Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​
Travel
Follow us
TV9 Web
| Updated By: ನಯನಾ ರಾಜೀವ್

Updated on: Jun 25, 2022 | 5:56 PM

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

ಟ್ರಿಪ್ ಇಂದ ಬಂದ ಬಳಿಕವೂ ತಿಂಗಳುಗಟ್ಟಲೇ ಅದೇ ಗುಂಗಿನಲ್ಲಿ ಇರುತ್ತೀರಿ ಆಗ ನಿಮಗೆ ಯಾವ ಮಾನಸಿಕ ಸಮಸ್ಯೆಯೂ ಉಂಟಾಗುವುದಿಲ್ಲ, ಹೀಗಾಗಿ ಪ್ರವಾಸವು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ,  ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ ವಿಶ್ಲೇಷಿಸಬಲ್ಲ. ಹೀಗಾಗಿ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ.

ಸಂಶೋಧಕರಾದ ಡಾ. ಜೂನ್ ಎಂಬುವವರು ಈ ಬಗ್ಗೆ ಸಂಶೋಧನೆ ಮಾಡಿದ್ದು, ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು, ಡೈಮೆನ್ಷಿಯಾದಿಂದ ಬಳಲುತ್ತಿರುವವರಿಗೆ ಸಹಾಯವಾಗುವಂತೆ ಮಾಡಬೇಕು. ಮ್ಯೂಸಿಕ್ ಥೆರಪಿ, ವ್ಯಾಯಾಮ, ಸೆನ್ಸರಿ ಸ್ಟಿಮ್ಯುಲೇಷನ್ ಥೆರಪಿಯನ್ನು ನಡೆಸಬೇಕಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಬಳಿಕ ಕೆಲವರು ಹೆಚ್ಚೆಚ್ಚು ಕಡೆ ಪ್ರವಾಸಕ್ಕೆ ತೆರಳುವ ಮನಸ್ಸು ಮಾಡುತ್ತಿದ್ದರೆ, ಇನ್ನೂ ಕೆಲವರು ಖಿನ್ನತೆಯಿಂದ ಹೊರಬರಲಾದರೆ ಮನೆಯಲ್ಲಿಯೇ ಕುಳಿತಿದ್ದಾರೆ.

ಪ್ರವಾಸೋದ್ಯಮದ ಉದ್ದೇಶ ಪ್ರವಾಸ ಹಾಗೂ ಫನ್ ಮಾತ್ರವಾಗಿರದೆ ಮಾನಸಿಕ ಆರೋಗ್ಯವನ್ನು ಸರಿಪಡಿಸುವ ಅಥವಾ ಉತ್ತಮವಾಗಿರಿಸುವಂತೆ ಮಾಡಬೇಕು ಎಂದು ಸಂಶೋಧಕರು ಹೇಳಿದ್ದಾರೆ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್