AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಈ ಸಿಂಪಲ್​ ಸಲಹೆ ಅನುಸರಿಸಿ

ಸಂಪ್ರದಾಯಗಳ ಪ್ರಕಾರ ತುಳಸಿ ಗಿಡ ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಇನ್ನು ಮುಂದೆ ಚಿಂತಿಸಬೇಡಿ ಚಳಿಗಾಲದಲ್ಲೂ ತುಳಸಿ ಗಿಡ ಸದಾ ಹಸಿರಾಗಿರಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ.

ಚಳಿಗಾಲದಲ್ಲಿ ತುಳಸಿ ಗಿಡ ಒಣಗುತ್ತಿದೆಯೇ? ಈ ಸಿಂಪಲ್​ ಸಲಹೆ ಅನುಸರಿಸಿ
Tulsi plantImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 30, 2024 | 6:01 PM

Share

ಚಳಿಗಾಲದಲ್ಲಿ ವಿವಿಧ ಕಾರಣಗಳಿಂದ, ತುಳಸಿ ಗಿಡದ ಎಲೆಗಳು ಕೊಳೆತು ಅಥವಾ ಒಣಗಿ ಉದುರಲು ಪ್ರಾರಂಭವಾಗುತ್ತದೆ. ಸಂಪ್ರದಾಯಗಳ ಪ್ರಕಾರ ತುಳಸಿ ಗಿಡ ಒಣಗುವುದು ಅಥವಾ ಸಾಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಆದರೆ ಇನ್ನು ಮುಂದೆ ಚಿಂತಿಸಬೇಡಿ ಚಳಿಗಾಲದಲ್ಲೂ ತುಳಸಿ ಗಿಡ ಸದಾ ಹಸಿರಾಗಿರಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ. ತುಳಸಿ ಎಲೆಗಳಲ್ಲಿ ಆಯುರ್ವೇದದ ಅಂಶಗಳು ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಚಳಿಗಾಲದಲ್ಲಿ ತುಳಸಿ ಎಲೆಯ ರಸವನ್ನು ಕುಡಿಯುವುದರಿಂದ ದೇಹವು ಆರೋಗ್ಯವಾಗಿರುವುದರ ಜೊತೆಗೆ ರೋಗಗಳಿಂದ ಮುಕ್ತವಾಗಿರುತ್ತದೆ.

ಚಳಿಗಾಲದಲ್ಲಿ ತುಳಸಿ ಗಿಡ ಹಚ್ಚಹಸಿರಾಗಿ ಬೆಳೆಯಲು ಈ ಸಲಹೆ ಅನುಸರಿಸಿ:

  • ಚಳಿಗಾಲದಲ್ಲಿ ತುಳಸಿ ಗಿಡವು ಒಣಗಲು ಪ್ರಾರಂಭಿಸಿದರೆ, ಮಡಕೆಯಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಣ ಮಾಡಿ. ಮಡಕೆ ತುಂಬಾ ಚಿಕ್ಕದಾಗದಂತೆ ಎಚ್ಚರಿಕೆ ವಹಿಸಬೇಕು. ಮಡಕೆಯ ಕೆಳಗಿನಿಂದ ಚಿಕ್ಕದಾಗಿ ತೂತು ಮಾಡಬೇಕು. ಇದರೊಳಗೆ ತುಳಸಿ ಗಿಡವನ್ನು ನೆಡಿ.
  • ತುಳಸಿ ಸಸ್ಯವು ಶಿಲೀಂಧ್ರ ಸೋಂಕಿನ ಹೆಚ್ಚಿನ ಅಪಾಯವನ್ನು ಹೊಂದಿದೆ. ಸಸ್ಯಗಳ ಮೇಲೆ ಶಿಲೀಂಧ್ರ ಸೋಂಕನ್ನು ತಡೆಗಟ್ಟಲು ಬೇವಿನ ಬೀಜದ ಪುಡಿಯನ್ನು ಸಿಂಪಡಿಸಿ. ಇದಕ್ಕಾಗಿ ಬೇವಿನ ಸೊಪ್ಪಿನ ರಸವನ್ನು ಸಿಂಪಡಿಸಬಹುದು.
  • ಚಳಿಗಾಲದಲ್ಲಿ ಇಬ್ಬನಿಯಿಂದ ತುಳಸಿ ಗಿಡ ಒಣಗಬಹುದು, ಆದ್ದರಿಂದ ಈ ಋತುವಿನಲ್ಲಿ ತುಳಸಿ ಗಿಡವನ್ನು ಸ್ವಚ್ಛವಾದ ಕೆಂಪು ಬಟ್ಟೆಯಿಂದ ಮುಚ್ಚಿ. ನೀವು ಬಯಸಿದರೆ, ನೀವು ಅದನ್ನು ಒಳಾಂಗಣದಲ್ಲಿ ಇರಿಸಬಹುದು.
  • ಇದಲ್ಲದೇ ತುಳಸಿ ಗಿಡಕ್ಕೆ ಕನಿಷ್ಟ 6 ಗಂಟೆಗಳ ಕಾಲ ಸೂರ್ಯನ ಬೆಳಕು ಬೀಳುವಂತಹ ಜಾಗದಲ್ಲಿ ನೆಡುವುದು ಉತ್ತಮ. ಚಳಿಗಾಲದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಗಿಡಕ್ಕೆ ಹೆಚ್ಚು ನೀರು ಹಾಕಬೇಡಿ. ಹೆಚ್ಚು ನೀರು ಹಾಕುವುದು ಗಿಡ ಕೊಳೆತು ಹೋಗಲು ಕಾರಣವಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ