AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thanksgiving Day 2022: ನಿಮ್ಮ ಸುಂದರ ಕ್ಷಣಗಳಿಗೆ ಕಾರಣೀಭೂತರಾದವರಿಗೆ ಕೃತಜ್ಞತೆಯನ್ನು ಸೂಚಿಸುವ ದಿನ

ಈ ಹಬ್ಬದ ಸಂದರ್ಭದಲ್ಲಿ, ಸ್ನೇಹಿತರು ಮತ್ತು ಕುಟುಂಬದವರಿಗೆ ಕೃತಜ್ಞತೆಯನ್ನು ಸೂಚಿಸುವ ನಿಟ್ಟಿನಿಂದ ನಿಮ್ಮ ಪ್ರೀತಿ ಪಾತ್ರರೊಂದಿಗೆ ಒಟ್ಟಾಗಿ ಸೇರಿ ಆಚರಿಸಲಾಗುತ್ತದೆ.

Thanksgiving Day 2022: ನಿಮ್ಮ ಸುಂದರ ಕ್ಷಣಗಳಿಗೆ ಕಾರಣೀಭೂತರಾದವರಿಗೆ  ಕೃತಜ್ಞತೆಯನ್ನು ಸೂಚಿಸುವ ದಿನ
Thanksgiving Day 2022Image Credit source: The Indian Express
TV9 Web
| Edited By: |

Updated on: Nov 24, 2022 | 11:21 AM

Share

ಈ ವರ್ಷ ಮುಗಿಯುವ ಹೊತ್ತಿಗೆ ನಿಮ್ಮ ಜೀವನದಲ್ಲಿ ನಡೆದ ಸಂತೋಷದ ಕ್ಷಣಗಳು ಹಾಗೂ ಈ ಸಂತೋಷಕ್ಕೆ ಕಾರಣವಾದ ಪ್ರಮುಖ ವ್ಯಕ್ತಿಗಳು, ಅದು ನಿಮ್ಮ ಸಂಗಾತಿ, ಸ್ನೇಹಿತರು ಅಥವಾ ನಿಮ್ಮ ಕುಟುಂಬದ ಸದಸ್ಯರಾಗಿರಬಹುದು. ನಿಮ್ಮ ಈ ವರ್ಷವನ್ನು ಅತ್ಯಂತ ಸುಂದರಗೊಳಿಸಿದ ಕಾರಣಕ್ಕಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಆಚರಿಸಲಾಗುತ್ತದೆ.

ಪ್ರತಿ ವರ್ಷ ನವೆಂಬರ್ 24ರಂದು ಕೃತಜ್ಞತಾ ದಿನ (Thanksgiving Day )  ಈ ದಿನವನ್ನು ಆಚರಿಸಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ, ಸ್ನೇಹಿತರು ಮತ್ತು ಕುಟುಂಬದವರಿಗೆ ಕೃತಜ್ಞತೆಯನ್ನು ಸೂಚಿಸುವ ನಿಟ್ಟಿನಿಂದ ನಿಮ್ಮ ಪ್ರೀತಿ ಪಾತ್ರರೊಂದಿಗೆ ಒಟ್ಟಾಗಿ ಸೇರಿ ಆಚರಿಸಲಾಗುತ್ತದೆ. ಹಾಗೆಯೇ ನಿಮಗೆ ಮಾಡಿದ ಸಹಾಯ ಹಾಗೂ ತ್ಯಾಗಗಳನ್ನು ಗುರುತಿಸಿ ಅವರಿಗೆ ಕೃತಜ್ಞತೆಯನ್ನು ಸೂಚಿಸುವುದು.

ಅಮೇರಿಕಾದ ಅಧ್ಯಕ್ಷ ಅಬ್ರಹಾಂ ಲಿಂಕನ್(President Abraham Lincoln)  ಅಕ್ಟೋಬರ್ 3, 1863 ರಂದು ಅಮೇರಿಕನ್ ಅಂತರ್ಯುದ್ಧದ ಸಮಯದಲ್ಲಿ ನವೆಂಬರ್ 26 ರಂದು ಈ ದಿನವನ್ನು ಆಚರಿಸಲು ಘೋಷಿಸಿದರು. ಇದಾದ ನಂತರ 1942 ರಲ್ಲಿ ನವೆಂಬರ್ 24ರಂದು ಅಧ್ಯಕ್ಷ ಫ್ರಾಂಕ್ಲಿನ್ ಡಿ ರೂಸ್ವೆಲ್ಟ್ ಥ್ಯಾಂಕ್ಸ್ ಗಿವಿಂಗ್ ಡೇ ಎಂದು ಅಧಿಕೃತವಾಗಿ ಘೋಷಣೆಯನ್ನು ಹೊರಡಿಸಿದರು. ಇದರ ಜೊತೆಗೆ ದೇಶದ ಆರ್ಥಿಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ಕ್ರಿಸ್‌ಮಸ್‌ಗಾಗಿ ರಜಾದಿನದ ಶಾಪಿಂಗ್ ಮಾಡುವವರಿಗಾಗಿಯೇ ಅಧಿಕೃತವಾಗಿ ರಜಾ ದಿನವನ್ನು ಘೋಷಿಸಲಾಗುತ್ತದೆ.

ಇದನ್ನು ಓದಿ: ನೆಂಟರಿಷ್ಟರ ಮಾತು ಪಕ್ಕಕ್ಕಿರಲಿ, ಜವಾಬ್ದಾರಿಯೊಂದು ನೆನಪಿರಲಿ, ಮದುವೆಯ ಖುಷಿಯೊಂದೇ ಎದುರಿರಲಿ

ಭಾರತದಲ್ಲಿ ಈ ಹಬ್ಬ ಅಷ್ಟೋಂದು ಪ್ರಚಲಿತದಲ್ಲಿ ಇಲ್ಲದಿದ್ದರೂ ಕೂಡ ವಿದೇಶಗಳಲ್ಲಿ ವಿಶೇಷವಾಗಿ ಅಮೇರಿಕಾದಂತಹ ದೇಶಗಳಲ್ಲಿ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ಒಟ್ಟಾಗಿ ಸೇರಿ ಪರಸ್ಪರ ಸುಂದರ ಕ್ಷಣಗಳನ್ನು ನೆನೆದು ವಿವಿಧ ಬಗೆಯ ಆಹಾರಗಳನ್ನು ತಯಾರಿಸಿ ಸಡಗರದೊಂದಿಗೆ ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ