AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ

Summer Health: ಮೈಸುಡುವಂತಹ ಬಿಸಿಲು, ಯಾಕದ್ರೂ ಬೇಸಿಗೆಕಾಲ ಬರುತ್ತದೆಯೋ, ಸೆಕೆ ತಡೆಯುಕೊಳ್ಳಲು ಆಗುತ್ತಿಲ್ಲ ಎನ್ನುವ ಗೊಣಗಾಟ ಕೇಳಿರಬಹುದು. ಹೀಗಾಗಿ ಹೆಚ್ಚಿನವರು ಈ ಬಿಸಿಲಿನ ಧಗೆಯನ್ನು ಉಂಟು ಮಾಡುವ ಕಾಲವನ್ನು ಇಷ್ಟ ಪಡುವುದಿಲ್ಲ. ಆದರೆ ಬೇಸಿಗೆಯಲ್ಲಿ ಕೆಲಸದ ಜೊತೆಗೆ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಿದೆ. ಈ ಸಮಯದಲ್ಲಿ ಅಪ್ಪಿ ತಪ್ಪಿಯೂ ಈ ಕೆಲವು ಮಾಡಲೇಬೇಡಿ. ಇದರಿಂದ ಆರೋಗ್ಯ ಸಮಸ್ಯೆಯು ಬರುವ ಸಂಭವವೇ ಹೆಚ್ಚಿರುತ್ತದೆ.

Health Care Tips in Kannada : ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ
ಸಾಯಿನಂದಾ
| Edited By: |

Updated on: Apr 23, 2024 | 4:56 PM

Share

ಬೇಸಿಗೆಯ ಸುಡುಬಿಸಿಲಿಗೆ ಜನರು ತತ್ತರಿಸಿಹೋಗಿದ್ದಾರೆ. ಈ ಬಾರಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಬಿಸಿಲು ಹೆಚ್ಚಾಗಿದೆ. ಹೀಗಾಗಿ ಜನರು ಮನೆಯಿಂದ ಹೊರಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಬಿಸಿಲಿನ ಬೇಗೆಗೆ ಸುಸ್ತಾಗಿ ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ. ಈ ಸಮಯದಲ್ಲಿ ಹವಾಮಾನಕ್ಕೆ ಯೋಗ್ಯವಾದ ಆಹಾರ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವ ಮೂಲಕ ಉತ್ತಮ ಆರೋಗ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು.

ಬೇಸಿಗೆಯಲ್ಲಿ ಸುರಕ್ಷಿತವಾದ ಆರೋಗ್ಯಕ್ಕಾಗಿ ಇಲ್ಲಿದೆ ಟಿಪ್ಸ್

  • ಸುಡುವ ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸುವುದು ಒಳ್ಳೆಯದು.
  • ಈ ಬೇಸಿಗೆಯಲ್ಲಿ ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಪಾನೀಯಗಳನ್ನು ಸೇವಿಸಲೇಬೇಡಿ.
  • ಹೆಚ್ಚು ಪ್ರೊಟೀನ್ ಭರಿತವಾದ ಆಹಾರ ಪದಾರ್ಥಗಳನ್ನು ಆದಷ್ಟು ಕಡಿಮೆ ಸೇವಿಸಿ.
  • ಮಧ್ಯಾಹ್ನದ ಸಮಯದಲ್ಲಿ ದೇಹ ದಂಡಿಸುವಂತಹ ಕೆಲಸಗಳನ್ನು ಮಾಡಲೇಬೇಡಿ.
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವಿದ್ದರೆ ಬದಲಾವಣೆ ಮಾಡಿಕೊಳ್ಳುವುದು ಆರೋಗ್ಯ ದೃಷ್ಟಿಯಿಂದ ಉತ್ತಮ.
  • ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡಬೇಡಿ. ಆದಷ್ಟು ಬೇಗನೇ ಮಧ್ಯಾಹ್ನಕ್ಕೆ ಅಡುಗೆ ಸಿದ್ಧ ಪಡಿಸಿಕೊಳ್ಳಿ.
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ವಾಹನಗಳ ಪಕ್ಕದಲ್ಲಿ ಬಿಡುವುದು ಉತ್ತಮವಲ್ಲ.
  • ಬಾಯಾರಿಕೆಯಾಗದಿದ್ದರೂ ಆಗಾಗ ನೀರು ಕುಡಿಯುತ್ತ ಇರುವುದು ಒಳ್ಳೆಯದು.
  • ಸುಡು ಬಿಸಿಲಿನಲ್ಲಿ ಮಕ್ಕಳನ್ನು ಆಟವಾಡಲು ಹೊರಗೆ ಬಿಡಬೇಡಿ, ಸುಡು ಬಿಸಿಲಿಗೆ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​