Strawberry Full Moon 2021: ಇಂದು ಸ್ಟ್ರಾಬೆರಿ ಮೂನ್​ ಗೋಚರಿಸುತ್ತಿದೆ! ಭಾರತದಲ್ಲಿ ಈ ವಿಸ್ಮಯವನ್ನು ನೋಡಬಹುದೇ?

ಸ್ಟ್ರಾಬೆರಿ ಹುಣ್ಣಿಮೆ ಜೂನ್​ 24 ಅಂದರೆ ಇಂದು ಗೋಚರಿಸಲಿದೆ. ಕಿತ್ತಳೆ ಮಂಡಲದಂತೆ ಕಂಡು ಬಂದು ನಂತರ ತಿಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ. ತುಂಬಾ ಪ್ರಕಾಶಮಾನವಾಗಿ ದೊಡ್ಡದಾಗಿ ಕಾಣಿಸುತ್ತದೆ.

Strawberry Full Moon 2021: ಇಂದು ಸ್ಟ್ರಾಬೆರಿ ಮೂನ್​ ಗೋಚರಿಸುತ್ತಿದೆ! ಭಾರತದಲ್ಲಿ ಈ ವಿಸ್ಮಯವನ್ನು ನೋಡಬಹುದೇ?
ಸ್ಟ್ರಾಬೆರಿ ಸೂಪರ್​ಮೂನ್​ (ಸಾಂಕೇತಿಕ ಚಿತ್ರ)
Follow us
| Updated By: shruti hegde

Updated on: Jun 24, 2021 | 10:04 AM

ಆಕಾಶದಲ್ಲಿ ನಡೆಯುವ ವಿಸ್ಮಯದ ವಿದ್ಯಮಾನಗಳು ಎಲ್ಲರನ್ನು ಬೆರಗುಗೊಳಿಸುವಂತೆ ಮಾಡುತ್ತದೆ. ಪ್ರಕೃತಿಯಲ್ಲಿನ ಕೆಲವು ವಿಸ್ಮಯಗಳು ಜಾದೂ ಆದಂತೆಯೇ! ನೋಡಲು ಸುಂದರ.. ಕೆಲವರು ಬಾರಿ ಅಶ್ವರ್ಯವನ್ನೂ ಹುಟ್ಟು ಹಾಕುವಂತಿರುತ್ತದೆ. ಅಂತಹುದೇ ಒಂದು ವಿಸ್ಮಯ ಆಕಾಶದಲ್ಲಿ ಇಂದು ಗೋಚರಿಸಲಿದೆ. ಅದೇ ಸ್ಟ್ರಾಬೆರಿ ಮೂನ್​.

ಕೆಲವು ವಿಭಿನ್ನ ರೀತಿಯ ಅಮವಾಸ್ಯೆ, ಹುಣ್ಣಿಮೆಯ ದಿನಗಳಿವೆ. ಅವುಗಳಲ್ಲಿ ರಕ್ತ ಚಂದ್ರ, ಸೂಪರ್​ಮೂನ್​, ನೀಲಿ ಚಂದ್ರ ಹೀಗೆ ಮುಂತಾದವುಗಳು. ಕೆಲವೊಮ್ಮೆ ಘಟಿಸುವ ಚಂದ್ರ ಗ್ರಹಣವನ್ನು ರಕ್ತ ಚಂದ್ರ ಎಂದೂ ಕರೆಯಲಾಗುತ್ತದೆ. ಹೀಗೆ ನಾನಾ ಕಾರಣಗಳಿಂದ ಕೆಲವು ವಿಸ್ಮಯಗಳು ಸಂಭವಿಸುತ್ತದೆ. ಅದೇ ರೀತಿ ಈ ಸ್ಟ್ರಾಬೆರಿ ಮೂನ್​ ಕೂಡಾ ಒಂದು ವಿಸ್ಮಯ ಗೋಚರ.

ಪ್ರತಿಯೊಂದ ಹುಣ್ಣಿಮೆ ಕೂಡಾ ಒಂದೊಂದು ವಿಭಿನ್ನ ಹೆಸರಿನಿಂದ ಕರೆಯಲ್ಪಡುತ್ತದೆ. ಚಂದ್ರನು ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಭೂಮಿಗೆ ಅತಿ ಸಮೀಪದಲ್ಲಿ ಹಾದು ಹೋಗುತ್ತಾನೆ. ಹೀಗಾಗಿ ಚಂದ್ರ ಪ್ರಕಾಶಮಾನವಾಗಿ ದೊಡ್ಡದಾಗಿ ಕಾಣಿಸಿಕೊಳ್ಳುತ್ತಾನೆ.

ಇಂದು ಸ್ಟ್ರಾಬೆರಿ ಮೂನ್​ ಗೋಚರವಾಗುತ್ತಿದೆ. ಇದರೆ ಭಾರತದಲ್ಲಿ ವಿಶಿಷ್ಟ ಹೆಸರಿನ ಸ್ಟ್ರಾಬೆರಿ ಮೂನ್​ ಗೋಚರಿಸುವುದಿಲ್ಲ. ಉತ್ತರ ಅಮೇರಿಕಾದ ಭಾಗದಲ್ಲಿ ಸ್ಟ್ರಾಬೆರಿ ಹಣ್ಣು ಬೆಳೆಯುವ ಸಮಯ. ಈ ದಿನದ ನಂತರ ಸ್ಟ್ರಾಬೆರಿ ಕೊಯ್ಲು ಪ್ರಾರಂಭವಾಗುತ್ತದೆ. ಈ ಕಾರಣಕ್ಕಾಗಿ ಇದನ್ನು ಸ್ಟ್ರಾಬೆರಿ ಮೂನ್​ ಎಂದು ಕರೆಯಲಾಗುತ್ತದೆ.

ಸ್ಟ್ರಾಬೆರಿ ಹುಣ್ಣಿಮೆ ಜೂನ್​ 24 ಅಂದರೆ ಇಂದು ಗೋಚರಿಸಲಿದೆ. ಕಿತ್ತಳೆ ಮಂಡಲದಂತೆ ಕಂಡು ಬಂದು ನಂತರ ತಿಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ. ತುಂಬಾ ಪ್ರಕಾಶಮಾನವಾಗಿ ದೊಡ್ಡದಾಗಿ ಕಾಣಿಸುತ್ತದೆ. ಇದಕ್ಕೆ ಸ್ಟ್ರಾಬೆರಿ ಮೂನ್​, ಬ್ಲೂಮಿಂಗ್​ ಮೂನ್​, ಗ್ರೀನ್​ ಕಾರ್ನ್​ ಮೂನ್​, ಆನರ್​ ಮೂನ್​, ಬರ್ತ್​ ಮೂನ್​, ಎಗ್​ ಲೇಯಿಂಗ್​ ಮೂನ್​, ಹ್ಯಾಚಿಂಗ್​ ಮೂನ್​ ಎಂದೆಲ್ಲಾ ಹೆಸರುಗಳಿವೆ. ವಿವಿಧ ಪ್ರದೇಶಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ, ಭಾತರದಲ್ಲಿ ಸ್ಟ್ರಾಬೆರಿ ಮೂನ್​ಅನ್ನು ನೋಡಲು ಸಾಧ್ಯವಿಲ್ಲ. ಹಾಗಾಗಿ ಆನ್​ಲೈನ್​ ಮೂಲಕ ವಿಸ್ಮಯವನ್ನು ನೋಡಬಹುದು.

ಇದನ್ನೂ ಓದಿ: 

Strawberry Supermoon: ಜೂನ್​ 24ರಂದು ಸ್ಟ್ರಾಬೆರಿ ಸೂಪರ್​ಮೂನ್ ವಿಸ್ಮಯ​! ಈ ಹೆಸರಿನ ಹಿಂದಿರುವ ಗುಟ್ಟೇನು?

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ