AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spirit of Goa: ಗೋವಾದಲ್ಲಿ ಏ.21 ರಿಂದ 23ರವರೆಗೆ ನಡೆಯಲಿದೆ ‘ಸ್ಪಿರಿಟ್ ಆಫ್ ಗೋವಾ’ ಉತ್ಸವ

3 ದಿನಗಳ ಕಾಲ ನಡೆಯಲಿರುವ ‘ಸ್ಪಿರಿಟ್ ಆಫ್ ಗೋವಾ’ ಕೊಲ್ಟಾ ಬೀಚ್​​ನಲ್ಲಿ ನಡೆಯಲಿದೆ. ಈ ಉತ್ಸವದಲ್ಲಿ ಗೋವಾದ ಪ್ರಮುಖ ಬೆಳೆಗಳಾದ ತೆಂಗಿನಕಾಯಿ ಮತ್ತು ಗೋಡಂಬಿ ಹಣ್ಣುಗಳಿಂದ ತಯಾರಿಸಿದ ಉತ್ಪನ್ನಗಳು, ತಿನಿಸುಗಳು, ಪಾನೀಯಗಳು ಹಾಗೂ ಇನ್ನಿತರ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ.

Spirit of Goa: ಗೋವಾದಲ್ಲಿ ಏ.21 ರಿಂದ 23ರವರೆಗೆ ನಡೆಯಲಿದೆ ‘ಸ್ಪಿರಿಟ್ ಆಫ್ ಗೋವಾ’ ಉತ್ಸವ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Apr 21, 2023 | 6:18 PM

Share

ಗೋವಾ ಪ್ರವಾಸೋದ್ಯಮ ಇಲಾಖೆಯು ಇಂದಿನಿಂದ ರಿಂದ ಏಪ್ರಿಲ್ 23 ರ ವರೆಗೆ ತೆಂಗಿನಕಾಯಿ ಮತ್ತು ಗೋಡಂಬಿ ಹಣ್ಣುಗಳಿಂದ ತಯಾರಿಸಿದ ಉತ್ಪನ್ನಗಳು, ತಿನಿಸುಗಳು, ಪಾನೀಯಗಳು ಹಾಗೂ ಇನ್ನಿತರ ಕರಕುಶಲ ವಸ್ತುಗಳ ಪ್ರದರ್ಶನದ ಉತ್ಸವವನ್ನು ಏರ್ಪಡಿಸಿದೆ. ‘ಸ್ಪಿರಿಟ್ ಆಫ್ ಗೋವಾ’ ಎಂಬ ಹೆಸರಿನಡಿಯಲ್ಲಿ ಈ ಉತ್ಸವವನ್ನು ಆಯೋಜಿಸಲಾಗಿದೆ. ದಕ್ಷಿಣ ಗೋವಾದ ಕೊಲ್ಟಾ ಬೀಚ್​​​ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಗೋವಾದ ಸ್ಥಳೀಯ ಬೆಳೆಗಳಾದ ತೆಂಗಿನಕಾಯಿ ಮತ್ತು ಗೋಡಂಬಿಯಿಂದ ತಯಾರಿಸಲಾದ ವಿವಿಧ ಉತ್ಪನ್ನಗಳು, ಪಾನೀಯಗಳು ಹಾಗೂ ಇನ್ನಿತರ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಫೆನಿ ಮತ್ತು ಉರಕ್ ನಂತಹ ಮನೆಯಲ್ಲಿಯೇ ತಯಾರಿಸಿದ ಮದ್ಯಗಳ ಪ್ರದರ್ಶನವೂ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋವಾದ ಅತ್ಯಂತ ರುಚಿಕರವಾದ ಹೆರಿಟೇಜ್ ಬ್ರೂ ಫೆನಿ ಎಂಬ ಹೆಸರಿನ ಮದ್ಯವನ್ನು ಗೋಡಂಬಿ ಮತ್ತು ತೆಂಗಿನಕಾಯಿ ರಸ ಬಳಸಿ ಅದನ್ನು ಬಟ್ಟಿ ಇಳಿಸುವ ಲೈವ್ ಡೆಮೊಗಳು ನಡೆಯಲಿದೆ.

ಇದನ್ನೂ ಓದಿ:Goan-Style Breakfast: ರುಚಿಕರವಾದ ಉಪಹಾರಕ್ಕಾಗಿ ತಯಾರಿಸಿ ಗೋವಾನ್ ಶೈಲಿಯ ಪುರಿ-ಆಲೂ ಭಾಜಿ

ಮಾಸ್ಟರ್ ತರಗತಿಗಳೊಂದಿಗೆ ಗೋಡಂಬಿ ಸ್ಟಪಿಂಗ್ ಸ್ಪರ್ಧೆ ಮತ್ತು ಖ್ಯಾತ ಬಾಣಸಿಗರಿಂದ ಅಧಿಕೃತ ಗೋವಾದ ಪಾಕಪದ್ಧತಿಯನ್ನು ಪ್ರದರ್ಶಿಸುವ ಅಡುಗೆ ಪ್ರದರ್ಶನಗಳು ಕೂಡಾ ಈ ಉತ್ಸವದಲ್ಲಿ ನಡೆಯಲಿವೆ ಎಂದು ಅವರು ಹೇಳಿದರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Fri, 21 April 23

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್