AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ

ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ
ಎಳನೀರು ಮಾತ್ರ ಸೇವಿಸಿ ಜೀವನ ನಡೆಸುತ್ತಿದ್ದ ಬಾಲಕೃಷ್ಣನ್ Image Credit source: Instagram
ಅಕ್ಷತಾ ವರ್ಕಾಡಿ
|

Updated on:Feb 18, 2023 | 12:58 PM

Share

ಸಾಮಾನ್ಯವಾಗಿ ಎಳನೀರು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ? ಇದು ನಿಮ್ಮ ದೇಹವನ್ನು ತಂಪಾಗಿಡುತ್ತದೆ. ಇದಲ್ಲದೇ ಪ್ರತಿದಿನ ಎಳನೀರು ಕುಡಿಯುವುದರಿಂದ ಅಧಿಕ ರಕ್ತದೊತ್ತಡದ ಪ್ರಮಾಣವನ್ನು ಕಡಿಮೆ ಮಾಡಬಹುದು. ಇದಲ್ಲದೇ , ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಬ್ಬರು ವ್ಯಕ್ತಿ ಕಳೆದ 24 ವರ್ಷಗಳಿಂದ ಎಳನೀರು ಹೊರತು ಪಡಿಸಿ ಬೇರೇನೂ ತಿಂದಿಲ್ಲ. ಜೊತೆಗೆ ತನ್ನ ಕಾಯಿಲೆಯನ್ನು ಎಳನೀರು ವಾಸಿ ಮಾಡಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ಎಂದರೇನು?

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಾಗಿದೆ. ನೀವು ಎದೆಯುರಿ ಹೊಂದಿದ್ದರೆ, ನಿಮ್ಮ ಎದೆಯ ಹಿಂಭಾಗದಲ್ಲಿ ಸುಡುವ ಸಂವೇದನೆ, ನೀವು ಮಲಗಿರುವಾಗ ಅಥವಾ ಊಟವನ್ನು ಸೇವಿಸಿದಾಗ ಇಂತಹ ಲಕ್ಷಣಗಳು ಕಾಣಿಸಿಕೊಂಡರೆ, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಡಿಸೀಸ್ (GERD) ನ ಲಕ್ಷಣಗಳಾಗಿವೆ.

ಇದನ್ನೂ ಓದಿ: ಆರೋಗ್ಯಕರ ಜೀರ್ಣಕ್ರಿಯೆಗಾಗಿ ಈ ಗಿಡಮೂಲಿಕೆಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಿ

ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ನನಗೆ ಜಿಇಆರ್‌ಡಿ ಇರುವುದು ತಿಳಿದ ನಂತರ, ನನ್ನ ದೇಹವು ಕ್ಷೀಣಿಸಲು ಪ್ರಾರಂಭವಾಯಿತು. ನಂತರ, ಚಿಕಿತ್ಸೆಯ ಭಾಗವಾಗಿ ತೆಂಗಿನಕಾಯಿಯನ್ನು ತಿನ್ನಲು ಪ್ರಾರಂಭಿಸಿದೆ. ಈಗ ನನ್ನ ದೇಹದಲ್ಲಿ ಸಾಕಷ್ಟು ಬದಲಾವಣೆಯನ್ನುಂಟು ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ತೆಂಗಿನಕಾಯಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸೋಡಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳು ಹೇರಳವಾಗಿದ್ದು, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ವಿರುದ್ಧ ಹೋರಾಡಲು ಸಹಾಯಮಾಡಿದೆ. ಜೊತೆಗೆ ಈಗ ಫಿಟ್ ಆಂಡ್​​ ಫೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:47 pm, Sat, 18 February 23

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ