AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Tips: ಚಳಿಗಾಲದಲ್ಲಿ ತುಳಸಿ ಗಿಡ ಒಣಗಬಾರದೆಂದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರ ಹಾಕಿ

ಚಳಿಗಾಲದಲ್ಲಿ ತುಳಸಿ ಗಿಡಗಳು ಬಹು ಬೇಗನೆ ಒಣಗಿ ಹೋಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಈ ಗಿಡದ ಆರೈಕೆಗೆ ತುಸು ಹೆಚ್ಚೇ ಗಮನ ನೀಡಬೇಕು. ನಿಮ್ಮ ಮನೆಯ ಗಿಡ ಒಣಗಬಾರದು, ಸೊಂಪಾಗಿ ಬೆಳೆಯಬೇಕು ಎಂದಾದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರವನ್ನು ಗಿಡದ ಬುಡಕ್ಕೆ ಹಾಕಿ.

Winter Tips: ಚಳಿಗಾಲದಲ್ಲಿ ತುಳಸಿ ಗಿಡ ಒಣಗಬಾರದೆಂದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರ ಹಾಕಿ
ತುಳಸಿ ಗಿಡ Image Credit source: Getty Images
ಮಾಲಾಶ್ರೀ ಅಂಚನ್​
|

Updated on:Nov 25, 2025 | 3:20 PM

Share

ಚಳಿಗಾಲದಲ್ಲಿ ತುಳಸಿ (Tulsi) ಗಿಡಕ್ಕೆ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ಏಕೆಂದರೆ ಈ ಸಮಯದಲ್ಲಿನ ತಂಪಾದ ಗಾಳಿ, ಆರ್ದ್ರ ವಾತಾವರಣದ ಕಾರಣದಿಂದಾಗಿ ತುಳಸಿ ಗಿಡಗಳು ಒಣಗುವುದು,  ಎಲೆಗಳು ಉದುರಿ ಹೋಗುವುದು, ಅವುಗಳ ಬೇರುಗಳು ಕೊಳೆಯುವುದು ಇತ್ಯಾದಿ ಸಮಸ್ಯೆಗಳು ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ತುಳಸಿ ಗಿಡದ ಆರೈಕೆಗೆ ತುಸು ಹೆಚ್ಚು ಗಮನ ನೀಡಬೇಕು. ನಿಮ್ಮ ಮನೆಯಲ್ಲೂ ತುಳಸಿ ಗಿಡ ಒಣಗುತ್ತಿದೆಯೇ, ಈ ಸಮಸ್ಯೆಯನ್ನು ಹೋಗಲಾಡಿಸಲು, ಗಿಡ ಸೊಂಪಾಗಿ ಬೆಳೆಯಲು ಮನೆಯಲ್ಲಿಯೇ ತಯಾರಿಸಿದಂತಹ ಈ ಗೊಬ್ಬರವನ್ನೊಮ್ಮೆ ಪ್ರಯತ್ನಿಸಿ.

ತುಳಸಿ ಗಿಡದ ಆರೈಕೆಗೆ ನೈಸರ್ಗಿಕ ಗೊಬ್ಬರ:

ಒಂದು ಕಪ್‌ ನೀರಿಗೆ ಒಂದು ಟೀ ಚಮಚ ಕಾಫಿ ಪುಡಿ ಮತ್ತು ಅರ್ಧ ಟೀ ಸ್ಪೂನ್‌ ಎಪ್ಸಮ್‌ ಉಪ್ಪು ಬೆರೆಸಿ, ದ್ರವ ರೂಪದ ಗೊಬ್ಬರವನ್ನು ತಯಾರಿಸಿಟ್ಟುಕೊಳ್ಳಿ. ಬಳಿಕ ಚಾಕು ಅಥವಾ ಚಮಚದ ಸಹಾಯದಿಂದ ತುಳಸಿ ಗಿಡದ ಬುಡದ ಸುತ್ತಲೂ ಸ್ವಲ್ಪ ಮಣ್ಣನ್ನು ಅಗೆದು, ಈ ದ್ರವ ರೂಪದ ಗೊಬ್ಬರವನ್ನು ಅದಕ್ಕೆ ಹಾಕಿ.ಇದು ಮಣ್ಣಿಗೆ ಸಾಕಷ್ಟು ತೇವಾಂಶವನ್ನು ಒದಗಿಸುತ್ತದೆ.

ಇದನ್ನೂ ಓದಿ: ಸಕ್ಕರೆಯೊಂದಿಗೆ ಒಂದು ವಸ್ತು ಇದ್ರೆ ಸಾಕು, ಬಲು ಸುಲಭವಾಗಿ ಜಿರಳೆಗಳನ್ನು ಓಡಿಸಬಹುದು

ಇದಲ್ಲದೆ, ಈ ಗೊಬ್ಬರವು ಸಸ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಎಕ್ಸಮ್‌ ಉಪ್ಪಿನಲ್ಲಿ ಮೆಗ್ನೇಸಿಯಮ್‌ ಇದ್ದು, ಇದು ಎಲೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ. ನೀವು ಈ ಗೊಬ್ಬರವನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಹಾಕಬಹುದು. ಬಯಸಿದಲ್ಲಿ, ನೀವು ದ್ರವರೂಪದ ವರ್ಮಿಕಾಂಪೋಸ್ಟ್ ಗೊಬ್ಬರವನ್ನು ಕೂಡ ಗಿಡಕ್ಕೆ ಹಾಕಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Tue, 25 November 25

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ