AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Easy Recipe: ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಿ ಕ್ಯಾಶೂ ಬಟರ್ ನಟ್

ಗೋಡಂಬಿಯು ದುಬಾರಿ ಧಾನ್ಯವಾಗಿದ್ದರೂ ಸಹ ಅದು ಅಷ್ಟೇ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ನೀವು ಈ ರೆಸಿಪಿಯನ್ನು ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿಯೇ ಯಾವುದೇ ಕಲಬೆರಕೆಗಳಿಲ್ಲದೆ ತಯಾರಿಸಬಹುದು.

Easy Recipe: ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಿ  ಕ್ಯಾಶೂ ಬಟರ್ ನಟ್
Cashew nut butterImage Credit source: Today show
TV9 Web
| Updated By: ಅಕ್ಷತಾ ವರ್ಕಾಡಿ|

Updated on:Nov 02, 2022 | 6:42 PM

Share

ನಿಮ್ಮ ಮಕ್ಕಳಿಗೆ ಇಷ್ಟವಾಗುವಂತೆ ಆರೋಗ್ಯಕರ ಕ್ಯಾಶೂ ಬಟರ್ ಮನೆಯಲ್ಲಿಯೇ ತಯಾರಿಸಲು ಇಲ್ಲಿದೆ ಈ ಸುಲಭ ರೆಸಿಪಿ. ಇದನ್ನು ನೀವು ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿಯೇ ಯಾವುದೇ ಕಲಬೆರಕೆಗಳಿಲ್ಲದೆ ತಯಾರಿಸಬಹುದು.

ಗೋಡಂಬಿಯು ದುಬಾರಿ ಧಾನ್ಯವಾಗಿದ್ದರೂ ಸಹ ಅದು ಅಷ್ಟೇ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಗೋಡಂಬಿಯನ್ನು ಮಧುಮೇಹ, ಅಧಿಕ ಕೊಲೆಸ್ಟ್ರಾಲ್, ಹೃದ್ರೋಗ, ಹೊಟ್ಟೆ ಮತ್ತು ಕರುಳಿನ ಕಾಯಿಲೆಗಳು, ಚರ್ಮದ ಸಮಸ್ಯೆಗಳು ಮತ್ತು ಇತರ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

ಬೇಕಾಗುವ ಪದಾರ್ಥಗಳು: ಗೋಡಂಬಿ ಬೀಜ- 450 ಗ್ರಾಂ ತೆಂಗಿನ ಕಾಯಿ ಎಣ್ಣೆ- 1ಚಮಚ ಉಪ್ಪು-1 ಚಿಟಿಕೆ

ಮಾಡುವ ವಿಧಾನ: ಹಂತ 1 ಸುಲಭವಾಗಿ ಕ್ಯಾಶೂ ನಟ್ ಬಟರ್ ಮನೆಯಲ್ಲಿಯೇ ತಯಾರಿಸಲು ಗೋಡಂಬಿಯನ್ನು ಬಾಣಲೆಯಲ್ಲಿ ಹುರಿಯಿರಿ ಅಥವಾ ಬೇಕಿಂಗ್ ಟ್ರೇನಲ್ಲಿ ಹರಡಿ ಮತ್ತು ಅದು ಸ್ವಲ್ಪ ಕಂದು ಬಣ್ಣಕ್ಕೆ ತಿರುಗುವವರೆಗೆ ಹುರಿಯಬಹುದು.

ಹಂತ 2 ಬ್ಲೆಂಡರ್ ತೆಗೆದುಕೊಳ್ಳಿ, ಹುರಿದ ಗೋಡಂಬಿ ಸೇರಿಸಿ ಮತ್ತು ಗೋಡಂಬಿಯನ್ನು ಚೆನ್ನಾಗಿ ಪುಡಿಮಾಡಿ. ನಂತರ ಅದಕ್ಕೆ ತೆಂಗಿನ ಎಣ್ಣೆ ಮತ್ತು ಉಪ್ಪು ಸೇರಿಸಿ. ನಯವಾದ ಮಿಶ್ರಣವಾಗಿ ಬದಲಾಗುವವರೆಗೆ ಅದನ್ನು ಮಿಶ್ರಣ ಮಾಡಿ.

ಹಂತ 3 ಕ್ಯಾಶೂ ನಟ್ ಬಟರ್ ಅನ್ನು ಗಾಜಿನ ಜಾರ್‌ನಲ್ಲಿ ಸಂಗ್ರಹಿಸಿ ಮತ್ತು ನೀವು ಅದನ್ನು ತಂಪಾದ ಸ್ಥಳದಲ್ಲಿ ಅಥವಾ ರೆಫ್ರಿಜರೇಟರ್‌ನಲ್ಲಿ ಶೇಖರಿಸಿಡಿ. ಟೋಸ್ಟ್‌ಗಳು, ಶೇಕ್‌,ಬ್ರೆಡ್ ಗಳೊಂದಿಗೆ ಕ್ಯಾಶು ನಟ್ ಬಟರ್ ಆನಂದಿಸಿ.

ಇದನ್ನು ಓದಿ: ಖಾರ ಖಾರ ಊಟ ಇಷ್ಟಪಡುವವರಿಗೆ ಇಲ್ಲಿದೆ ಗ್ರೀನ್ ಚಿಲ್ಲಿ ಫ್ರೈ ರೆಸಿಪಿ

ಗೋಡಂಬಿಯಲ್ಲಿ ಮೆಗ್ನೇಶಿಯಂ ಮತ್ತು ಕ್ಯಾಲ್ಸಿಯಂ ಸಾಕಷ್ಟು ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳ ಬೆಳವಣಿಗೆ ಮತ್ತು ಶಕ್ತಿ ವರ್ಧನೆಗೆ ನೆರವಾಗುತ್ತದೆ.

Published On - 6:42 pm, Wed, 2 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?