Summer Solstice 2024: ಜೂ.21 ಅತೀ ದೀರ್ಘ ದಿನ ಏಕೆ? ಹಗಲು ದೀರ್ಘವಾಗಿ, ರಾತ್ರಿ ಕಡಿಮೆಯಾಗಲು ಕಾರಣವೇನು?

ಜೂನ್ 21 ರಂದು ಅತಿ ದೀರ್ಘವಾದ ದಿನ. ಈ ದಿನ ಹಗಲು ದೀರ್ಘವಾಗಿದ್ದು, ರಾತ್ರಿ ಕಡಿಮೆಯಾಗಲು ಶುರುವಾಗುತ್ತದೆ. ಇದನ್ನೇ ಅಯನ ಸಂಕ್ರಾಂತಿ ಎನ್ನಲಾಗುತ್ತದೆ. ಹಾಗಾದ್ರೆ ಈ ದಿನದ ವಿಶೇಷತೆಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Summer Solstice 2024: ಜೂ.21 ಅತೀ ದೀರ್ಘ ದಿನ ಏಕೆ? ಹಗಲು ದೀರ್ಘವಾಗಿ, ರಾತ್ರಿ ಕಡಿಮೆಯಾಗಲು ಕಾರಣವೇನು?
Summer Solstice 2024
Follow us
| Updated By: ಅಕ್ಷತಾ ವರ್ಕಾಡಿ

Updated on: Jun 20, 2024 | 6:49 PM

ಜೂನ್ ಹಾಗೂ ಡಿಸೆಂಬರ್ ವರ್ಷದಲ್ಲಿ ಎರಡು ಬಾರಿ ಅಯನ ಸಂಕ್ರಾಂತಿ ಸಂಭವಿಸುತ್ತದೆ. ಹೌದು, ಜೂನ್ 21 ರಂದು ಹಗಲು ದೀರ್ಘವಾಗಿದ್ದು, ರಾತ್ರಿ ಸಣ್ಣದಿರುತ್ತದೆ. ಈ ದಿನವನ್ನು ಬೇಸಿಗೆ ಅಯನ ಸಂಕ್ರಾಂತಿ ಎನ್ನುತ್ತೇವೆ. ಭೂಮಿಯ ಜ್ಯಾಮಿತಿ ಮತ್ತು ಸೂರ್ಯನ ಸುತ್ತ ಅದರ ಚಲನೆಯಿಂದ, ದಕ್ಷಿಣ ಗೋಳಾರ್ಧದಲ್ಲಿ ಬೇಸಿಗೆಯ ಅಯನ ಸಂಕ್ರಾಂತಿ ಹಾಗೂ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿ ಸಂಭವಿಸುತ್ತದೆ. ಉತ್ತರ ಗೋಳಾರ್ಧದಲ್ಲಿ ಬೇಸಿಗೆ ಅಯನ ಸಂಕ್ರಾಂತಿಯು ಜೂನ್ 21 ರಿಂದ 23 ರವರೆಗೆ ಸಂಭವಿಸಿದರೆ, ಇಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯು ಡಿಸೆಂಬರ್ 21 ರಿಂದ 23 ರವರೆಗೆ ನಡೆಯುತ್ತದೆ.

ಏನಿದು ಅತೀ ದೀರ್ಘ ಹಗಲುಳ್ಳ ದಿನ?

ಬೇಸಿಗೆಯ ಅಯನ ಸಂಕ್ರಾಂತಿಯ ದಿನದಂದು ಸೂರ್ಯೋದಯವು ಬೇಗ ಸಂಭವಿಸಿ, ಸೂರ್ಯನು ತಡವಾಗಿ ಅಸ್ತನಾಗುತ್ತಾನೆ. ಸೂರ್ಯನು ತನ್ನ ಕಾಲ್ಪನಿಕ ಉಷ್ಣವಲಯದ ಕರ್ಕಾಟಕ ವೃತ್ತ ಅಥವಾ 23.5 N ಅಕ್ಷಾಂಶದ ಮೇಲೆ ನೇರವಾಗಿ ಚಲಿಸುವಾಗ ಈ ಸಂಕ್ರಾಂತಿ ಸಂಭವಿಸುವುದು. ಇದಕ್ಕೆ ವಿರುದ್ದವಾಗಿ ಉತ್ತರ ಗೋಳಾರ್ಧದಲ್ಲಿ ಅತ್ಯಂತ ಚಿಕ್ಕ ಹಗಲಿದ್ದು ರಾತ್ರಿ ದೊಡ್ಡದಿರುತ್ತದೆ. ಅದಲ್ಲದೇ, ಅತಿ ಚಿಕ್ಕ ಹಗಲು, ಅತಿದೊಡ್ಡ ರಾತ್ರಿಯೂ ಡಿಸೆಂಬರ್ 21 ಮತ್ತೆ ಸಂಭವಿಸುತ್ತದೆ. ಆ ದಿನವನ್ನು ಕೂಡ ಅತಿದೊಡ್ಡ ರಾತ್ರಿಯನ್ನು ಹೊಂದಿರುವ ದಿನ ಎನ್ನಲಾಗುತ್ತದೆ.

ಯಾವೆಲ್ಲಾ ದೇಶಗಳಿಗೆ ದೀರ್ಘ ಹಗಲು?

ಜೂನ್ ಅಯನ ಸಂಕ್ರಾಂತಿ ಅಥವಾ ಬೇಸಿಗೆ ಅಯನ ಸಂಕ್ರಾಂತಿಯಂದು ಯುಕೆ, ಯುಎಸ್ಎ, ಕೆನಡಾ, ರಷ್ಯಾ, ಭಾರತ ಮತ್ತು ಚೀನಾ ದೇಶಗಳಿಗೆ ದೀರ್ಘ ಹಗಲುಳ್ಳ ದಿನವಾಗಿದೆ. ಆದರೆ ಚಳಿಗಾಲ ಸಮಯವಾಗಿರುವ ಆಸ್ಟ್ರೇಲಿಯಾ, ಅರ್ಜೆಂಟೀನಾ, ಚಿಲಿ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ದೇಶಗಳಿಗೆ ಕಡಿಮೆ ಹಗಲುಳ್ಳ, ದೀರ್ಘ ರಾತ್ರಿಯುಳ್ಳ ದಿನವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್