share

ಬೆಂಗಳೂರು: ಎಲ್ಲೆಡೆ ದೀಪಾವಳಿ (Deepavali) ಸಂಭ್ರಮ ಮನೆ ಮಾಡಿದೆ. ಇದರ ಮಧ್ಯೆ ದೀಪಾವಳಿ ಅಮಾವಾಸ್ಯೆಯ ದಿನ ಅಕ್ಟೋಬರ್ 25ರಂದೇ ಸೂರ್ಯ ಗ್ರಹಣ ಸಂಭವಿಸಲಿದೆ. ಮಂಗಳವಾರ ಸಂಜೆ ಭಾಗಶಃ ಸೂರ್ಯಗ್ರಹಣ (Solar Eclipse) ಗೋಚರವಾಗಲಿದೆ. 3 ವರ್ಷಗಳ ಬಳಿಕ ಗೋಚರವಾಗುವ ಈ ಪಾರ್ಶ್ವ ಸೂರ್ಯಗ್ರಹಣದ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶದ ಜನ ಕಾತುರದಿಂದ ಕಾಯುತ್ತಿದ್ದಾರೆ.

Solar Eclipse 2022: ಸೂರ್ಯ ಗ್ರಹಣದಂದು ಗರ್ಭಿಣಿಯರು ಏನು ಮಾಡಬೇಕು? ಏನು ಮಾಡಬಾರದು?

ಗ್ರಹಣದ ಗರಿಷ್ಠ ಗೋಚರತೆಯು ರಷ್ಯಾ ಮತ್ತು ಖಜಕಿಸ್ತಾನ್‌ನಲ್ಲಿ ಶೇ 80 ರಷ್ಟು ಇರುತ್ತದೆ. ಆದ್ದರಿಂದ, ಗ್ರಹಣವನ್ನು ವೀಕ್ಷಿಸಲು ಜನರಿಗೆ ನೆರವಾಗುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ವಿಶೇಷ ಸ್ಕ್ರೀನಿಂಗ್ ಮತ್ತು ಲೈವ್ ಸ್ಟ್ರೀಮಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದಾರೆ. ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಶೇ 55 ರಷ್ಟು ಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸುತ್ತದೆ. ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಇನ್ನು ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಈ ಕೆಳಗಿನಂತಿದೆ.

ಸೂರ್ಯ ಗ್ರಹಣ ಸಮಯ..!

ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15 ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18 ಗ್ರಹಣ ಮೋಕ್ಷಕಾಲ – ಸಂಜೆ 6:30

* ಬೆಂಗಳೂರು- ಶೇ.10.09ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದ್ದು, ಸಂಜೆ 5:12 ಗಂಟೆಗೆ ಗ್ರಹಣ ಪ್ರಾರಂಭವಾಗಲಿದೆ.

* ಮೈಸೂರು- 9.5%- ಸಂಜೆ 5:13 ಗಂಟೆಗೆ ಪ್ರಾರಂಭ

* ಧಾರವಾಡ- 16.09%- ಸಂಜೆ 5:01 ಗಂಟೆಗೆ ಪ್ರಾರಂಭ

* ರಾಯಚೂರು- 16.67%- ಸಂಜೆ 5:01 ಗಂಟೆಗೆ ಪ್ರಾರಂಭ

* ಬಳ್ಳಾರಿ- 14.64%- ಸಂಜೆ 5:04 ಗಂಟೆಗೆ ಪ್ರಾರಂಭ

* ಬಾಗಲಕೋಟೆ- 17.33%- ಸಂಜೆ 5:00 ಗಂಟೆಗೆ ಪ್ರಾರಂಭ

* ಮಂಗಳೂರು- 10.91%- ಸಂಜೆ 5:10 ಗಂಟೆಗೆ ಪ್ರಾರಂಭ

Published On - 4:23 pm, Sun, 23 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು