AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ

Summer Health: ಮೈಸುಡುವಂತಹ ಬಿಸಿಲು, ಯಾಕದ್ರೂ ಬೇಸಿಗೆಕಾಲ ಬರುತ್ತದೆಯೋ, ಸೆಕೆ ತಡೆಯುಕೊಳ್ಳಲು ಆಗುತ್ತಿಲ್ಲ ಎನ್ನುವ ಗೊಣಗಾಟ ಕೇಳಿರಬಹುದು. ಹೀಗಾಗಿ ಹೆಚ್ಚಿನವರು ಈ ಬಿಸಿಲಿನ ಧಗೆಯನ್ನು ಉಂಟು ಮಾಡುವ ಕಾಲವನ್ನು ಇಷ್ಟ ಪಡುವುದಿಲ್ಲ. ಆದರೆ ಬೇಸಿಗೆಯಲ್ಲಿ ಕೆಲಸದ ಜೊತೆಗೆ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಿದೆ. ಈ ಸಮಯದಲ್ಲಿ ಅಪ್ಪಿ ತಪ್ಪಿಯೂ ಈ ಕೆಲವು ಮಾಡಲೇಬೇಡಿ. ಇದರಿಂದ ಆರೋಗ್ಯ ಸಮಸ್ಯೆಯು ಬರುವ ಸಂಭವವೇ ಹೆಚ್ಚಿರುತ್ತದೆ.

Health Care Tips in Kannada : ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ
ಸಾಯಿನಂದಾ
| Edited By: |

Updated on: Apr 23, 2024 | 4:56 PM

Share

ಬೇಸಿಗೆಯ ಸುಡುಬಿಸಿಲಿಗೆ ಜನರು ತತ್ತರಿಸಿಹೋಗಿದ್ದಾರೆ. ಈ ಬಾರಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಬಿಸಿಲು ಹೆಚ್ಚಾಗಿದೆ. ಹೀಗಾಗಿ ಜನರು ಮನೆಯಿಂದ ಹೊರಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಬಿಸಿಲಿನ ಬೇಗೆಗೆ ಸುಸ್ತಾಗಿ ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ. ಈ ಸಮಯದಲ್ಲಿ ಹವಾಮಾನಕ್ಕೆ ಯೋಗ್ಯವಾದ ಆಹಾರ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವ ಮೂಲಕ ಉತ್ತಮ ಆರೋಗ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು.

ಬೇಸಿಗೆಯಲ್ಲಿ ಸುರಕ್ಷಿತವಾದ ಆರೋಗ್ಯಕ್ಕಾಗಿ ಇಲ್ಲಿದೆ ಟಿಪ್ಸ್

  • ಸುಡುವ ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸುವುದು ಒಳ್ಳೆಯದು.
  • ಈ ಬೇಸಿಗೆಯಲ್ಲಿ ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಪಾನೀಯಗಳನ್ನು ಸೇವಿಸಲೇಬೇಡಿ.
  • ಹೆಚ್ಚು ಪ್ರೊಟೀನ್ ಭರಿತವಾದ ಆಹಾರ ಪದಾರ್ಥಗಳನ್ನು ಆದಷ್ಟು ಕಡಿಮೆ ಸೇವಿಸಿ.
  • ಮಧ್ಯಾಹ್ನದ ಸಮಯದಲ್ಲಿ ದೇಹ ದಂಡಿಸುವಂತಹ ಕೆಲಸಗಳನ್ನು ಮಾಡಲೇಬೇಡಿ.
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವಿದ್ದರೆ ಬದಲಾವಣೆ ಮಾಡಿಕೊಳ್ಳುವುದು ಆರೋಗ್ಯ ದೃಷ್ಟಿಯಿಂದ ಉತ್ತಮ.
  • ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡಬೇಡಿ. ಆದಷ್ಟು ಬೇಗನೇ ಮಧ್ಯಾಹ್ನಕ್ಕೆ ಅಡುಗೆ ಸಿದ್ಧ ಪಡಿಸಿಕೊಳ್ಳಿ.
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ವಾಹನಗಳ ಪಕ್ಕದಲ್ಲಿ ಬಿಡುವುದು ಉತ್ತಮವಲ್ಲ.
  • ಬಾಯಾರಿಕೆಯಾಗದಿದ್ದರೂ ಆಗಾಗ ನೀರು ಕುಡಿಯುತ್ತ ಇರುವುದು ಒಳ್ಳೆಯದು.
  • ಸುಡು ಬಿಸಿಲಿನಲ್ಲಿ ಮಕ್ಕಳನ್ನು ಆಟವಾಡಲು ಹೊರಗೆ ಬಿಡಬೇಡಿ, ಸುಡು ಬಿಸಿಲಿಗೆ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ