AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಈ ಸಿಂಪಲ್​ ಸಲಹೆ ಅನುಸರಿಸಿ

ಸಂಪ್ರದಾಯಗಳ ಪ್ರಕಾರ ತುಳಸಿ ಗಿಡ ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಇನ್ನು ಮುಂದೆ ಚಿಂತಿಸಬೇಡಿ ಚಳಿಗಾಲದಲ್ಲೂ ತುಳಸಿ ಗಿಡ ಸದಾ ಹಸಿರಾಗಿರಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಈ ಸಿಂಪಲ್​ ಸಲಹೆ ಅನುಸರಿಸಿ
Tulsi plantImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 30, 2024 | 6:01 PM

Share

ಚಳಿಗಾಲದಲ್ಲಿ ವಿವಿಧ ಕಾರಣಗಳಿಂದ, ತುಳಸಿ ಗಿಡದ ಎಲೆಗಳು ಕೊಳೆತು ಅಥವಾ ಒಣಗಿ ಉದುರಲು ಪ್ರಾರಂಭವಾಗುತ್ತದೆ. ಸಂಪ್ರದಾಯಗಳ ಪ್ರಕಾರ ತುಳಸಿ ಗಿಡ ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಇನ್ನು ಮುಂದೆ ಚಿಂತಿಸಬೇಡಿ ಚಳಿಗಾಲದಲ್ಲೂ ತುಳಸಿ ಗಿಡ ಸದಾ ಹಸಿರಾಗಿರಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ. ತುಳಸಿ ಎಲೆಗಳಲ್ಲಿ ಆಯುರ್ವೇದದ ಅಂಶಗಳು ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಚಳಿಗಾಲದಲ್ಲಿ ತುಳಸಿ ಎಲೆಯ ರಸವನ್ನು ಕುಡಿಯುವುದರಿಂದ ದೇಹವು ಆರೋಗ್ಯವಾಗಿರುವುದರ ಜೊತೆಗೆ ರೋಗಗಳಿಂದ ಮುಕ್ತವಾಗಿರುತ್ತದೆ.

ಚಳಿಗಾಲದಲ್ಲಿ ತುಳಸಿ ಗಿಡ ಹಚ್ಚಹಸಿರಾಗಿ ಬೆಳೆಯಲು ಈ ಸಲಹೆ ಅನುಸರಿಸಿ:

  • ಚಳಿಗಾಲದಲ್ಲಿ ತುಳಸಿ ಗಿಡವು ಒಣಗಲು ಪ್ರಾರಂಭಿಸಿದರೆ, ಮಡಕೆಯಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಣ ಮಾಡಿ. ಮಡಕೆ ತುಂಬಾ ಚಿಕ್ಕದಾಗದಂತೆ ಎಚ್ಚರಿಕೆ ವಹಿಸಬೇಕು. ಮಡಕೆಯ ಕೆಳಗಿನಿಂದ ಚಿಕ್ಕದಾಗಿ ತೂತು ಮಾಡಬೇಕು. ಇದರೊಳಗೆ ತುಳಸಿ ಗಿಡವನ್ನು ನೆಡಿ.
  • ತುಳಸಿ ಸಸ್ಯವು ಶಿಲೀಂಧ್ರ ಸೋಂಕಿನ ಹೆಚ್ಚಿನ ಅಪಾಯವನ್ನು ಹೊಂದಿದೆ. ಸಸ್ಯಗಳ ಮೇಲೆ ಶಿಲೀಂಧ್ರ ಸೋಂಕನ್ನು ತಡೆಗಟ್ಟಲು ಬೇವಿನ ಬೀಜದ ಪುಡಿಯನ್ನು ಸಿಂಪಡಿಸಿ. ಇದಕ್ಕಾಗಿ ಬೇವಿನ ಸೊಪ್ಪಿನ ರಸವನ್ನು ಸಿಂಪಡಿಸಬಹುದು.
  • ಚಳಿಗಾಲದಲ್ಲಿ ಇಬ್ಬನಿಯಿಂದ ತುಳಸಿ ಗಿಡ ಒಣಗಬಹುದು, ಆದ್ದರಿಂದ ಈ ಋತುವಿನಲ್ಲಿ ತುಳಸಿ ಗಿಡವನ್ನು ಸ್ವಚ್ಛವಾದ ಕೆಂಪು ಬಟ್ಟೆಯಿಂದ ಮುಚ್ಚಿ. ನೀವು ಬಯಸಿದರೆ, ನೀವು ಅದನ್ನು ಒಳಾಂಗಣದಲ್ಲಿ ಇರಿಸಬಹುದು.
  • ಇದಲ್ಲದೇ ತುಳಸಿ ಗಿಡಕ್ಕೆ ಕನಿಷ್ಟ 6 ಗಂಟೆಗಳ ಕಾಲ ಸೂರ್ಯನ ಬೆಳಕು ಬೀಳುವಂತಹ ಜಾಗದಲ್ಲಿ ನೆಡುವುದು ಉತ್ತಮ. ಚಳಿಗಾಲದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಗಿಡಕ್ಕೆ ಹೆಚ್ಚು ನೀರು ಹಾಕಬೇಡಿ. ಹೆಚ್ಚು ನೀರು ಹಾಕುವುದು ಗಿಡ ಕೊಳೆತು ಹೋಗಲು ಕಾರಣವಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?