AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ

ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: indianexpress
TV9 Web
| Updated By: ಅಕ್ಷತಾ ವರ್ಕಾಡಿ|

Updated on: Dec 10, 2022 | 7:30 PM

Share

ಇಂದು ಸಾಕಷ್ಟು ಡೇಟಿಂಗ್ ಆಪ್(Dating app) ಗಳು ಲಭ್ಯವಿದ್ದು , ನೀವು ಸುಲಭವಾಗಿ ನಿಮ್ಮ ಇಷ್ಟಕ್ಕೆ ತಕ್ಕಂತೆ ಸಂಗಾತಿಗಳನ್ನು ಭೇಟಿಯಾಗಬಹುದಾಗಿದೆ. ಇದರಿಂದಾಗಿ ಸಾಕಷ್ಟು ಯುವ ಪೀಳಿಗೆಯು ನಿಜವಾದ ದೀರ್ಘಕಾಲದ ಸಂಬಂಧದ ಬಗ್ಗೆ ಆಸಕ್ತಿ ಹಾಗು ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ತಜ್ಞರು ಹೇಳುತ್ತಾರೆ. ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ಡೇಟಿಂಗ್ ಎಂಬುದು ಸಾಮಾನ್ಯ ದಿನಚರಿಗಳಲ್ಲಿ ಒಂದಾಗಿದೆ. ಇಲ್ಲಿ ಪ್ರಾರಂಭದಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ದೈಹಿಕ ಒಡನಾಟಕ್ಕಿಂತ, ಭಾವನಾತ್ಮಕವಾಗಿ ಹೆಚ್ಚಿನ ಒಡನಾಟವನ್ನು ಹೊಂದುವುದು ಅತ್ಯಂತ ಅಗತ್ಯ. ಇಂದಿನ ಯುವ ಪೀಳಿಗೆ ಭಾವನಾತ್ಮಕ ಸಂಪರ್ಕದ ಕೊರತೆಯನ್ನು ಅನುಭವಿಸುತ್ತಿದ್ದಾರೆ ಎಂದು ಸಂಬಂಧ ಸಲಹೆಗಾರ ಡಾ. ಸಿಮ್ರಾನ್ ಕಥುರಿಯಾ ಹೇಳಿದ್ದಾರೆ.

ಇಂದಿನ ಮಹಿಳೆಯರು ಸ್ವಾವಲಂಬಿಯಾಗಿದ್ದು, ಸಬಲರಾಗಿದ್ದಾರೆ ಮತ್ತು ನಿರಂತರವಾಗಿ ಯಶಸ್ಸಿನ ಗುರಿಯನ್ನು ಮತ್ತು ಸಾಧನೆಗಳ ಕಡೆ ಗಮನಹರಿಸುವುದರಿಂದ ಅವರು ತಮ್ಮ ಸಾಧನೆಗೆ ಸಹಾಯ ಮಾಡುವಂತಹ ಯಾವಾಗಲೂ ಬೆಂಬಲವಾಗಿ ನಿಲ್ಲುವ ಪುರುಷನನ್ನು ಪ್ರೀತಿಸುತ್ತಾರೆ ಎಂದು ಹೇಳುತ್ತಾರೆ. ಕಣ್ಣುಗಳು ಆತ್ಮದ ಕಿಟಕಿಯಾಗಿದೆ. ಕಣ್ಣುಗಳು ಪದಗಳಿಗಿಂತ ಹೆಚ್ಚಿನ ಭಾವನೆಗಳನ್ನು ವ್ಯಕ್ತಪಡಿಸಬಲ್ಲದು.

ಇದನ್ನು ಓದಿ: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಇಂದಿನ ಯುವಪೀಳಿಗೆ ಸಂಬಂಧವನ್ನು ದೀರ್ಘಕಾಲದ ವರೆಗೆ ಉಳಿಸಲು ಬಯಸುತ್ತಾರೆ. ಜೊತೆಗೆ ಇಬ್ಬರ ನಡುವೆ ಪರಸ್ವರ ಪ್ರೀತಿ ಕಾಳಜಿ ಮತ್ತು ಜವಬ್ದಾರಿಗಳು ಇದ್ದಾಗ ಸಂಬಂಧವನ್ನು ದೀರ್ಘಕಾಲದ ವರೆಗೆ ಕೊಂಡು ಹೋಗಲು ಸಾಧ್ಯ ಎಂದು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!