AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಕಿಡ್ನಿ ದಾನ ಮಾಡುತ್ತಿರುವವರನ್ನು ಕಂಡು ಕಣ್ಣೀರಿಟ್ಟ ವ್ಯಕ್ತಿ, ಅಷ್ಟಕ್ಕೂ ಕಿಡ್ನಿ ದಾನ ಮಾಡಿದ್ದು ಯಾರು ಗೊತ್ತಾ?

ಫೆಬ್ರವರಿ 27 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಎರಡು ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಇದು ಮನ ಮುಟ್ಟುವ ದೃಶ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ತನಗೆ ಕಿಡ್ನಿ ದಾನ ಮಾಡುತ್ತಿರುವವರನ್ನು ಕಂಡು ಕಣ್ಣೀರಿಟ್ಟ ವ್ಯಕ್ತಿ, ಅಷ್ಟಕ್ಕೂ ಕಿಡ್ನಿ ದಾನ ಮಾಡಿದ್ದು ಯಾರು ಗೊತ್ತಾ?
ಸಾಂದರ್ಭಿಕ ಚಿತ್ರImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Mar 01, 2023 | 5:11 PM

ತಂದೆ ಮತ್ತು ಮಗಳ ನಡುವಿನ ಬಾಂಧವ್ಯ ಅತ್ಯಂತ ಮಧುರವಾದದ್ದು. ತಂದೆ ಪ್ರತಿಬಾರಿಯೂ ಮಗನಿಗಿಂತ ಮಗಳ ಮೇಲೆಯೇ ಅತಿಯಾದ ಪ್ರೀತಿ. ಇಂತಹದ್ದೇ ತಂದೆ ಮಗಳ ಸಂಬಂಧಕ್ಕೆ ಉತ್ತಮ ಉದಾಹರಣೆಯೊಂದು ಇಲ್ಲಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತನ್ನ ತಂದೆಗೆ ಮಗಳೇ ಕಿಡ್ನಿ ದಾನ ಮಾಡಿದ್ದಾಳೆ. ಆಸ್ಪತ್ರೆಯಲ್ಲಿ ಮಲಗಿದ್ದ ತಂದೆಗೆ ತನ್ನ ಮಗಳೇ ತನಗೆ ಜೀವ ನೀಡುತ್ತಿದ್ದಾಳೆ ಎಂದು ತಿಳಿದು ತಂದೆ ಅಳುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಫೆಬ್ರವರಿ 27 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಎರಡು ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಇದು ಮನ ಮುಟ್ಟುವ ದೃಶ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಹೆರಿಗೆಯ ನಂತರ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ಕೈ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಮಗಳನ್ನು ಕಂಡ ಕೂಡಲೇ ಓ ದೇವರೇ, ನೀನು ನನ್ನನ್ನು ತಮಾಷೆ ಮಾಡುತ್ತಿದ್ದೀಯಾ” ಎಂದು ಆ ವ್ಯಕ್ತಿ ಉದ್ಗರಿಸಿದ್ದಾನೆ. ಮಗಳು ತನ್ನ ತಂದೆಯನ್ನು ಸಮಾಧಾನಿಸಲು ನಗುತ್ತಾ ಉತ್ತರಿಸುವುದನ್ನು ಕಾಣಬಹುದು. ನೀವು ತುಂಬಾ ಅದೃಷ್ಟವಂತರು, ನನಗೆ ಕಿಡ್ನಿಯನ್ನು ದಾನ ಮಾಡಿರುವ ವ್ಯಕ್ತಿ ಯಾರೆಂದು ತಿಳಿಯಲು ಸಾಧ್ಯವಾಗಲಿಲ್ಲ ಎಂದು ಒಬ್ಬರು ಈ ವಿಡಿಯೋಗೆ ಪ್ರತಿಕ್ರಿಸಿದ್ದಾರೆ. ಸಾಕಷ್ಟು ನೆಟ್ಟಿಗರು ಇದು ನಿಜವಾಗಿಯೂ ಕಣ್ಣಲ್ಲಿ ನೀರು ತರಿಸುವ ದೃಶ್ಯ. ಮಗಳು ತನ್ನ ತಂದೆಯ ಮೇಲಿನ ಪ್ರೀತಿಯನ್ನು ಈ ರೀತಿಯಾಗಿ ವ್ಯಕ್ತ ಪಡಿಸುತ್ತಿದ್ದಾಳೆ ಎಂದು ಪ್ರತಿಕ್ರಿಯಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:11 pm, Wed, 1 March 23

ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್