AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ

ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

Relationship Tips: ಯುವ ಪೀಳಿಗೆ ದೀರ್ಘಕಾಲ ಸಂಬಂಧದಲ್ಲಿ ಆಸಕ್ತಿ ಇಲ್ಲ, ತಜ್ಞರ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: indianexpress
TV9 Web
| Edited By: |

Updated on: Dec 10, 2022 | 7:30 PM

Share

ಇಂದು ಸಾಕಷ್ಟು ಡೇಟಿಂಗ್ ಆಪ್(Dating app) ಗಳು ಲಭ್ಯವಿದ್ದು , ನೀವು ಸುಲಭವಾಗಿ ನಿಮ್ಮ ಇಷ್ಟಕ್ಕೆ ತಕ್ಕಂತೆ ಸಂಗಾತಿಗಳನ್ನು ಭೇಟಿಯಾಗಬಹುದಾಗಿದೆ. ಇದರಿಂದಾಗಿ ಸಾಕಷ್ಟು ಯುವ ಪೀಳಿಗೆಯು ನಿಜವಾದ ದೀರ್ಘಕಾಲದ ಸಂಬಂಧದ ಬಗ್ಗೆ ಆಸಕ್ತಿ ಹಾಗು ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ತಜ್ಞರು ಹೇಳುತ್ತಾರೆ. ಇಂದಿನ ಯುವಪೀಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುವುದಿಲ್ಲ. ವಿಶೇಷವಾಗಿ ದೀರ್ಘಕಾಲದ ಸಂಬಂಧದ ಬಗ್ಗೆ ನಂಬಿಕೆಯಿಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ಡೇಟಿಂಗ್ ಎಂಬುದು ಸಾಮಾನ್ಯ ದಿನಚರಿಗಳಲ್ಲಿ ಒಂದಾಗಿದೆ. ಇಲ್ಲಿ ಪ್ರಾರಂಭದಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ದೈಹಿಕ ಒಡನಾಟಕ್ಕಿಂತ, ಭಾವನಾತ್ಮಕವಾಗಿ ಹೆಚ್ಚಿನ ಒಡನಾಟವನ್ನು ಹೊಂದುವುದು ಅತ್ಯಂತ ಅಗತ್ಯ. ಇಂದಿನ ಯುವ ಪೀಳಿಗೆ ಭಾವನಾತ್ಮಕ ಸಂಪರ್ಕದ ಕೊರತೆಯನ್ನು ಅನುಭವಿಸುತ್ತಿದ್ದಾರೆ ಎಂದು ಸಂಬಂಧ ಸಲಹೆಗಾರ ಡಾ. ಸಿಮ್ರಾನ್ ಕಥುರಿಯಾ ಹೇಳಿದ್ದಾರೆ.

ಇಂದಿನ ಮಹಿಳೆಯರು ಸ್ವಾವಲಂಬಿಯಾಗಿದ್ದು, ಸಬಲರಾಗಿದ್ದಾರೆ ಮತ್ತು ನಿರಂತರವಾಗಿ ಯಶಸ್ಸಿನ ಗುರಿಯನ್ನು ಮತ್ತು ಸಾಧನೆಗಳ ಕಡೆ ಗಮನಹರಿಸುವುದರಿಂದ ಅವರು ತಮ್ಮ ಸಾಧನೆಗೆ ಸಹಾಯ ಮಾಡುವಂತಹ ಯಾವಾಗಲೂ ಬೆಂಬಲವಾಗಿ ನಿಲ್ಲುವ ಪುರುಷನನ್ನು ಪ್ರೀತಿಸುತ್ತಾರೆ ಎಂದು ಹೇಳುತ್ತಾರೆ. ಕಣ್ಣುಗಳು ಆತ್ಮದ ಕಿಟಕಿಯಾಗಿದೆ. ಕಣ್ಣುಗಳು ಪದಗಳಿಗಿಂತ ಹೆಚ್ಚಿನ ಭಾವನೆಗಳನ್ನು ವ್ಯಕ್ತಪಡಿಸಬಲ್ಲದು.

ಇದನ್ನು ಓದಿ: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಇಂದಿನ ಯುವಪೀಳಿಗೆ ಸಂಬಂಧವನ್ನು ದೀರ್ಘಕಾಲದ ವರೆಗೆ ಉಳಿಸಲು ಬಯಸುತ್ತಾರೆ. ಜೊತೆಗೆ ಇಬ್ಬರ ನಡುವೆ ಪರಸ್ವರ ಪ್ರೀತಿ ಕಾಳಜಿ ಮತ್ತು ಜವಬ್ದಾರಿಗಳು ಇದ್ದಾಗ ಸಂಬಂಧವನ್ನು ದೀರ್ಘಕಾಲದ ವರೆಗೆ ಕೊಂಡು ಹೋಗಲು ಸಾಧ್ಯ ಎಂದು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ