Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ
Mental Health
Follow us
| Updated By: ನಯನಾ ರಾಜೀವ್

Updated on: Sep 08, 2022 | 11:47 AM

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ. ನೀವು ತೊಂದರೆ ಅನುಭವಿಸುತ್ತಿರುವಾಗ ಅಥವಾ ನಿರಾಶೆಗೊಂಡಾಗ, ಆತಂಕಗೊಂಡಾಗ ಅಥವಾ ಅಸಮಾಧಾನಗೊಂಡಾಗ ಮಾತ್ರ ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜವಹಿಸುವುದಲ್ಲ.

ನಮ್ಮ ದೈಹಿಕ ಆರೋಗ್ಯಕ್ಕೆ ನಾವು ಹೇಗೆ ಆದ್ಯತೆ ನೀಡಬೇಕು ಹಾಗೆಯೇ ಹಾಗೆಯೇ ಮನಸ್ಸನ್ನು ಖುಷಿ ಖುಷಿಯಾಗಿಟ್ಟುಕೊಳ್ಳಲು ಏನು ಮಾಡಬೇಕು ಎಂಬುದೂ ನಿಮಗೆ ಗೊತ್ತಿರಬೇಕು.

ನಮ್ಮ ಮಾನಸಿಕ ಆರೋಗ್ಯವನ್ನು ಕಾಳಜಿ ವಹಿಸುವುದರಿಂದ ನಾವು ದಿನನಿತ್ಯದ ಕೆಲಸ ಸುಲಭವಾಗುತ್ತದೆ. ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು -ಒತ್ತಡವನ್ನು ನಿಭಾಯಿಸಲು ಸಹಾಯ ಮಾಡುತ್ತದೆ -ತರ್ಕಬದ್ಧ ಚಿಂತನೆಗೆ ಸಹಾಯ ಮಾಡುತ್ತದೆ -ಜೀವನದಲ್ಲಿ ಸಮತೋಲನವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ – ಕೆಲಸಕ್ಕೆ ಸಹಾಯ ಮಾಡುತ್ತದೆ

ಪೌಷ್ಠಿಕಾಂಶದ ಕೊರತೆಗಳು ಮತ್ತು ಮಾನಸಿಕ ಆರೋಗ್ಯದ ನಡುವೆ ಪರಸ್ಪರ ಸಂಬಂಧವಿದೆ. ಕಳಪೆ ಆಹಾರ, ಹೆಚ್ಚಿನ ಮಟ್ಟದ ಒತ್ತಡ, ಮದ್ಯಪಾನ, ವ್ಯಾಯಾಮದ ಕೊರತೆ ಮತ್ತು ಹೆಚ್ಚಿನ ಕೆಫೀನ್ ಸೇವನೆಯು ಮಾನಸಿಕ ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನು ತರಲಿದೆ. ದೇಹದಲ್ಲಿನ ಯಾವುದೇ ಕೊರತೆಯು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಆಹಾರವನ್ನು ಉತ್ತಮಗೊಳಿಸುವ ಮೂಲಕ ನಿಮ್ಮ ಮನಸ್ಸಿಗೆ ಸಹಾಯ ಮಾಡಬಹುದು.

ಮನಸ್ಸು ಖುಷಿಯಾಗಿದ್ದರೆ ನೀವೂ ಖುಷಿಯಾಗಿರುತ್ತೀರಿ -ಪೌಷ್ಟಿಕ ಉಪಹಾರ ಸೇವಿಸಿ -ವಿಷಕಾರಿ ಓವರ್ಲೋಡ್ಗೆ ಕಾರಣವಾಗುವ ಆಹಾರವನ್ನು ತಪ್ಪಿಸಿ -ಆಲ್ಕೋಹಾಲ್, ತಂಬಾಕು ಮತ್ತು ಕಾಫಿಯನ್ನು ತಪ್ಪಿಸಿ -ನಿಮ್ಮ ಪ್ರೋಟೀನ್ ಸೇವನೆಯನ್ನು ಹೆಚ್ಚಿಸಿ -ವಿಟಮಿನ್-ಬಿ ಪೂರಕಗಳನ್ನು ಪ್ರಯತ್ನಿಸಿ

ನಿಮಗಾಗಿ ಕೆಲ ಸಮಯ ಮೀಸಲಿಡಿ

ಕೇವಲ ಕಚೇರಿ, ಮನೆ ಕೆಲಸವನ್ನೇ ಮಾಡುತ್ತಿರಬೇಡಿ, ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ, ಸಿನಿಮಾ ನೋಡಿ, ಚಿತ್ರಗಳನ್ನು ಬಿಡಿಸಿ, ಒಳ್ಳೆಯ ಹಾಡುಗಳನ್ನು ಕೇಳಿ, ಕುಟುಂಬದವರು ಅಥವಾ ಸ್ನೇಹಿತರ ಜತೆ ಔಟಿಂಗ್ ಹೋಗಿ ಹೀಗೆ ಸ್ವಲ್ಪ ಸಮಯವನ್ನು ನಿಮಗಾಗಿ ನೀವು ಮೀಸಲಿಡಲೇಬೇಕು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ