AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​
Travel
TV9 Web
| Edited By: |

Updated on: Jun 25, 2022 | 5:56 PM

Share

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

ಟ್ರಿಪ್ ಇಂದ ಬಂದ ಬಳಿಕವೂ ತಿಂಗಳುಗಟ್ಟಲೇ ಅದೇ ಗುಂಗಿನಲ್ಲಿ ಇರುತ್ತೀರಿ ಆಗ ನಿಮಗೆ ಯಾವ ಮಾನಸಿಕ ಸಮಸ್ಯೆಯೂ ಉಂಟಾಗುವುದಿಲ್ಲ, ಹೀಗಾಗಿ ಪ್ರವಾಸವು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ,  ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ ವಿಶ್ಲೇಷಿಸಬಲ್ಲ. ಹೀಗಾಗಿ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ.

ಸಂಶೋಧಕರಾದ ಡಾ. ಜೂನ್ ಎಂಬುವವರು ಈ ಬಗ್ಗೆ ಸಂಶೋಧನೆ ಮಾಡಿದ್ದು, ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು, ಡೈಮೆನ್ಷಿಯಾದಿಂದ ಬಳಲುತ್ತಿರುವವರಿಗೆ ಸಹಾಯವಾಗುವಂತೆ ಮಾಡಬೇಕು. ಮ್ಯೂಸಿಕ್ ಥೆರಪಿ, ವ್ಯಾಯಾಮ, ಸೆನ್ಸರಿ ಸ್ಟಿಮ್ಯುಲೇಷನ್ ಥೆರಪಿಯನ್ನು ನಡೆಸಬೇಕಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಬಳಿಕ ಕೆಲವರು ಹೆಚ್ಚೆಚ್ಚು ಕಡೆ ಪ್ರವಾಸಕ್ಕೆ ತೆರಳುವ ಮನಸ್ಸು ಮಾಡುತ್ತಿದ್ದರೆ, ಇನ್ನೂ ಕೆಲವರು ಖಿನ್ನತೆಯಿಂದ ಹೊರಬರಲಾದರೆ ಮನೆಯಲ್ಲಿಯೇ ಕುಳಿತಿದ್ದಾರೆ.

ಪ್ರವಾಸೋದ್ಯಮದ ಉದ್ದೇಶ ಪ್ರವಾಸ ಹಾಗೂ ಫನ್ ಮಾತ್ರವಾಗಿರದೆ ಮಾನಸಿಕ ಆರೋಗ್ಯವನ್ನು ಸರಿಪಡಿಸುವ ಅಥವಾ ಉತ್ತಮವಾಗಿರಿಸುವಂತೆ ಮಾಡಬೇಕು ಎಂದು ಸಂಶೋಧಕರು ಹೇಳಿದ್ದಾರೆ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್