AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ

ಹುಣಸೆ ಹಣ್ಣಿನ ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರು ಬರುತ್ತದೆ. ಸ್ವಲ್ಪ ಉಪ್ಪು ಬೆರೆಸಿ ಹದ ಹಣ್ಣಾಗಿರುವ ಈ ಹುಣಸೆ ಹಣ್ಣನ್ನು ಸವಿದರೆ ಸ್ವರ್ಗಕ್ಕೆ ಮೂರೇ ಗೇಣು. ಈ ಹುಳಿ ಹಾಗೂ ಸಿಹಿ ಮಿಶ್ರಿತ ಈ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಆದರೆ ಈ ಹುಣಸೆ ಹಣ್ಣು ಮಾತ್ರವಲ್ಲದೇ, ಇದರ ಚಿಗುರೆಲೆಗಳ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 11, 2024 | 1:59 PM

Share

ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಿದಾಗ ನಮ್ಮ ಸುತ್ತಮುತ್ತಲಿನ ಗಿಡಮೂಲಿಕೆ ಸಸ್ಯಗಳಿಂದ ಪರಿಹಾರ ಕಂಡುಕೊಳ್ಳುವುದು ಕಷ್ಟವಲ್ಲ. ರೋಗವನ್ನು ಗುಣಪಡಿಸುವುದರಲ್ಲಿ ಈ ಹುಣಸೆ ಗಿಡದ ಚಿಗುರೆಲೆಗಳು ಬಹುಮುಖ್ಯ ಪಾತ್ರವಹಿಸುತ್ತದೆ. ಈ ಎಲೆಗಳನ್ನು ಜಗಿದು ತಿನ್ನುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

  • ಮುಟ್ಟಿನ ಸಮಯದಲ್ಲಿ ಮಹಿಳೆಯರಲ್ಲಿ ಕಾಡುವ ನೋವು, ಸೆಳೆತವನ್ನು ಕಡಿಮೆ ಮಾಡಿಕೊಳ್ಳಲು ಹುಣಸೆ ಎಲೆಗಳನ್ನು ಸೇವಿಸುವುದು ಉತ್ತಮ. ಇಲ್ಲವಾದರೆ ಈ ಚಿಗುರೆಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿದರೆ ಪರಿಣಾಮಕಾರಿ.
  • ಈ ಹುಣಸೆ ಎಲೆಗಳನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
  • ಕೀಲು ನೋವು ಹಾಗೂ ಮಂಡಿ ನೋವಿನಂತಹ ಸಮಸ್ಯೆಯಿದ್ದರೆ ಹುಣಸೆ ಎಲೆಗಳನ್ನು ನಿಯಮಿತವಾಗಿ ಸೇವಿಸಿದರೆ ನೋವು ಮಾಯಾವಾಗುತ್ತದೆ
  • ಜಂತು ಹುಳು ಸಮಸ್ಯೆಯಿರುವವರು ನಿಯಮಿತವಾಗಿ ಹುಣಸೆ ಚಿಗುರೆಲೆ ಸೇವಿಸುತ್ತ ಬಂದರೆ ಈ ಸಮಸ್ಯೆಯು ದೂರವಾಗುತ್ತದೆ.
  • ಎದೆ ಹಾಲು ಕಡಿಮೆಯಿದ್ದರೆ, ಹುಣಸೆ ಮರದ ಚಿಗುರೆಲೆಯಿಂದ ಕಷಾಯ ಮಾಡಿ ನಿಯಮಿತವಾಗಿ ಸೇವಿಸಿದರೆ ತಾಯಿಯ ಎದೆ ಹಾಲು ಉತ್ಪತ್ತಿಯಾಗುತ್ತದೆ.
  • ದಿನನಿತ್ಯ ಈ ಹುಣಸೆಯ ಚಿಗುರೆಲೆಯನ್ನು ಸೇವಿಸುತ್ತಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆಯಾಗುತ್ತದೆ.
  • ಮಲೇರಿಯಾಗೆ ಈ ಹುಣಸೆಯ ಚಿರುಗೆಲೆಯು ಉತ್ತಮವಾದ ಮನೆ ಮದ್ದಾಗಿದೆ.
  • ಮೂತ್ರ ವಿಸರ್ಜನೆ ಮತ್ತು ಮಲಬದ್ಧತೆಯ ಸಮಸ್ಯೆಯಿರುವವರು ಈ ಎಲೆಯಿಂದ ಮಾಡಿದ ಕಷಾಯವನ್ನು ಸೇವಿಸಬಹುದು.
  • ಹುಣಸೆ ಎಲೆ ಚಿಗುರನ್ನು ಒಣಗಿಸಿ ಪುಡಿಮಾಡಿ ನಿಂಬೆರಸದೊಂದಿಗೆ ನೋವು ಇದಲ್ಲಿ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ