AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Fall: ಕೂದಲು ಉದುರುವಿಕೆ ತಡೆಯಲು ಈ ಮನೆಮದ್ದುಗಳನ್ನು ಟ್ರೈ ಮಾಡಿ

Hair Fall Problems: ಒತ್ತಡ ಭರಿತ ಜೀವನದಿಂದಾಗಿ ಕೂದಲು ಉದುರುವಿ( Hair Fall) ಕೆ ಸಾಮಾನ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ವಿವಿಧ ಶ್ಯಾಂಪೂಗಳ ಮೊರೆಹೋಗುತ್ತಾರೆ.

Hair Fall: ಕೂದಲು ಉದುರುವಿಕೆ ತಡೆಯಲು ಈ ಮನೆಮದ್ದುಗಳನ್ನು ಟ್ರೈ ಮಾಡಿ
ಕೂದಲು ಉದುರುವಿಕೆ
TV9 Web
| Updated By: ನಯನಾ ರಾಜೀವ್|

Updated on: May 14, 2022 | 5:52 PM

Share

ಒತ್ತಡ ಭರಿತ ಜೀವನದಿಂದಾಗಿ ಕೂದಲು ಉದುರುವಿ( Hair Fall) ಕೆ ಸಾಮಾನ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ವಿವಿಧ ಶ್ಯಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆ ದುಪ್ಪಟ್ಟಾಗುತ್ತಿದೆ. ಮನೆ ಮದ್ದುಗಳನ್ನು ಬಳಸುವುದರಿಂದ ಕೂದಲುದುರುವ ಸಮಸ್ಯೆಗೆ ಪರಿಹಾರದ ಜೊತೆಗೆ ನೀವು ದಪ್ಪವಾದ, ಹೊಳೆಯುವ ಕೂದಲನ್ನು ಪಡೆಯಬಹುದು.

ಅಲೋವೆರಾ ಜೆಲ್ ಬಳಸಿ ಅಲೋವೆರಾವನ್ನು ಕೂದಲು ಹಾಗೂ ನೆತ್ತಿಗೆ ಹಚ್ಚಿ ಬಿಡಿ. ಸುಮಾರು ಒಂದು ಗಂಟೆಯ ನಂತರ ಶಾಂಪೂ ಬಳಸಿ ತೊಳೆಯಿರಿ. ಇದು ನಿಮ್ಮ ಹಾನಿಗೊಳಗಾದ ಕೂದಲನ್ನು ಸರಿಪಡಿಸುವುದಲ್ಲದೆ, ಒಣ ಕೂದಲನ್ನು ರೇಷ್ಮೆಯಂತೆ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಕೂದಲಿನ ಹಲವು ಸಮಸ್ಯೆಗಳಿಗೆ ಅಲೋವೆರಾ ಜೆಲ್ ಪರಿಣಾಮಕಾರಿ ಆಗಿದೆ.

ಭೃಂಗರಾಜ್ ಭೃಂಗರಾಜ್ ಕೂದಲಿನ ಎಲ್ಲಾ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿ ಇದೆ. ಇದರ ಬಳಕೆಯಿಂದ ಕೂದಲು ಉದುರುವುದು, ತಲೆಹೊಟ್ಟು ಮತ್ತು ಅಕಾಲಿಕ ಕೂದಲು ಬೆಳ್ಳಗಾಗುವುದು ಈ ರೀತಿಯ ಎಲ್ಲಾ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ನೆಲ್ಲಿಕಾಯಿ ಆಮ್ಲಾ ಅಥವಾ ನೆಲ್ಲಿಕಾಯಿಯಲ್ಲಿರುವ ಕೆಲವು ಅಂಶಗಳು ಕೂದಲನ್ನು ಮೃದುವಾಗಿಸುವುದರ ಜೊತೆಗೆ, ಅವುಗಳನ್ನು ಹೊಳೆಯುವಂತೆ ಮಾಡುತ್ತದೆ. ಜೊತೆಗೆ ಕೂದಲು ದಟ್ಟವಾಗಿ ಉದ್ದವಾಗಿ ಬೆಳೆಯುವಂತೆ ಪೋಷಿಸುತ್ತದೆ.

ತೆಂಗಿನ ಎಣ್ಣೆ ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಆರೋಗ್ಯಕರವಾಗಿರುತ್ತದೆ. ಕೂದಲನ್ನು ಬಲಪಡಿಸುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.

ಇಲ್ಲಿ ನೀಡಲಾದ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!