AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ
Mental Health
TV9 Web
| Updated By: ನಯನಾ ರಾಜೀವ್|

Updated on: Sep 08, 2022 | 11:47 AM

Share

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ. ನೀವು ತೊಂದರೆ ಅನುಭವಿಸುತ್ತಿರುವಾಗ ಅಥವಾ ನಿರಾಶೆಗೊಂಡಾಗ, ಆತಂಕಗೊಂಡಾಗ ಅಥವಾ ಅಸಮಾಧಾನಗೊಂಡಾಗ ಮಾತ್ರ ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜವಹಿಸುವುದಲ್ಲ.

ನಮ್ಮ ದೈಹಿಕ ಆರೋಗ್ಯಕ್ಕೆ ನಾವು ಹೇಗೆ ಆದ್ಯತೆ ನೀಡಬೇಕು ಹಾಗೆಯೇ ಹಾಗೆಯೇ ಮನಸ್ಸನ್ನು ಖುಷಿ ಖುಷಿಯಾಗಿಟ್ಟುಕೊಳ್ಳಲು ಏನು ಮಾಡಬೇಕು ಎಂಬುದೂ ನಿಮಗೆ ಗೊತ್ತಿರಬೇಕು.

ನಮ್ಮ ಮಾನಸಿಕ ಆರೋಗ್ಯವನ್ನು ಕಾಳಜಿ ವಹಿಸುವುದರಿಂದ ನಾವು ದಿನನಿತ್ಯದ ಕೆಲಸ ಸುಲಭವಾಗುತ್ತದೆ. ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು -ಒತ್ತಡವನ್ನು ನಿಭಾಯಿಸಲು ಸಹಾಯ ಮಾಡುತ್ತದೆ -ತರ್ಕಬದ್ಧ ಚಿಂತನೆಗೆ ಸಹಾಯ ಮಾಡುತ್ತದೆ -ಜೀವನದಲ್ಲಿ ಸಮತೋಲನವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ – ಕೆಲಸಕ್ಕೆ ಸಹಾಯ ಮಾಡುತ್ತದೆ

ಪೌಷ್ಠಿಕಾಂಶದ ಕೊರತೆಗಳು ಮತ್ತು ಮಾನಸಿಕ ಆರೋಗ್ಯದ ನಡುವೆ ಪರಸ್ಪರ ಸಂಬಂಧವಿದೆ. ಕಳಪೆ ಆಹಾರ, ಹೆಚ್ಚಿನ ಮಟ್ಟದ ಒತ್ತಡ, ಮದ್ಯಪಾನ, ವ್ಯಾಯಾಮದ ಕೊರತೆ ಮತ್ತು ಹೆಚ್ಚಿನ ಕೆಫೀನ್ ಸೇವನೆಯು ಮಾನಸಿಕ ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನು ತರಲಿದೆ. ದೇಹದಲ್ಲಿನ ಯಾವುದೇ ಕೊರತೆಯು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಆಹಾರವನ್ನು ಉತ್ತಮಗೊಳಿಸುವ ಮೂಲಕ ನಿಮ್ಮ ಮನಸ್ಸಿಗೆ ಸಹಾಯ ಮಾಡಬಹುದು.

ಮನಸ್ಸು ಖುಷಿಯಾಗಿದ್ದರೆ ನೀವೂ ಖುಷಿಯಾಗಿರುತ್ತೀರಿ -ಪೌಷ್ಟಿಕ ಉಪಹಾರ ಸೇವಿಸಿ -ವಿಷಕಾರಿ ಓವರ್ಲೋಡ್ಗೆ ಕಾರಣವಾಗುವ ಆಹಾರವನ್ನು ತಪ್ಪಿಸಿ -ಆಲ್ಕೋಹಾಲ್, ತಂಬಾಕು ಮತ್ತು ಕಾಫಿಯನ್ನು ತಪ್ಪಿಸಿ -ನಿಮ್ಮ ಪ್ರೋಟೀನ್ ಸೇವನೆಯನ್ನು ಹೆಚ್ಚಿಸಿ -ವಿಟಮಿನ್-ಬಿ ಪೂರಕಗಳನ್ನು ಪ್ರಯತ್ನಿಸಿ

ನಿಮಗಾಗಿ ಕೆಲ ಸಮಯ ಮೀಸಲಿಡಿ

ಕೇವಲ ಕಚೇರಿ, ಮನೆ ಕೆಲಸವನ್ನೇ ಮಾಡುತ್ತಿರಬೇಡಿ, ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ, ಸಿನಿಮಾ ನೋಡಿ, ಚಿತ್ರಗಳನ್ನು ಬಿಡಿಸಿ, ಒಳ್ಳೆಯ ಹಾಡುಗಳನ್ನು ಕೇಳಿ, ಕುಟುಂಬದವರು ಅಥವಾ ಸ್ನೇಹಿತರ ಜತೆ ಔಟಿಂಗ್ ಹೋಗಿ ಹೀಗೆ ಸ್ವಲ್ಪ ಸಮಯವನ್ನು ನಿಮಗಾಗಿ ನೀವು ಮೀಸಲಿಡಲೇಬೇಕು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ