AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ, ನಿಮ್ಮ ಮೇಲೆ ನಂಬಿಕೆ ಇರಲಿ

ಯಾವುದೇ ವಿಚಾರವಾಗಿರಲಿ ಅದು ನಿಮ್ಮಿಂದ ಸಾಧ್ಯವೇ ಎಂಬ ಬಗ್ಗೆ ನೂರಾರು ಬಾರಿ ಆಲೋಚನೆ ಮಾಡುತ್ತೀರಿ, ಆ ಯೋಚನೆ ಉತ್ತಮವೇ ಆದರೆ ಅಷ್ಟೆಲ್ಲಾ ಆಲೋಚಿಸಿ ಅದರಿಂದ ಹಿಂದೆ ಸರಿಯುವುದಿದೆಯಲ್ಲಾ ಅದಕ್ಕಿಂತ ಕೆಟ್ಟದ್ದು ಮತ್ತೊಂದಿಲ್ಲ.

ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ, ನಿಮ್ಮ ಮೇಲೆ ನಂಬಿಕೆ ಇರಲಿ
Image Credit source: Healthshots.com
ನಯನಾ ರಾಜೀವ್
|

Updated on: Aug 02, 2023 | 11:00 AM

Share

ಯಾವುದೇ ವಿಚಾರವಾಗಿರಲಿ ಅದು ನಿಮ್ಮಿಂದ ಸಾಧ್ಯವೇ ಎಂಬ ಬಗ್ಗೆ ನೂರಾರು ಬಾರಿ ಆಲೋಚನೆ ಮಾಡುತ್ತೀರಿ, ಆ ಯೋಚನೆ ಉತ್ತಮವೇ ಆದರೆ ಅಷ್ಟೆಲ್ಲಾ ಆಲೋಚಿಸಿ ಅದರಿಂದ ಹಿಂದೆ ಸರಿಯುವುದಿದೆಯಲ್ಲಾ ಅದಕ್ಕಿಂತ ಕೆಟ್ಟದ್ದು ಮತ್ತೊಂದಿಲ್ಲ. ಏನೇ ಇರಲಿ ಮೊದಲು ನೀವು ಸಾಧಿಸಬಹುದು ಎಂಬ ಛಲ ನಿಮ್ಮಲ್ಲಿರಲಿ, ಒಂದೊಮ್ಮೆ ಪ್ರಯತ್ನ ಪಟ್ಟೂ ಯಶಸ್ಸು ಸಿಗದಿದ್ದರೆ, ನಿಮ್ಮ ಪ್ರಯತ್ನಕ್ಕೆ ಖುಷಿ ಪಡಿ. ಮೊದಲು ನಕಾರಾತ್ಮಕ ಆಲೋಚನೆಯನ್ನು ಮನಸ್ಸಿನಿಂದ ಹೊರ ಹಾಕಿ, ಎಲ್ಲವೂ ನಿಮ್ಮಿಂದ ಸಾಧ್ಯ ಎನ್ನುವ ಮನೋಭಾವ ಬೆಳೆಸಿಕೊಳ್ಳಿ.

ಯಾರಾದರೂ ನಿಮ್ಮ ವಿರುದ್ಧ ಮಾತನಾಡಿದಾಗ ಮುಖದಲ್ಲಿ ನಗು ಇರಲಿ ಯಾರಾದರೂ ನಿಮ್ಮ ವಿರುದ್ಧ ಮಾತನಾಡಿದಾಗ ಮುಖವನ್ನು ಕೆಳಗೆ ಹಾಕಿ ಅಳುಮುಂಜಿ ಮುಖಮಾಡಿಕೊಂಡು ನಿಲ್ಲಬೇಡಿ ಅಥವಾ ಅದೇ ವಿಚಾರವನ್ನು ಪದೇ ಪದೇ ಯೋಚಿಸುತ್ತಾ ಕೊರಗಬೇಡಿ, ಏನೇ ಹೇಳಿದರೂ ನಗು ಮುಖವಿರಲಿ, ಆಗ ನಿಮ್ಮ ವಿರುದ್ಧ ಮಾತನಾಡಿದವರೂ ತಲೆ ತಗ್ಗಿಸುತ್ತಾರೆ.

ಮತ್ತಷ್ಟು ಓದಿ: Yoga Tips: ಯೋಗದ ನಂತರ ಈ ತಪ್ಪುಗಳನ್ನು ತಪ್ಪಿತಪ್ಪಿಯೂ ಮಾಡಬೇಡಿ

ಆಗುವುದಿಲ್ಲ ಎಂದು ಹೇಳುವುದನ್ನು ಕಲಿಯಿರಿ ಎಲ್ಲರೂ ಹೇಳುವುದನ್ನು ಕೇಳಬೇಕೆಂದೇನಿಲ್ಲ, ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಿಕೊಳ್ಳಬೇಡಿ, ನಿಮಗಿಷ್ಟವಿಲ್ಲದ್ದನ್ನು ಆಗುವುದಿಲ್ಲ ಎಂದು ನೇರವಾಗಿ ಹೇಳಿಬಿಡಿ.

ನಕಾರಾತ್ಮಕ ಚರ್ಚೆಯನ್ನು ತಪ್ಪಿಸಿ ಯಾವುದೋ ವಿಚಾರ ನಿಮ್ಮ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುವಂಥದ್ದಿದ್ದರೆ ಆ ಚರ್ಚೆಯನ್ನು ತಪ್ಪಿಸಿ.

ನಿಮ್ಮ ಬಗ್ಗೆ ಪ್ರೀತಿ ಇರಲಿ ನೀವು ಹಾಗೂ ನೀವು ಮಾಡುವ ಕೆಲಸದ ಬಗ್ಗೆ ಪ್ರೀತಿ ಇರಲಿ, ನಿಮ್ಮ ಖುಷಿಯಾಗಿ ಕೆಲಸವನ್ನು ಆಯ್ಕೆ ಮಾಡಿ, ಯಾವ ವಿಚಾರಗಳು ಅಥವಾ ಕೆಸಲಗಳನ್ನು ನಿಮಗೆ ದುಃಖವನ್ನುಂಟು ಮಾಡುತ್ತದೆ ಎಂದೆನಿಸಿದಾಗ ಅದರಿಂದ ಹೊರಬಂದುಬಿಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?