AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಎಣ್ಣೆಯುಕ್ತ ಚರ್ಮ ಸಮಸ್ಯೆಯಿಂದ ಪರಿಹಾರ ಪಡೆಯಲು ಇಲ್ಲಿದೆ ಉಪಾಯ

ಮುಖದಲ್ಲಿ ಮೊಡವೆಗಳ ರಾಶಿ ಜತೆಗೆ ಮುಖ ಯಾವಾಗಲೂ ಬೇಸತ್ತಂತೆ ಅನಿಸುತ್ತಿದೆ ಎಂಬ ಚಿಂತೆ ಕಾಡುತ್ತಿರಬಹುದು. ಹಾಗಿರುವಾಗ ಇಲ್ಲಿದೆ ಸುಲಭ ಉಪಾಯ. ಇವುಗಳನ್ನು ನೀವು ಪಾಲಿಸುವ ಮೂಲಕ ನಿಮ್ಮ ಸಮಸ್ಯೆಗೆ ಬಹುಬೇಗ ಪರಿಹಾರ ಕಂಡುಕೊಳ್ಳಬಹುದಾಗಿದೆ.

Skin Care: ಎಣ್ಣೆಯುಕ್ತ ಚರ್ಮ ಸಮಸ್ಯೆಯಿಂದ ಪರಿಹಾರ ಪಡೆಯಲು ಇಲ್ಲಿದೆ ಉಪಾಯ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Sep 14, 2021 | 1:47 PM

Share

ಯಾವಾಗಲೂ ಜಿಡ್ಡಿನ ಚರ್ಮವನ್ನು ಹೊಂದಿದ್ದು ಬೇಸತ್ತಿದ್ದೀರಾ? ನೈಸರ್ಗಿಕವಾಗಿ ಗುಣಪಡಿಸುವ ಮಾರ್ಗಗಳನ್ನು ಹುಡುಕುತ್ತಿದ್ದೀರಾ? ಈಗ ಚಿಂತಿಸಬೇಕಾಗಿಲ್ಲ. ಏಕೆಂದರೆ ನಿಮ್ಮ ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿಕೊಂಡು ನಿಮ್ಮ ಎಣ್ಣೆಯುಕ್ತ ಚರ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಮುಖ ಸುಂದರವಾಗಿ ಕಾಣಿಸಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಎಣ್ಣೆಯುಕ್ತ ಚರ್ಮದಿಂದಾಗಿ ಮುಖದಲ್ಲಿ ಮೊಡವೆಗಳ ರಾಶಿ ಜತೆಗೆ ಮುಖ ಯಾವಾಗಲೂ ಬೇಸತ್ತಂತೆ ಅನಿಸುತ್ತಿದೆ ಎಂಬ ಚಿಂತೆ ಕಾಡುತ್ತಿರಬಹುದು. ಹಾಗಿರುವಾಗ ಇಲ್ಲಿದೆ ಸುಲಭ ಉಪಾಯ. ಇವುಗಳನ್ನು ನೀವು ಪಾಲಿಸುವ ಮೂಲಕ ನಿಮ್ಮ ಸಮಸ್ಯೆಗೆ ಬಹುಬೇಗ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಎಣ್ಣೆಯುಕ್ತ ಚರ್ಮ ಸಮಸ್ಯೆ ಪರಿಹಾರಕ್ಕಾಗಿ ಇವುಗಳನ್ನು ಬಳಸಿ ಜೇನುತುಪ್ಪ ಜೇನುತುಪ್ಪ ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿದೆ. ಎಣ್ಣೆಯುಕ್ತ ಚರ್ಮ ಹೊಂದಿರುವ ಜನರಿಗೆ ಇದು ಅತ್ಯುತ್ತಮ ಪರಿಹಾರ ನೀಡುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣ ಮತ್ತು ನಂಜುನಿರೋಧಕ ಗುಣಗಳನ್ನು ಜೇನುತುಪ್ಪ ಹೊಂದಿದೆ. ನೈಸರ್ಗಿಕವಾಗಿ ಸಿಗುವ ಜೇನುತುಪ್ಪವನ್ನು ನಿಮ್ಮ ಮುಖಕ್ಕೆ ತೆಳುವಾಗಿ ಹಚ್ಚಿ. 20 ನಿಮಿಷದ ನಂತರ ಮುಖ ತೊಳೆಯಿರಿ. ವಾರಕ್ಕೆ 2 ರಿಂದ 3 ಬಾರಿಯಾದರೂ ಈ ವಿಧಾವನ್ನು ಅನುಸರಿಸಿ.

ನಿಂಬೆ ಮತ್ತು ಮೊಟ್ಟೆ ಮೊಟ್ಟೆಯ ಬಿಳಿ ಭಾಗ ಮತ್ತು ನಿಂಬೆ ರಸದಿಂದ ಚರ್ಮದ ಮೇಲಿನ ರಂಧ್ರ ಹಾಗೂ ಎಣ್ಣೆಯುಕ್ತ ಚರ್ಮ ಜತೆಗೆ ಮೊಡವೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಮೊಟ್ಟೆಯ ಬಿಳಿಭಾಗವನ್ನು ಒಂದು ಚಮಚ ನಿಂಬೆ ರಸದೊಂದಿಗೆ ವಿಶ್ರಣ ಮಾಡಿ ನಿಮ್ಮ ಮುಖಕ್ಕೆ ಹಚ್ಚಿ. ಒಣಗಿದ ನಂತರ ಅದನ್ನು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ಬಾದಾಮಿ ಹಸಿ ಬಾದಾಮಿಯನ್ನು ಚೆನ್ನಾಗಿ ರುಬ್ಬಿಕೊಳ್ಳಿ. 3 ಚಮಚದಷ್ಟು ತೆಗೆದುಕೊಳ್ಳಿ. ಅದಕ್ಕೆ ಎರಡು ಚಮಚ ಜೇನುತುಪ್ಪ ಸೇರಿಸಿ. ನಿಧಾನವಾಗಿ ನಿಮ್ಮ ಮುಖಕ್ಕೆ ತಯಾರಿಸಿದ ಪೇಸ್ಟ್ಅನ್ನು ಹಚ್ಚಿ. 10 ರಿಂದ 15 ನಿಮಿಷ ಬಿಟ್ಟು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆಯಿರಿ.

ಇದನ್ನೂ ಓದಿ:

Health Tips: ರೋಗಗಳಿಂದ ದೂರವಿರಲು ಈ ಗಿಡಮೂಲಿಕೆಗಳನ್ನು ನೀವು ಸೇವಿಸುವ ಆಹಾರದಲ್ಲಿ ಸೇರಿಸಿ

Health Tips: ರಾತ್ರಿ ಎಡಭಾಗಕ್ಕೆ ತಿರುಗಿ ಮಲಗುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಿಸಿ

(Tips for oily skin problem check in Kannada )

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ