Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ

ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: indianexpress
Follow us
| Updated By: ಅಕ್ಷತಾ ವರ್ಕಾಡಿ

Updated on: Dec 10, 2022 | 7:30 PM

ಇಂದು ಸಾಕಷ್ಟು ಡೇಟಿಂಗ್ ಆಪ್(Dating app) ಗಳು ಲಭ್ಯವಿದ್ದು , ನೀವು ಸುಲಭವಾಗಿ ನಿಮ್ಮ ಇಷ್ಟಕ್ಕೆ ತಕ್ಕಂತೆ ಸಂಗಾತಿಗಳನ್ನು ಭೇಟಿಯಾಗಬಹುದಾಗಿದೆ. ಇದರಿಂದಾಗಿ ಸಾಕಷ್ಟು ಯುವ ಪೀಳಿಗೆಯು ನಿಜವಾದ ದೀರ್ಘಕಾಲದ ಸಂಬಂಧದ ಬಗ್ಗೆ ಆಸಕ್ತಿ ಹಾಗು ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ತಜ್ಞರು ಹೇಳುತ್ತಾರೆ. ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ಡೇಟಿಂಗ್ ಎಂಬುದು ಸಾಮಾನ್ಯ ದಿನಚರಿಗಳಲ್ಲಿ ಒಂದಾಗಿದೆ. ಇಲ್ಲಿ ಪ್ರಾರಂಭದಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ದೈಹಿಕ ಒಡನಾಟಕ್ಕಿಂತ, ಭಾವನಾತ್ಮಕವಾಗಿ ಹೆಚ್ಚಿನ ಒಡನಾಟವನ್ನು ಹೊಂದುವುದು ಅತ್ಯಂತ ಅಗತ್ಯ. ಇಂದಿನ ಯುವ ಪೀಳಿಗೆ ಭಾವನಾತ್ಮಕ ಸಂಪರ್ಕದ ಕೊರತೆಯನ್ನು ಅನುಭವಿಸುತ್ತಿದ್ದಾರೆ ಎಂದು ಸಂಬಂಧ ಸಲಹೆಗಾರ ಡಾ. ಸಿಮ್ರಾನ್ ಕಥುರಿಯಾ ಹೇಳಿದ್ದಾರೆ.

ಇಂದಿನ ಮಹಿಳೆಯರು ಸ್ವಾವಲಂಬಿಯಾಗಿದ್ದು, ಸಬಲರಾಗಿದ್ದಾರೆ ಮತ್ತು ನಿರಂತರವಾಗಿ ಯಶಸ್ಸಿನ ಗುರಿಯನ್ನು ಮತ್ತು ಸಾಧನೆಗಳ ಕಡೆ ಗಮನಹರಿಸುವುದರಿಂದ ಅವರು ತಮ್ಮ ಸಾಧನೆಗೆ ಸಹಾಯ ಮಾಡುವಂತಹ ಯಾವಾಗಲೂ ಬೆಂಬಲವಾಗಿ ನಿಲ್ಲುವ ಪುರುಷನನ್ನು ಪ್ರೀತಿಸುತ್ತಾರೆ ಎಂದು ಹೇಳುತ್ತಾರೆ. ಕಣ್ಣುಗಳು ಆತ್ಮದ ಕಿಟಕಿಯಾಗಿದೆ. ಕಣ್ಣುಗಳು ಪದಗಳಿಗಿಂತ ಹೆಚ್ಚಿನ ಭಾವನೆಗಳನ್ನು ವ್ಯಕ್ತಪಡಿಸಬಲ್ಲದು.

ಇದನ್ನು ಓದಿ: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಇಂದಿನ ಯುವಪೀಳಿಗೆ ಸಂಬಂಧವನ್ನು ದೀರ್ಘಕಾಲದ ವರೆಗೆ ಉಳಿಸಲು ಬಯಸುತ್ತಾರೆ. ಜೊತೆಗೆ ಇಬ್ಬರ ನಡುವೆ ಪರಸ್ವರ ಪ್ರೀತಿ ಕಾಳಜಿ ಮತ್ತು ಜವಬ್ದಾರಿಗಳು ಇದ್ದಾಗ ಸಂಬಂಧವನ್ನು ದೀರ್ಘಕಾಲದ ವರೆಗೆ ಕೊಂಡು ಹೋಗಲು ಸಾಧ್ಯ ಎಂದು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ