AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಕಿಡ್ನಿ ದಾನ ಮಾಡುತ್ತಿರುವವರನ್ನು ಕಂಡು ಕಣ್ಣೀರಿಟ್ಟ ವ್ಯಕ್ತಿ, ಅಷ್ಟಕ್ಕೂ ಕಿಡ್ನಿ ದಾನ ಮಾಡಿದ್ದು ಯಾರು ಗೊತ್ತಾ?

ಫೆಬ್ರವರಿ 27 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಎರಡು ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಇದು ಮನ ಮುಟ್ಟುವ ದೃಶ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ತನಗೆ ಕಿಡ್ನಿ ದಾನ ಮಾಡುತ್ತಿರುವವರನ್ನು ಕಂಡು ಕಣ್ಣೀರಿಟ್ಟ ವ್ಯಕ್ತಿ, ಅಷ್ಟಕ್ಕೂ ಕಿಡ್ನಿ ದಾನ ಮಾಡಿದ್ದು ಯಾರು ಗೊತ್ತಾ?
ಸಾಂದರ್ಭಿಕ ಚಿತ್ರImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 01, 2023 | 5:11 PM

Share

ತಂದೆ ಮತ್ತು ಮಗಳ ನಡುವಿನ ಬಾಂಧವ್ಯ ಅತ್ಯಂತ ಮಧುರವಾದದ್ದು. ತಂದೆ ಪ್ರತಿಬಾರಿಯೂ ಮಗನಿಗಿಂತ ಮಗಳ ಮೇಲೆಯೇ ಅತಿಯಾದ ಪ್ರೀತಿ. ಇಂತಹದ್ದೇ ತಂದೆ ಮಗಳ ಸಂಬಂಧಕ್ಕೆ ಉತ್ತಮ ಉದಾಹರಣೆಯೊಂದು ಇಲ್ಲಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತನ್ನ ತಂದೆಗೆ ಮಗಳೇ ಕಿಡ್ನಿ ದಾನ ಮಾಡಿದ್ದಾಳೆ. ಆಸ್ಪತ್ರೆಯಲ್ಲಿ ಮಲಗಿದ್ದ ತಂದೆಗೆ ತನ್ನ ಮಗಳೇ ತನಗೆ ಜೀವ ನೀಡುತ್ತಿದ್ದಾಳೆ ಎಂದು ತಿಳಿದು ತಂದೆ ಅಳುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಫೆಬ್ರವರಿ 27 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಎರಡು ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಇದು ಮನ ಮುಟ್ಟುವ ದೃಶ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಹೆರಿಗೆಯ ನಂತರ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ಕೈ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಮಗಳನ್ನು ಕಂಡ ಕೂಡಲೇ ಓ ದೇವರೇ, ನೀನು ನನ್ನನ್ನು ತಮಾಷೆ ಮಾಡುತ್ತಿದ್ದೀಯಾ” ಎಂದು ಆ ವ್ಯಕ್ತಿ ಉದ್ಗರಿಸಿದ್ದಾನೆ. ಮಗಳು ತನ್ನ ತಂದೆಯನ್ನು ಸಮಾಧಾನಿಸಲು ನಗುತ್ತಾ ಉತ್ತರಿಸುವುದನ್ನು ಕಾಣಬಹುದು. ನೀವು ತುಂಬಾ ಅದೃಷ್ಟವಂತರು, ನನಗೆ ಕಿಡ್ನಿಯನ್ನು ದಾನ ಮಾಡಿರುವ ವ್ಯಕ್ತಿ ಯಾರೆಂದು ತಿಳಿಯಲು ಸಾಧ್ಯವಾಗಲಿಲ್ಲ ಎಂದು ಒಬ್ಬರು ಈ ವಿಡಿಯೋಗೆ ಪ್ರತಿಕ್ರಿಸಿದ್ದಾರೆ. ಸಾಕಷ್ಟು ನೆಟ್ಟಿಗರು ಇದು ನಿಜವಾಗಿಯೂ ಕಣ್ಣಲ್ಲಿ ನೀರು ತರಿಸುವ ದೃಶ್ಯ. ಮಗಳು ತನ್ನ ತಂದೆಯ ಮೇಲಿನ ಪ್ರೀತಿಯನ್ನು ಈ ರೀತಿಯಾಗಿ ವ್ಯಕ್ತ ಪಡಿಸುತ್ತಿದ್ದಾಳೆ ಎಂದು ಪ್ರತಿಕ್ರಿಯಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:11 pm, Wed, 1 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ