AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips: ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಇಲ್ಲಿದೆ ಕೆಲವೊಂದಿಷ್ಟು ಟಿಪ್ಸ್​

ದಿನಕ್ಕೆ ಒಮ್ಮೆ ಕೂದಲು ಬಾಚಿದರೂ ರಾಶಿಗಟ್ಟಲೆ ಕೂದಲು ಉದುರುತ್ತವೆ ಎಂಬುದು ಹಲವರನ್ನು ಚಿಂತೆಗೀಡು ಮಾಡಿದೆ. ಹಾಗಿರುವಾಗ ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

Hair Care Tips: ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಇಲ್ಲಿದೆ ಕೆಲವೊಂದಿಷ್ಟು ಟಿಪ್ಸ್​
ಸಾಂಕೇತಿಕ ಚಿತ್ರ
Follow us
TV9 Web
| Updated By: shruti hegde

Updated on: Nov 15, 2021 | 7:52 AM

ಉದ್ದವಾದ, ಹೊಳೆಯುವ ಕೂದಲನ್ನು ಪಡೆಯಬೇಕು ಎಂಬುದು ಮಹಿಳೆಯರ ಕನಸು. ಅದನ್ನು ಸಾಧಿಸಲು ಎಷ್ಟೆಲ್ಲಾ ಔಷಧಗಳನ್ನು, ತೈಲಗಳನ್ನು ಬಳಸುತ್ತೇವೆ. ಆದರೆ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆಯಾಗಿಲ್ಲ ಎಂಬುದು ಮಹಿಳೆಯರ ಚಿಂತೆ. ಡಾ. ಅಂಚಲ್ ಅವರು ಕೂದಲು ಉದುರುವ ಸಮಸ್ಯೆ ಕುರಿತಾಗಿ ಕೆಲವೊಂದಿಷ್ಟು ಮಾಹಿತಿಯನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಕೂದಲು ಉದುರುವಿಕೆ ಎಂಬುದು ಸಾಮಾನ್ಯ ದೂರು. ದಿನಕ್ಕೆ ಒಮ್ಮೆ ಕೂದಲು ಬಾಚಿದರೂ ರಾಶಿಗಟ್ಟಲೆ ಕೂದಲು ಉದುರುತ್ತವೆ ಎಂಬುದು ಹಲವರನ್ನು ಚಿಂತೆಗೀಡು ಮಾಡಿದೆ. ಹಾಗಿರುವಾಗ ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

*ಹೇರ್ ಆಯಿಲ್ ಕೂದಲ ಉದ್ದವನ್ನು ಹೆಚ್ಚಿಸುತ್ತದೆ. ತಲೆಗೆ ಎಣ್ಣೆ ಹಚ್ಚಿ ಸ್ನಾನ ಮಾಡುವುದು ಕೂದಲಿನ ಹೊಳಪನ್ನು ಹೆಚ್ಚಿಸಿರುವಂತೆ ಮಾಡುತ್ತದೆ.

*ಗಡುಸಾದ ನೀರು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ಗಡುಸಾದ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಕೂದಲು ಉದುರುವ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.

*ಕೂದಲು ಉದುರು ಸಮಸ್ಯೆಗೆ ನಿಮ್ಮ ಆಹಾರ ಪದ್ಧತಿಯೂ ಕಾರಣ. ಹೀಗಿರುವಾಗ ತಾಜಾ ಹಣ್ಣುಗಳು, ತರಕಾರಿಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

*ನಿಮಗೆ ಕೂದಲು ಉದುರುವ ಸಮಸ್ಯೆ ಕಾಡುತ್ತಿದ್ದರೆ ನೀವು ವಿಶ್ರಾಂತಿ ಪಡೆಯಬೇಕು. ಆರೋಗ್ಯಕರ ಆಹಾರ, ವ್ಯಾಯಾಮದೊಂದಿಗೆ ದಿನನಿತ್ಯದ ಚಟುವಟಿಕೆ ಆರಂಭಿಸಿ. ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

*ನೀವು ಒಳ್ಳೆಯ ಆಹಾರವನ್ನು ಸೇವಿಸಿ. ಪೌಷ್ಟಿಕಾಂಶಯುಕ್ತ ಆಹಾರ ಜೊತೆಗೆ ಹಸಿರು ಸೊಪ್ಪುಗಳನ್ನು ಆಹಾರದಲ್ಲಿ ಸೇರಿಸಿ. ಇವು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗುತ್ತದೆ. ಜೊತೆಗೆ ಕೂದಲು ಉದುರುವ ಸಮಸ್ಯೆಯಿಂದ ಸುಧಾರಿಸುತ್ತದೆ.

*ಕಬ್ಬಿಣ, ಫೋಲಿಕ್ ಆಮ್ಲ, ಸೆಲೆನಿಯಮ್, ಮೆಗ್ನೀಶಿಯಮ್, ಸತು ಮತ್ತು ಬಯೋಟಿನ್ ಹೊಂದಿರುವ ಆಹಾರ ಪದಾರ್ಥಗಳ ಸೇವನೆಯಿಂದ ನಿಮ್ಮ ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ:

ಬಾಳೆಕಾಯಿ ಹಿಟ್ಟು ತಯಾರಿಸಿದ್ದೀರಾ? ಆರೋಗ್ಯಕ್ಕೂ ಹೆಚ್ಚಿನ ಪ್ರಯೋಜನಗಳಿವೆ

Hair Care: ದಿನನಿತ್ಯ ಇಂತಹ ಹೇರ್ ಸ್ಟೈಲ್ ಬಳಸುವುದರಿಂದ ಕೂದಲಿನ ಸಮಸ್ಯೆ ಉಂಟಾಗಬಹುದು; ವಿವರ ಇಲ್ಲಿದೆ

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್