AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು ಇಲ್ಲಿವೆ

ಪೌಷ್ಟಿಕತಜ್ಞರಾದ ರುಜುತಾ ದಿವೇಕರ್ ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು ಕುರಿತು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು ಇಲ್ಲಿವೆ
ತಾಳೆ ಹಣ್ಣುImage Credit source: NDTV
ಅಕ್ಷತಾ ವರ್ಕಾಡಿ
|

Updated on: May 22, 2023 | 6:30 AM

Share

ಹವಾಮಾನ ಬದಲಾಗುತ್ತಿದ್ದಂತೆ ಅನಾರೋಗ್ಯಕ್ಕೆ ಒಳಗಾಗದಿರಲು ನೀವು ಉತ್ತಮ ಪೌಷ್ಟಿಕಾಂಶದ ಹಣ್ಣುಗಳು ಮತ್ತು ತರಕಾರಿಗಳನ್ನು ಆಯ್ಕೆಮಾಡುತ್ತೀರಿ. ಇವುಗಳು ಎಲ್ಲಾ ಅಗತ್ಯ ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳೊಂದಿಗೆ ಶಕ್ತಿಯಿಂದ ತುಂಬಿರುತ್ತದೆ. ಉದಾಹರಣೆಗೆ, ಬೇಸಿಗೆಯಲ್ಲಿ, ದೇಹವು ನಿರ್ಜಲೀಕರಣ ಮತ್ತು ಶಕ್ತಿಯ ಮಟ್ಟಗಳು ಏರಿಳಿತಕ್ಕೆ ಕಾರಣವಾಗುತ್ತದೆ. ಆಗ ನೀರು ಮತ್ತು ನಿಂಬೆ ಪಾನಕವನ್ನು ಕುಡಿಯುವುದು ಉತ್ತಮ ಪರಿಹಾರವಾಗಿದೆ. ಹಣ್ಣುಗಳು ಒದಗಿಸುವ ಪೌಷ್ಟಿಕಾಂಶದ ಸಮತೋಲನವನ್ನು ಯಾವುದೂ ಮೀರಿಸುತ್ತದೆ. ಕಲ್ಲಂಗಡಿಗಳು, ಲಿಚಿ, ಮಾವಿನಹಣ್ಣುಗಳು, ದ್ರಾಕ್ಷಿ ಮತ್ತು ನಿಂಬೆಹಣ್ಣುಗಳು ಬಿಸಿಲಿನ ದಿನಗಳಲ್ಲಿ ಸವಿಯುವ ಕೆಲವು ಋತುಮಾನದ ಹಣ್ಣುಗಳಾಗಿವೆ.

ಇಂದು, ನಿಮ್ಮ ಹೆಚ್ಚಿನ ಬೇಸಿಗೆ ಸಮಸ್ಯೆಗಳಿಗೆ ಪರಿಹಾರವಾಗಿರುವ ಕಡಿಮೆ ಅನ್ವೇಷಿಸಲಾದ ತಾಳೆ ಹಣ್ಣಿನ ಬಗ್ಗೆ ಮಾಹಿತಿ ಇಲ್ಲಿದೆ. ಈ ಹಣ್ಣು ಒಂದು ಅರೆಪಾರದರ್ಶಕ ಹಣ್ಣು, ಇದು ಹೊರಭಾಗದಲ್ಲಿ ಮೃದು ಮತ್ತು ತಿರುಳಿರುವ ಮತ್ತು ಒಳಗೆ ರಸಭರಿತವಾಗಿದೆ. ಲಿಚಿಯಂತೆಯೇ. ಇದು ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಭಾರತದ ದಕ್ಷಿಣ ಪ್ರದೇಶಗಳಂತಹ ರಾಜ್ಯಗಳಲ್ಲಿ ಲಭ್ಯವಿದೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಪೌಷ್ಟಿಕತಜ್ಞ ರುಜುತಾ ದಿವೇಕರ್, ಈ ಬೇಸಿಗೆಯಲ್ಲಿ ನೀವು ತಾಳೆ ಹಣ್ಣು ಏಕೆ ತಿನ್ನಬೇಕು ಎಂದು ಮಾಹಿತಿ ನೀಡುತ್ತಾರೆ. ಆ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಬೇಸಿಗೆಯಲ್ಲಿ ಎಂದಿಗೂ ಈ ಆಹಾರಗಳನ್ನು ಸೇವಿಸಬೇಡಿ

ಈ ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನಲು 5 ಕಾರಣಗಳು ಇಲ್ಲಿವೆ:

  • ಆರೋಗ್ಯಕರ ಆಹಾರವಾಗಿದ್ದು, ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ.
  • ಪೌಷ್ಟಿಕತಜ್ಞರ ಪ್ರಕಾರ, ಆಗಾಗ್ಗೆ ತಲೆನೋವು ಮತ್ತು ಆಮ್ಲೀಯತೆಯ ಘಟನೆಗಳಿಗೆ ಈ ತಾಳೆ ಹಣ್ಣು ಉತ್ತಮ ಪರಿಹಾರವಾಗಿದೆ.
  • ನೀವು ಮಲಬದ್ಧತೆ ಇಲ್ಲದಿದ್ದಾಗ ಈ ಹಣ್ಣು ತಿನ್ನಿವುದು ಉತ್ತಮ ಆಯ್ಕೆಯಾಗಿದೆ.
  • ಈ ತಾಳೆ ಹಣ್ಣು ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ.
  • ಬೇಸಿಗೆಯ ದಿನಗಳು ನಿಮ್ಮಗೆ ಕಿರಿಕಿರಿಯನ್ನು ಉಂಟುಮಾಡುವುದರಿಂದ ಈ ತಾಳೆಹಣ್ಣು ಸೇವನೆಯೂ ನಿಮ್ಮ ದೇಹ ತಂಪು ನೀಡುತ್ತದೆ ಮತ್ತು ಕಿರಿಕಿರಿಯಿಂದ ಶಾಂತಗೊಳಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ಹಲ್ಲೆ; SP ಹೇಳಿದ್ದಿಷ್ಟು
ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ಹಲ್ಲೆ; SP ಹೇಳಿದ್ದಿಷ್ಟು
ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಮಹಿಳೆ ಸ್ಥಿತಿ ಗಂಭೀರ
ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಮಹಿಳೆ ಸ್ಥಿತಿ ಗಂಭೀರ
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು