AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕೆಲವು ಆಹಾರ ಪದಾರ್ಥಗಳು ನಿಮ್ಮ ನಿದ್ರಾಹೀನತೆ ಮತ್ತು ಒತ್ತಡವನ್ನು ನಿವಾರಿಸಲು ಸಹಾಯಕ

ನಿದ್ರಾಹೀನತೆಗೆ ಕಾರಣವಾಗುತ್ತವೆ. ಉತ್ತಮ ನಿದ್ರೆಗಾಗಿ ನೀವು ಈ ಕೆಲವು ಆಹಾರಗಳನ್ನು ಸೇವಿಸಿ. ಇವು ನಿದ್ರಾ ಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಈ ಕೆಲವು ಆಹಾರಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ಈ ಕೆಲವು ಆಹಾರ ಪದಾರ್ಥಗಳು ನಿಮ್ಮ ನಿದ್ರಾಹೀನತೆ ಮತ್ತು ಒತ್ತಡವನ್ನು ನಿವಾರಿಸಲು ಸಹಾಯಕ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 11, 2021 | 8:22 AM

Share

ಆರೋಗ್ಯಕರ ಆಹಾರ ಸೇವನೆ ಎಷ್ಟು ಮುಖ್ಯವೋ ಅದೇ ರೀತಿ ರಾತ್ರಿ ನಿದ್ರೆಯೂ ಅಷ್ಟೇ ಮುಖ್ಯ. ಉತ್ತಮ ಪ್ರಮಾಣದ ನಿದ್ರೆಯು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ಉತ್ತಮ ನಿದ್ರೆ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು. ಹಾಗಿರುವಾಗ ನೀವು ಒಳ್ಳೆಯ ನಿದ್ರೆ ಮಾಡುವುದು ಆರೋಗ್ಯಕ್ಕೆ ಅವಶ್ಯಕ. ಅನಾರೋಗ್ಯಕರ ಆಹಾರ ಸೇವನೆಯು ನಿಮ್ಮ ದೇಹದ ಒತ್ತಡ ಮತ್ತು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇವುಗಳು ನಿದ್ರಾಹೀನತೆಗೆ ಕಾರಣವಾಗುತ್ತವೆ. ಉತ್ತಮ ನಿದ್ರೆಗಾಗಿ ನೀವು ಈ ಕೆಲವು ಆಹಾರಗಳನ್ನು ಸೇವಿಸಿ. ಇವು ನಿದ್ರಾ ಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಈ ಕೆಲವು ಆಹಾರಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ನಿದ್ರಾಹೀನತೆಯನ್ನು ತಡೆಯಲು ಸಹಾಯ ಮಾಡುವ ಆಹಾರ ಪದಾರ್ಥಗಳು ಬಿಸಿ ಹಾಲು ಮಲಗುವ ಮುನ್ನು ಬೆಚ್ಚಗಿನ ಹಾಲನ್ನು ಕುಡಿಯುವುದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಹಾಲು ಮೆಲೊಟೋನಿನ್ ಮತ್ತು ಸಿರೊಟೋನಿನ್ಅನ್ನು ಒಳಗೊಂಡಿರುವ ಟ್ರಿಪ್ಟೊಫಾನ್ಅನ್ನು ಹೊಂದಿರುತ್ತದೆ. ಇವು ಮೆದುಳನ್ನು ಶಾಂತಗೊಳಿಸುತ್ತದೆ. ಇವು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ. ಇವೆಲ್ಲವೂ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತವೆ.

ಬಾಳೆಹಣ್ಣು ಬಾಳೆಹಣ್ಣುಗಳು ನೈಸರ್ಗಿಕ ಕಾರ್ಬೋಹೈಟ್ರೇಟ್​ ಅಂಶವನ್ನು ಹೊಂದಿದ್ದು ಅದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಬಾಳೆ ಹಣ್ಣುಗಳು ಪ್ರೋಬಯಾಟಿಕ್​ಗಳನ್ನು ಹೆಚ್ಚಿಸಲು ಸಹಾಯ ಮಾಡುವ ಕಿಣ್ವಗಳನ್ನು ಹೊಂದಿರುತ್ತದೆ. ಪ್ರಿಬಯಾಟಿಕ್​ಗಳನ್ನು ತಿನ್ನುವುದು ಶಾಂತಿಯಿಂದ ನಿದ್ರಿಸಲು ಮತ್ತು ಒತ್ತಡವನ್ನು ದೂರ ಮಾಡಲು ಸಹಾಯ ಮಾಡುತ್ತದೆ.

ಚೆರ್ರಿ ಚೆರ್ರಿಗಳು ಮೆಲಟೀನಿನ್ಅನ್ನು ಹೊಂದಿರುತ್ತದೆ. ಇದು ರಾತ್ರಿಯಲ್ಲಿ ಪೀನಲ್ ಗ್ರಂಥಿಯಿಂದ ಬಿಡುಗಡೆಯಾಗುವ ಹಾರ್ಮೋನ್. ಇದು ನಿಮಗೆ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಇದರೊಂದಿಗೆ ಬೆರ್ರಿಗಳು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.

ಜೇನು ಉತ್ತಮ ನಿದ್ರೆಗಾಗಿ ರಾತ್ರಿಯಲ್ಲಿ ಆಹಾರದಲ್ಲಿ ಜೇನುತುಪ್ಪ ಸೇರಿಸಿ. ನೈಸರ್ಗಿಕ ಸಕ್ಕರೆಯಿರುವುದರಿಂದ ಜೇನುತುಪ್ಪ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟ್ರಿಪ್ಟೋಫಾನ್ ಮತ್ತು ಸಿರೊಟೀನಿನ್ಅನ್ನು ಮೆದುಳಿಗೆ ರವಾನಿಸಲು ಸಹಾಯ ಮಾಡುತ್ತದೆ. ಇದರಿಂದ ದೇಹ ವಿಶ್ರಾಂತಿ ಪಡೆಯಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

Health Tips: ಅತಿಯಾಗಿ ಬಿಸ್ಕತ್ ತಿನ್ನುವವರೇ ಎಚ್ಚರ!; 60 ಬ್ರ್ಯಾಂಡ್​ಗಳ ಬಿಸ್ಕತ್​ನಲ್ಲಿವೆ ಕ್ಯಾನ್ಸರ್​ಕಾರಕ ಅಂಶ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್