AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಬೆಂಗಳೂರಲ್ಲಿ ಗಂಟೆಗಳ ಆಧಾರದಲ್ಲಿ ಬಾಡಿಗೆಗೆ ಸಿಗ್ತಾರಂತೆ ಬಾಯ್​ಫ್ರೆಂಡ್ಸ್​

ಪ್ರೀತಿ ಕೈಕೊಟ್ಟಿದೆ, ಪ್ರೇಮಿ ದೂರಾಗಿದ್ದಾನೆ, ಆತ ನಿಜವಾಗಿಯೂ ನಿಮ್ಮನ್ನು ಪ್ರೀತಿಸಿಯೇ ಇರಲಿಲ್ಲ ಎನ್ನುವ ಫೀಲಿಂಗ್​ನಲ್ಲಿರಬೇಡಿ. ಇವೆಲ್ಲವನ್ನು ಹಿಮ್ಮೆಟ್ಟಿ ಒಂದು ಹೆಜ್ಜೆ ಮುಂದಿಡಿ.

Relationship: ಬೆಂಗಳೂರಲ್ಲಿ ಗಂಟೆಗಳ ಆಧಾರದಲ್ಲಿ ಬಾಡಿಗೆಗೆ ಸಿಗ್ತಾರಂತೆ ಬಾಯ್​ಫ್ರೆಂಡ್ಸ್​
Friend
TV9 Web
| Edited By: |

Updated on: Sep 26, 2022 | 2:32 PM

Share

ಪ್ರೀತಿ ಕೈಕೊಟ್ಟಿದೆ, ಪ್ರೇಮಿ ದೂರಾಗಿದ್ದಾನೆ, ಆತ ನಿಜವಾಗಿಯೂ ಪ್ರೀತಿಸಿಯೇ ಇರಲಿಲ್ಲ ಎನ್ನುವ ಫೀಲಿಂಗ್​ನಲ್ಲಿರಬೇಡಿ. ಇವೆಲ್ಲವನ್ನು ಹಿಮ್ಮೆಟ್ಟಿ ಒಂದು ಹೆಜ್ಜೆ ಮುಂದಿಡಿ. ಜೀವನವೆಂದ ಮೇಲೆ ಪ್ರೀತಿ, ಅಟ್ರ್ಯಾಕ್ಷನ್, ಮೋಸ ಇವೆಲ್ಲವನ್ನೂ ಇದ್ದೇ ಇರುತ್ತದೆ. ಅದಕ್ಕೂ ಮೀರಿದ್ದು ಕೂಡ ಜೀವನದಲ್ಲಿದೆ ಎಂಬುದನ್ನು ಮರೆಯಬೇಡಿ. ಅದೆಲ್ಲಾ ಹಾಗಿರಲಿ, ಈಗ ವಿಷಯಕ್ಕೆ ಬರೋಣ, ಬೆಂಗಳೂರಿನ ಟೆಕ್ಕಿಗಳು ವೆಬ್​ಸೈಟ್​ ಒಂದನ್ನು ಸಿದ್ಧಪಡಿಸಿದ್ದು, ಗಂಟೆಗಳ ಆಧಾರದಲ್ಲಿ ಬಾಯ್​ಫ್ರೆಂಡ್​ನ್ನು ಬಾಡಿಗೆ ನೀಡುತ್ತಂತೆ.

ಹೌದು, ಅನೇಕರು ಜೀವನದಲ್ಲಿ ಒಂಟಿಯಾಗಿರುತ್ತಾರೆ, ಅವರು ತಮಗಾಗಿ ಗೆಳೆಯ, ಗೆಳತಿಯರನ್ನು ಹುಡುಕುತ್ತಾರೆ. ಅವರು ಗೆಳೆಯ, ಗೆಳತಿಯರನ್ನು ಬಾಡಿಗೆಗೆ ಪಡೆಯಬಹುದು.

ಏಕಾಂಗಿಯಾಗಿರುವವರು, ಜೀವನದಲ್ಲಿ ತುಂಬಾ ನೊಂದವರು, ಪ್ರೀತಿಯ ವಂಚನೆಗೊಳಗಾದವರಿಗೆ ಈ ಪೋರ್ಟಲ್ ಸಹಾಯಕವಾಗಿದೆ. ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ, ಏಕೆಂದರೆ ಈ ನಗರವು ಇತ್ತೀಚಿನ ಸ್ಟಾರ್ಟ್-ಅಪ್‌ಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಟೆಕ್ಕಿಗಳು ToYBoY ಹೆಸರಿನ ಪೋರ್ಟಲ್ ಅನ್ನು ಪ್ರಾರಂಭಿಸಿದ್ದಾರೆ, ಇದು ನಗರದ ಜನರಿಗೆ ಮಾನಸಿಕ ಸಮಸ್ಯೆಗಳಿಂದ ಹೊರಬರಲು ಸಹಾಯ ಮಾಡುತ್ತದೆ.

tribuneindia.com ನ ಸುದ್ದಿಯ ಪ್ರಕಾರ, ಬಾಡಿಗೆಗೆ ಬಾಯ್‌ಫ್ರೆಂಡ್ ಪಡೆಯುವ ಮೂಲಕ ತಮ್ಮ ಒಂಟಿತನವನ್ನು ಹೋಗಲಾಡಿಸಬಹುದು. ನೀವು ಗಂಟೆಗೆ ಹಣ ಪಾವತಿಸಿ ಸೇವೆಯಲ್ಲಿ ಗೆಳೆಯನನ್ನು ನೇಮಿಸಿಕೊಳ್ಳಬಹುದು. ಅದೇ ರೀತಿ ಮುಂಬೈ ಮೂಲದ ಯುವಕ ಕೌಶಲ್ ಪ್ರಕಾಶ್ ‘ RABF ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಖಿನ್ನತೆಯಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಸಹಾಯ ಮಾಡಲು ಅಪ್ಲಿಕೇಶನ್ ಆರಂಭಿಸಲಾಗಿದೆ.

ಈ ಅಪ್ಲಿಕೇಶನ್‌ಗಳು ಇತರ ಡೇಟಿಂಗ್ ಅಪ್ಲಿಕೇಶನ್‌ಗಳಿಗಿಂತ ಭಿನ್ನವಾಗಿವೆ. ನೀವು ಗೆಳೆಯನನ್ನು ನೇಮಿಸಿಕೊಳ್ಳಲು ಬಯಸಿದರೆ, ನಂತರ ಹೋಗಿ ಖಾತೆಯನ್ನು ರಚಿಸಿ ಮತ್ತು ನಿಮ್ಮ ಆಯ್ಕೆಯ ವ್ಯಕ್ತಿಯನ್ನು ಆರಿಸಿ. ನಂತರ, ನೀವು ನಿಮ್ಮ ಸ್ಥಳವನ್ನು ಸೇರಿಸಬಹುದು ಮತ್ತು ನಿಮ್ಮ ಆದ್ಯತೆಯ ವ್ಯಕ್ತಿಯನ್ನು ಭೇಟಿ ಮಾಡಬಹುದು. ಈ ಅಪ್ಲಿಕೇಷನ್ ಪ್ಲೇಸ್ಟೋರ್​ನಲ್ಲಿ ಲಭ್ಯವಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!