AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಂದೇ ಕಡೆ ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ.

ಬೆಂಗಳೂರಿನಲ್ಲಿ ಒಂದೇ ಕಡೆ   ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಟೀ ಫ್ಯೊಷನ್​ ಬೆಂಗಳೂರು
ಅಕ್ಷತಾ ವರ್ಕಾಡಿ
|

Updated on:Feb 18, 2023 | 6:03 PM

Share

ಸಾಮಾನ್ಯ ಟೀ ಎಂದಾಕ್ಷಣ 5ರಿಂದ 6 ಬಗೆಯ ಟೀ ನೀವು ಕುಡಿದಿರುತ್ತೀರಿ. ಆದ್ರೇ 28 ಬಗೆಯ ಟೀ ಸಿಗ್ತಾ ಇದೆ ಒಂದೇ ಕಡೆ. ಟೀ ಮಾತ್ರವಲ್ಲದೇ ಇಲ್ಲಿನ ಕಾಫಿ ಹಾಗೂ ಸ್ನ್ಯಾಕ್ ಕೂಡ ಸಕ್ಕತ್ತ್ ಫೇಮಸ್. ಬೆಂಗಳೂರಿನಲ್ಲಿ ಒಂದೇ ಸೂರಿನಡಿ 28 ಬಗೆಯ ಟೀ ಸಿಕ್ತಾ ಇರೋದು ಟೀ ಪ್ರಿಯರಿಗಂತೂ ಖುಷಿಯ ವಿಚಾರ. ಬೆಂಗಳೂರಿನ ಮಲ್ಲೇಶ್ವರಂ 14th ಕ್ರಾಸ್​​ನಲ್ಲಿ ಇತ್ತೀಚೆಗಷ್ಟೇ ಪ್ರಾರಂಭವಾದ ಟೀ ಫ್ಯೊಷನ್​ ವಿಭಿನ್ನ ಬಗೆಯ ಮಟ್ಕಾ ಟೀ ಯಿಂದಲೇ ಸಕ್ಕತ್ತ್ ಆಗಿ ಫೇಮಸ್ ಆಗಿದೆ.

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ. ಜೊತೆಗೆ ಕಾಫಿ ಹಾಗೂ ಸ್ನ್ಯಾಕ್ ಕೂಡ ಲಭ್ಯವಿದೆ. ಸ್ನ್ಯಾಕ್​ ಅಲ್ಲಿಯೂ ಕೂಡ ಪೈನಾಪಲ್ ಬಜ್ಜಿ, ಕ್ಯಾಬ್ಸಿಕಮ್ ಬಜ್ಜಿ, ಮಂಡಕ್ಕಿ ಹೀಗೆ ಸಾಕಷ್ಟು ವೆರೈಟಿಗಳನ್ನು ಕಾಣಬಹುದು. ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದರೂ ಕೂಡ ಸಕ್ಕತ್ತ್ ಆಗಿ ಫೇಮಸ್ ಆಗಿದೆ. ಇಲ್ಲಿನ ವಿಶಿಷ್ಟ ಶೈಲಿ ಹಾಗೂ ರುಚಿಯಿಂದಾಗಿ ಟೀ ಪ್ರಿಯ ತಮ್ಮ ರಿವ್ಯೂವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.

ಇತ್ತೀಚಿಗಷ್ಟೇ ಬೆಂಗಳೂರು ಫುಡ್​​​​ ಬಾಂಬ್ ಇನ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ​​​ಮನೆಯಲ್ಲಿ ಸುಲಭವಾಗಿ ಮಾಡುಬಹುದು ವೈನ್, ಇಲ್ಲಿದೆ ರೆಸಿಪಿ ಟಿಪ್ಸ್

ಮಂಗಳವಾರ ಒಂದು ದಿನ ಹೊರತು ಪಡಿಸಿ ವಾರದ ಉಳಿದೆಲ್ಲಾ ದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ತೆರೆದಿರುತ್ತದೆ. 28 ಬಗೆಯ ಟೀಗಳು 15 ರೂಪಾಯಿಂದ 90 ರೂಪಾಯಿಗಳ ವರೆಗಿನ ಟೀಗಳನ್ನು ಕಾಣಬಹುದು. ಜೊತೆಗೆ 8 ಬಗೆಯ ಕಾಫಿ ಹಾಗೂ ಬಜ್ಜಿ ಬೋಂಡಗಳು ಕೈಗೆಟ್ಟಕುವ ದರದಲ್ಲಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 5:45 pm, Sat, 18 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?