AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಅಪ್ಪಿತಪ್ಪಿಯು ಈ ಆಹಾರಗಳನ್ನು ಫ್ರೆಶರ್ ಕುಕ್ಕರ್​​ನಲ್ಲಿ ಬೇಯಿಸಬೇಡಿ

ಆಧುನಿಕತೆಗೆ ಒಗ್ಗಿಕೊಂಡಂತೆ ಮನುಷ್ಯನ ಎಲ್ಲಾ ಕೆಲಸಗಳು ಸುಲಭವಾಗಿದೆ. ಅದರಲ್ಲಿಯೂ ಮಹಿಳೆಯರ ಕೆಲಸವನ್ನು ಸುಲಭ ಮಾಡಲೆಂದೇ ಅಡುಗೆಗೆ ಬೇಕಾದ ಎಲ್ಲಾ ಸಾಧನಗಳು ಬಂದಿವೆ. ಹೀಗಾಗಿ ಹೆಚ್ಚಿನವರು ಅಡುಗೆಯನ್ನು ಫಟಾ ಫಟ್ ಎಂದು ಮಾಡಿ ಮುಗಿಸಲು ಫ್ರೆಶರ್ ಕುಕ್ಕರ್ ನಂತಹ ಸಾಧನಗಳನ್ನು ಬಳಸುವವರ ಸಂಖ್ಯೆಯು ಹೆಚ್ಚಾಗಿದೆ. ಆದರೆ ಈ ಕೆಲವು ಆಹಾರಗಳನ್ನು ಅಪ್ಪಿ ತಪ್ಪಿಯು ಫ್ರೆಶರ್ ಕುಕ್ಕರ್ ನಲ್ಲಿ ಬೇಯಿಸಲು ಹೋಗುವುದು ಒಳ್ಳೆಯದಲ್ಲ.

Kitchen Tips in Kannada : ಅಪ್ಪಿತಪ್ಪಿಯು ಈ ಆಹಾರಗಳನ್ನು ಫ್ರೆಶರ್ ಕುಕ್ಕರ್​​ನಲ್ಲಿ ಬೇಯಿಸಬೇಡಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 22, 2024 | 3:36 PM

ಉದ್ಯೋಗದಲ್ಲಿರುವ ಮಹಿಳೆಯರು ಮನೆ ಹಾಗೂ ಉದ್ಯೋಗವನ್ನು ಎರಡನ್ನು ನಿಭಾಯಿಸುವುದು ಕಷ್ಟ. ಬೆಳಗ್ಗೆ ಎದ್ದು ತಿಂಡಿ ಹಾಗೂ ಊಟವನ್ನು ರೆಡಿ ಮಾಡಿಕೊಂಡು ಆಫೀಸ್ ಹೋಗುವಷ್ಟರಲ್ಲಿ ಸುಸ್ತಾಗಿರುತ್ತದೆ. ಈ ಮಹಿಳೆಯರ ಕೆಲಸವನ್ನು ಸುಲಭವಾಗಿಸಿ ಸಮಯವನ್ನು ಉಳಿತಾಯ ಮಾಡುವಲ್ಲಿ ಈ ಫ್ರೆಶರ್ ಕುಕ್ಕರ್ ಪಾತ್ರ ಬಹುದೊಡ್ಡದು. ಆದರೆ ಆಹಾರವನ್ನು ಆರೋಗ್ಯಕರವಾಗಿ ಬೇಯಿಸಿ ಸೇವಿಸಿದರೆ ಮಾತ್ರ ಪೋಷಕಾಂಶಗಳು ದೇಹಕ್ಕೆ ಸಂಪೂರ್ಣವಾಗಿ ದೊರೆಯುತ್ತದೆ. ಹೀಗಾಗಿ ಈ ಕೆಲವು ಆಹಾರಗಳನ್ನು ಫ್ರೆಶರ್ ಕುಕ್ಕರ್ ನಲ್ಲಿ ಬೇಯಿಸುವ ಸಾಹಸವಂತೂ ಮಾಡುವುದು ಆರೋಗ್ಯಕ್ಕೆ ಹಿತವಲ್ಲ.

  • ಫ್ರೆಶರ್ ಕುಕ್ಕರ್ ನಲ್ಲಿ ಹೆಚ್ಚಿನವರು ಅನ್ನವನ್ನು ಮಾಡುತ್ತಾರೆ. ಆದರೆ ಅಕ್ಕಿ ತೊಳೆದು ಕುಕ್ಕರ್‌ನಲ್ಲಿಟ್ಟರೆ ಕ್ಷಣಾರ್ಧದಲ್ಲಿ ಅನ್ನವಾಗಿ ಬಿಡುತ್ತದೆ. ಆದರೆ ಈ ಕುಕ್ಕರ್ ನಲ್ಲಿ ಅನ್ನ ಮಾಡುವುದರಿಂದ ಅನ್ನದಲ್ಲಿರುವ ಸ್ಟಾರ್ಚ್‌ ಅಲ್ಲೇ ಇಂಗುತ್ತದೆ. ಇದು ದೇಹದ ಮೇಲೆ ನಾನಾ ರೀತಿಯ ಪರಿಣಾಮಗಳನ್ನು ಬೀರುವ ಸಾಧ್ಯತೆಯೇ ಅಧಿಕವಾಗಿದೆ.
  • ಪಾಸ್ತಾವನ್ನು ಕೂಡಾ ಕುಕ್ಕರ್‌ ಒಳಗಿಟ್ಟು ಬೇಯಿಸಬೇಡಿ. ಇದರಲ್ಲಿ ಸ್ಟಾರ್ಚ್‌ ಹೆಚ್ಚಿದ್ದು, ಅಲ್ಲೇ ಇಂಗಿ ಹೋಗುತ್ತದೆ. ಕುಕ್ಕರ್ ನಲ್ಲಿ ಬೇಯಿಸಿದ ಈ ಆಹಾರವನ್ನು ತಿಂದರೆ ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆಯೇ ಅಧಿಕವಾಗಿದೆ.
  • ಕುಕ್ಕರ್ ನಲ್ಲಿ ಆಲೂಗಡ್ಡೆ ಇಟ್ಟರೆ ಕೆಲವೇ ಕೆಲವು ನಿಮಿಷಗಳಲ್ಲಿ ಬೇಯುತ್ತದೆ. ಆದರೆ ಈ ಆಲೂಗಡ್ಡೆಯಲ್ಲೂ ಸ್ಟಾರ್ಚ್‌ ಇರುವುದರಿಂದ ಇದನ್ನು ಕುಕ್ಕರ್‌ನಲ್ಲಿಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.
  • ಕುಕ್ಕರ್‌ನಲ್ಲಿ ಡೈರಿ ಉತ್ಪನ್ನಗಳನ್ನು ಬೇಯಿಸುವುದು ಒಳ್ಳೆಯದಲ್ಲ. ಈ ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಕಡಿಮೆ ಸಮಯದಲ್ಲಿ ಬಿಸಿಯಾಗುತ್ತವೆ. ಹೀಗಾಗಿ ಇದನ್ನು ಕುಕ್ಕರ್ ನಲ್ಲಿ ಬೇಯಿಸಬಾರದು.
  • ಮೀನನ್ನು ಕುಕ್ಕರಿನಲ್ಲಿ ಬೇಯಿಸುವುದರಿಂದ ಹೆಚ್ಚು ಬೆಂದು ಹೋಗುವ ಸಾಧ್ಯತೆಯೇ ಹೆಚ್ಚು. ಈ ಮೀನಿನಲ್ಲಿರುವ ಅಗತ್ಯ ಪೋಷಕಾಂಶಗಳು ನಷ್ಟವಾಗುತ್ತದೆ. ಹೀಗಾಗಿ ಮೀನನ್ನು ಬೇಯಿಸಲು ಕುಕ್ಕರ್ ಬದಲು ಪಾತ್ರೆಯನ್ನು ಬಳಸುವುದು ಉತ್ತಮ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್