AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಂದೇ ಕಡೆ ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ.

ಬೆಂಗಳೂರಿನಲ್ಲಿ ಒಂದೇ ಕಡೆ   ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಟೀ ಫ್ಯೊಷನ್​ ಬೆಂಗಳೂರು
ಅಕ್ಷತಾ ವರ್ಕಾಡಿ
|

Updated on:Feb 18, 2023 | 6:03 PM

Share

ಸಾಮಾನ್ಯ ಟೀ ಎಂದಾಕ್ಷಣ 5ರಿಂದ 6 ಬಗೆಯ ಟೀ ನೀವು ಕುಡಿದಿರುತ್ತೀರಿ. ಆದ್ರೇ 28 ಬಗೆಯ ಟೀ ಸಿಗ್ತಾ ಇದೆ ಒಂದೇ ಕಡೆ. ಟೀ ಮಾತ್ರವಲ್ಲದೇ ಇಲ್ಲಿನ ಕಾಫಿ ಹಾಗೂ ಸ್ನ್ಯಾಕ್ ಕೂಡ ಸಕ್ಕತ್ತ್ ಫೇಮಸ್. ಬೆಂಗಳೂರಿನಲ್ಲಿ ಒಂದೇ ಸೂರಿನಡಿ 28 ಬಗೆಯ ಟೀ ಸಿಕ್ತಾ ಇರೋದು ಟೀ ಪ್ರಿಯರಿಗಂತೂ ಖುಷಿಯ ವಿಚಾರ. ಬೆಂಗಳೂರಿನ ಮಲ್ಲೇಶ್ವರಂ 14th ಕ್ರಾಸ್​​ನಲ್ಲಿ ಇತ್ತೀಚೆಗಷ್ಟೇ ಪ್ರಾರಂಭವಾದ ಟೀ ಫ್ಯೊಷನ್​ ವಿಭಿನ್ನ ಬಗೆಯ ಮಟ್ಕಾ ಟೀ ಯಿಂದಲೇ ಸಕ್ಕತ್ತ್ ಆಗಿ ಫೇಮಸ್ ಆಗಿದೆ.

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ. ಜೊತೆಗೆ ಕಾಫಿ ಹಾಗೂ ಸ್ನ್ಯಾಕ್ ಕೂಡ ಲಭ್ಯವಿದೆ. ಸ್ನ್ಯಾಕ್​ ಅಲ್ಲಿಯೂ ಕೂಡ ಪೈನಾಪಲ್ ಬಜ್ಜಿ, ಕ್ಯಾಬ್ಸಿಕಮ್ ಬಜ್ಜಿ, ಮಂಡಕ್ಕಿ ಹೀಗೆ ಸಾಕಷ್ಟು ವೆರೈಟಿಗಳನ್ನು ಕಾಣಬಹುದು. ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದರೂ ಕೂಡ ಸಕ್ಕತ್ತ್ ಆಗಿ ಫೇಮಸ್ ಆಗಿದೆ. ಇಲ್ಲಿನ ವಿಶಿಷ್ಟ ಶೈಲಿ ಹಾಗೂ ರುಚಿಯಿಂದಾಗಿ ಟೀ ಪ್ರಿಯ ತಮ್ಮ ರಿವ್ಯೂವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.

ಇತ್ತೀಚಿಗಷ್ಟೇ ಬೆಂಗಳೂರು ಫುಡ್​​​​ ಬಾಂಬ್ ಇನ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ​​​ಮನೆಯಲ್ಲಿ ಸುಲಭವಾಗಿ ಮಾಡುಬಹುದು ವೈನ್, ಇಲ್ಲಿದೆ ರೆಸಿಪಿ ಟಿಪ್ಸ್

ಮಂಗಳವಾರ ಒಂದು ದಿನ ಹೊರತು ಪಡಿಸಿ ವಾರದ ಉಳಿದೆಲ್ಲಾ ದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ತೆರೆದಿರುತ್ತದೆ. 28 ಬಗೆಯ ಟೀಗಳು 15 ರೂಪಾಯಿಂದ 90 ರೂಪಾಯಿಗಳ ವರೆಗಿನ ಟೀಗಳನ್ನು ಕಾಣಬಹುದು. ಜೊತೆಗೆ 8 ಬಗೆಯ ಕಾಫಿ ಹಾಗೂ ಬಜ್ಜಿ ಬೋಂಡಗಳು ಕೈಗೆಟ್ಟಕುವ ದರದಲ್ಲಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 5:45 pm, Sat, 18 February 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ