Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

Mental Health: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಟ್ರಾವೆಲ್ ಥೆರಪಿ ಬೆಸ್ಟ್​
Travel
Follow us
| Updated By: ನಯನಾ ರಾಜೀವ್

Updated on: Jun 25, 2022 | 5:56 PM

ಪ್ರವಾಸ ಎಂಬುದು ಕೇವಲ ಆ ಕ್ಷಣಕ್ಕೆ ಸಂತಸವನ್ನು ನೀಡುವುದಷ್ಟೇ ಅಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ. ಹೌದು, ಒಂದು ದಿನ ರಜೆ ಇದ್ದರೆ ನೀವು ಎಲ್ಲಾದರೂ ಟ್ರಿಪ್​ಗೆ ಹೋಗಿ ಇಡೀ ದಿನ ಎಂಜಾಯ್ ಮಾಡುತ್ತೀರ.

ಟ್ರಿಪ್ ಇಂದ ಬಂದ ಬಳಿಕವೂ ತಿಂಗಳುಗಟ್ಟಲೇ ಅದೇ ಗುಂಗಿನಲ್ಲಿ ಇರುತ್ತೀರಿ ಆಗ ನಿಮಗೆ ಯಾವ ಮಾನಸಿಕ ಸಮಸ್ಯೆಯೂ ಉಂಟಾಗುವುದಿಲ್ಲ, ಹೀಗಾಗಿ ಪ್ರವಾಸವು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ,  ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ ವಿಶ್ಲೇಷಿಸಬಲ್ಲ. ಹೀಗಾಗಿ ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ.

ಸಂಶೋಧಕರಾದ ಡಾ. ಜೂನ್ ಎಂಬುವವರು ಈ ಬಗ್ಗೆ ಸಂಶೋಧನೆ ಮಾಡಿದ್ದು, ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು, ಡೈಮೆನ್ಷಿಯಾದಿಂದ ಬಳಲುತ್ತಿರುವವರಿಗೆ ಸಹಾಯವಾಗುವಂತೆ ಮಾಡಬೇಕು. ಮ್ಯೂಸಿಕ್ ಥೆರಪಿ, ವ್ಯಾಯಾಮ, ಸೆನ್ಸರಿ ಸ್ಟಿಮ್ಯುಲೇಷನ್ ಥೆರಪಿಯನ್ನು ನಡೆಸಬೇಕಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಬಳಿಕ ಕೆಲವರು ಹೆಚ್ಚೆಚ್ಚು ಕಡೆ ಪ್ರವಾಸಕ್ಕೆ ತೆರಳುವ ಮನಸ್ಸು ಮಾಡುತ್ತಿದ್ದರೆ, ಇನ್ನೂ ಕೆಲವರು ಖಿನ್ನತೆಯಿಂದ ಹೊರಬರಲಾದರೆ ಮನೆಯಲ್ಲಿಯೇ ಕುಳಿತಿದ್ದಾರೆ.

ಪ್ರವಾಸೋದ್ಯಮದ ಉದ್ದೇಶ ಪ್ರವಾಸ ಹಾಗೂ ಫನ್ ಮಾತ್ರವಾಗಿರದೆ ಮಾನಸಿಕ ಆರೋಗ್ಯವನ್ನು ಸರಿಪಡಿಸುವ ಅಥವಾ ಉತ್ತಮವಾಗಿರಿಸುವಂತೆ ಮಾಡಬೇಕು ಎಂದು ಸಂಶೋಧಕರು ಹೇಳಿದ್ದಾರೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ