AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Learn How To Smile: ಈ ದೇಶದಲ್ಲಿ ನಗುವುದು ಹೇಗೆಂದು ಕಲಿಯಲು ತರಬೇತಿ ನೀಡಲಾಗುತ್ತದೆಯಂತೆ!

ಇಲ್ಲೊಂದು ದೇಶದಲ್ಲಿ ನಗುವುದು ಹೇಗೆ? ಯಾವ ರೀತಿ ನಗಬೇಕು ಎಂಬುದನ್ನು ಕಲಿಯಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ. ನಗುವುದು ಹೇಗೆಂದು ಕಲಿಯಲು ತರಗತಿಗಳನ್ನು ಯಾಕೆ ತೆರೆಯಲಾಯಿತು ಎಂಬುದಕ್ಕೂ ಇಲ್ಲಿ ಉತ್ತರವಿದೆ.

Learn How To Smile: ಈ ದೇಶದಲ್ಲಿ ನಗುವುದು ಹೇಗೆಂದು ಕಲಿಯಲು ತರಬೇತಿ ನೀಡಲಾಗುತ್ತದೆಯಂತೆ!
learn how to smile
Follow us
ಅಕ್ಷತಾ ವರ್ಕಾಡಿ
|

Updated on: Jun 12, 2023 | 7:00 AM

ಸಾಮಾನ್ಯವಾಗಿ ನೀವು ನಿಮ್ಮ ಇಷ್ಟದಂತೆ ನಗುತ್ತೀರಿ. ನಗುವಿಗೆ ಯಾವುದೇ ತರಬೇತಿಯ ಅವಶ್ಯಕತೆ ಇಲ್ಲ. ನಿಮ್ಮ ನಗುವಿನಿಂದಲೇ ಜನರನ್ನು ಗೆಲ್ಲುವ ಶಕ್ತಿ ನಗುವಿಗಿದೆ. ಆದರೆ ಇಲ್ಲೊಂದು ದೇಶದಲ್ಲಿ ನಗುವುದು ಹೇಗೆ? ಯಾವ ರೀತಿ ನಗಬೇಕು ಎಂಬುದನ್ನು ಕಲಿಯಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ. ನಗುವುದು ಹೇಗೆಂದು ಕಲಿಯಲು ತರಗತಿಗಳನ್ನು ಯಾಕೆ ತೆರೆಯಲಾಯಿತು ಎಂಬುದಕ್ಕೂ ಇಲ್ಲಿ ಉತ್ತರವಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ, ಜಪಾನ್‌ನಲ್ಲಿ ಅನೇಕ ಜನರು ಹೇಗೆ ನಗುವುದು ಎಂಬುದನ್ನು ಮರೆತಿದ್ದಾರೆ. ಮನೆಯಲ್ಲಿಯೇ ಬಂಧಿಯಾದ ನಂತರ ಹೊರಗಡೆ ಜನರೊಂದಿಗೆ ಸಂವಹನ ನಡೆಸುವಾಗ ಯಾವ ರೀತಿ ನಿಮ್ಮ ನಡವಳಿಕೆ ಇರಬೇಕು ಎಂಬುದನ್ನು ಕಲಿಸಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: ತಾನು ಮದುವೆಯಾಗುವ ಹುಡುಗನಿಗೆ ದೊಡ್ಡ ಹೊಟ್ಟೆ ಇರಲೇ ಬೇಕು ಎಂದ ಯುವತಿ

ಜಪಾನ್‌ನ ವಿದ್ಯಾರ್ಥಿಗಳು ಮಾಸ್ಕ್​​​​​ ಧರಿಸುವುದನ್ನು ಅಭ್ಯಾಸ ಮಾಡಿದ ನಂತರ ಹೇಗೆ ನಗುವುದು ಎಂದು ತಿಳಿಯಲು ವೃತ್ತಿಪರ ಬೋಧಕರಿಂದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.ಸರ್ಕಾರವು ಲಾಕ್‌ಡೌನ್ ಮತ್ತು ಮಾಸ್ಕ್ ಧರಿಸುವ ಕಟ್ಟುನಿಟ್ಟಾದ ನಿಯಮಗಳನ್ನು ತೆಗೆದ ನಂತರ, ದೇಶಾದ್ಯಂತ ಇಂತಹ ತರಬೇತಿ ತರಗತಿಗಳಿಗೆ ಬೇಡಿಕೆ ಹೆಚ್ಚಿದೆ. ಕೀಕೊ ಕವಾನೊ, ​​ಜಪಾನ್‌ನಲ್ಲಿ ಸ್ಮೈಲ್ ಎಜುಕೇಶನ್ ಎಂಬ ಕಂಪನಿಯನ್ನು ನಡೆಸುತ್ತಿರುವ ಸ್ಮೈಲ್ ತರಬೇತುದಾರರಲ್ಲಿ ಒಬ್ಬರು. ಅವರು ತನ್ನ ವಿದ್ಯಾರ್ಥಿಗಳಿಗೆ “ಹಾಲಿವುಡ್ ಸ್ಟೈಲ್ ಸ್ಮೈಲಿಂಗ್ ಟೆಕ್ನಿಕ್” ಸಹಿ ಜೊತೆಗೆ “ಕ್ರೆಸೆಂಟ್ ಕಣ್ಣುಗಳು” ಮತ್ತು “ದುಂಡನೆಯ ಕೆನ್ನೆಗಳನ್ನು” ಒಳಗೊಂಡಂತೆ ವಿವಿಧ ರೀತಿಯ ಸ್ಮೈಲ್‌ಗಳನ್ನು ಕಲಿಸುತ್ತಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO