AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ವಿಪರೀತ ಗಂಟಲು ಕೆರೆತವೇ, ಈ ಪದಾರ್ಥ ಸೇವಿಸಿದರೆ ನೋವೆಲ್ಲವು ಮಾಯಾ!

ಉಪ್ಪಿನಕಾಯಿಯ ರಸವು ಗಂಟಲಿನ ಕೆರೆತಕ್ಕೆ ಒಂದು ವಿಲಕ್ಷಣ ಪರಿಹಾರವಾಗಿದೆಯಂತೆ. ಉಪ್ಪಿನಕಾಯಿಯನ್ನು ತಿನ್ನುವುದು ಮತ್ತು ಅದರ ಜ್ಯೂಸ್ ಕುಡಿಯುವುದರಿಂದ ಈ ನೋವು ಮಾಯಾವಾಗುತ್ತದೆ. ಈ ಉಪ್ಪಿನ ಕಾಯಿಯ ರಸ ಉರಿಯೂತ ಗುಣಲಕ್ಷಣಗಳನ್ನು ಹೊಂದಿದೆ ಎಂದಿದ್ದಾರೆ ತಜ್ಞರು.

Home Remedies: ವಿಪರೀತ ಗಂಟಲು ಕೆರೆತವೇ, ಈ ಪದಾರ್ಥ ಸೇವಿಸಿದರೆ ನೋವೆಲ್ಲವು ಮಾಯಾ!
Sore ThroatImage Credit source: Pinterest
ಸಾಯಿನಂದಾ
| Edited By: |

Updated on: Apr 03, 2024 | 5:56 PM

Share

ಋತುವಿನಲ್ಲಿಯಾಗುವ ಬದಲಾವಣೆಯಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಅದರಲ್ಲಿ ಈ ಚಳಿಗಾಲ, ಮಳೆಗಾಲ ಹಾಗೂ ಬೇಸಿಗೆಯಲ್ಲಿ ಜ್ವರ, ಶೀತ, ನೆಗಡಿ ಹಾಗೂ ಗಂಟಲು ಕೆರೆತದಂತಹ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಮನೆ ಮದ್ದಿನ ಮೂಲಕ ಪರಿಹಾರ ಕಂಡುಕೊಳ್ಳುವವರೇ ಹೆಚ್ಚು. ಈ ಗಂಟಲು ಕೆರೆತ ಸಮಸ್ಯೆಯು ಕಾಡಿದಾಗ ತಿನ್ನುವುದಕ್ಕೆ, ಮಾತನಾಡುವುದಕ್ಕೂ ಕಷ್ಟ ಪಡಬೇಕಾಗುತ್ತದೆ. ಈ ವೇಳೆಯಲ್ಲಿ ಶುಂಠಿ ಚಹಾ, ತುಳಸಿ ಚಹಾ ಹೀಗೆ ನಾನಾ ಮನೆ ಮದ್ದಿನ ಮೂಲಕ ಪರಿಹಾರ ಕಂಡುಕೊಳ್ಳಬಹುದಾದರೂ ವೈದ್ಯರ ಪ್ರಕಾರ, ಉಪ್ಪಿನಕಾಯಿ ರಸವು ಅತ್ಯದ್ಭುತವಾದ ಮನೆ ಮದ್ದಾಗಿದೆ ಎಂದಿದ್ದಾರೆ ವೈದ್ಯರು.

ಉಪ್ಪಿನಕಾಯಿ ರಸವು ಗಂಟಲಿನ ಕೆರೆತಕ್ಕೆ ಹೇಗೆ ಚಿಕಿತ್ಸೆ ನೀಡುತ್ತದೆ?

ಗಂಟಲಿನ ಕೆರೆತಕ್ಕೆ ಉಪ್ಪಿನಕಾಯಿ ನೀರಿನಿಂದ ಬಾಯಿ ಮುಕ್ಕಳಿಸುವುದು ಉತ್ತಮ ಮಾರ್ಗವಾಗಿದೆ. ತಜ್ಞರ ಪ್ರಕಾರ, ಉಪ್ಪಿನಕಾಯಿಯ ರಸವು ನೋಯುತ್ತಿರುವ ಗಂಟಲು ನೋವಿಗೆ ಪರಿಹಾರವಾಗಿದೆ. ಇದರಲ್ಲಿರುವ ಉರಿಯೂತ- ಬಸ್ಟಿಂಗ್ ಗುಣಲಕ್ಷಣಗಳು ಈ ಸಮಸ್ಯೆಯನ್ನು ನಿವಾರಿಸುತ್ತದೆ. ಉಪ್ಪು ಅಥವಾ ಸಕ್ಕರೆಯಂತಹ ಅಂಗಾಂಶಗಳಲ್ಲಿನ ದ್ರವಗಳಿಗಿಂತ ಈ ಉಪ್ಪಿನ ಕಾಯಿಯ ರಸವು ಬಹಳ ವೇಗವಾಗಿ ಉರಿಯೂತವನ್ನು ತಗ್ಗಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ಹಗಲಿನಲ್ಲಿ ಮಾಡುವ ಸಣ್ಣ ನಿದ್ರೆಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಉಪ್ಪಿನಕಾಯಿ ಜ್ಯೂಸ್ ಇಲ್ಲದೆ ಹೋದರೆ , ಉಪ್ಪುನೀರಿನ ಗಾರ್ಗ್ ಕೂಡ ಬಳಸಬಹುದು. ಇದನ್ನು ಬಳಸುವುದರಿಂದ ಹತ್ತರಿಂದ ಹದಿನೈದು ನಿಮಿಷಗಳಲ್ಲಿ ಪರಿಹಾರವನ್ನು ಕಂಡುಕೊಳ್ಳಬಹುದು. ಆದರೆ ಈ ಚಿಕಿತ್ಸೆಯು ಎಲ್ಲರಿಗೂ ಸೂಕ್ತವಲ್ಲ ಎಂದು ಹೇಳಲಾಗುತ್ತದೆ. ಆದರೆ ಉಪ್ಪು-ನಿರ್ಬಂಧಿತ ಆಹಾರದಲ್ಲಿರುವ ಜನರು ಸಬ್ಬಸಿಗೆ ಉಪ್ಪಿನಕಾಯಿಯನ್ನು ಬಳಸಬಾರದು. ಇದರಲ್ಲಿ ಉಪ್ಪಿನ ಪ್ರಮಾಣವು ಹೇರಳವಾಗಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?