AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ
Mental Health
TV9 Web
| Edited By: |

Updated on: Sep 08, 2022 | 11:47 AM

Share

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ. ನೀವು ತೊಂದರೆ ಅನುಭವಿಸುತ್ತಿರುವಾಗ ಅಥವಾ ನಿರಾಶೆಗೊಂಡಾಗ, ಆತಂಕಗೊಂಡಾಗ ಅಥವಾ ಅಸಮಾಧಾನಗೊಂಡಾಗ ಮಾತ್ರ ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜವಹಿಸುವುದಲ್ಲ.

ನಮ್ಮ ದೈಹಿಕ ಆರೋಗ್ಯಕ್ಕೆ ನಾವು ಹೇಗೆ ಆದ್ಯತೆ ನೀಡಬೇಕು ಹಾಗೆಯೇ ಹಾಗೆಯೇ ಮನಸ್ಸನ್ನು ಖುಷಿ ಖುಷಿಯಾಗಿಟ್ಟುಕೊಳ್ಳಲು ಏನು ಮಾಡಬೇಕು ಎಂಬುದೂ ನಿಮಗೆ ಗೊತ್ತಿರಬೇಕು.

ನಮ್ಮ ಮಾನಸಿಕ ಆರೋಗ್ಯವನ್ನು ಕಾಳಜಿ ವಹಿಸುವುದರಿಂದ ನಾವು ದಿನನಿತ್ಯದ ಕೆಲಸ ಸುಲಭವಾಗುತ್ತದೆ. ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು -ಒತ್ತಡವನ್ನು ನಿಭಾಯಿಸಲು ಸಹಾಯ ಮಾಡುತ್ತದೆ -ತರ್ಕಬದ್ಧ ಚಿಂತನೆಗೆ ಸಹಾಯ ಮಾಡುತ್ತದೆ -ಜೀವನದಲ್ಲಿ ಸಮತೋಲನವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ – ಕೆಲಸಕ್ಕೆ ಸಹಾಯ ಮಾಡುತ್ತದೆ

ಪೌಷ್ಠಿಕಾಂಶದ ಕೊರತೆಗಳು ಮತ್ತು ಮಾನಸಿಕ ಆರೋಗ್ಯದ ನಡುವೆ ಪರಸ್ಪರ ಸಂಬಂಧವಿದೆ. ಕಳಪೆ ಆಹಾರ, ಹೆಚ್ಚಿನ ಮಟ್ಟದ ಒತ್ತಡ, ಮದ್ಯಪಾನ, ವ್ಯಾಯಾಮದ ಕೊರತೆ ಮತ್ತು ಹೆಚ್ಚಿನ ಕೆಫೀನ್ ಸೇವನೆಯು ಮಾನಸಿಕ ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನು ತರಲಿದೆ. ದೇಹದಲ್ಲಿನ ಯಾವುದೇ ಕೊರತೆಯು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಆಹಾರವನ್ನು ಉತ್ತಮಗೊಳಿಸುವ ಮೂಲಕ ನಿಮ್ಮ ಮನಸ್ಸಿಗೆ ಸಹಾಯ ಮಾಡಬಹುದು.

ಮನಸ್ಸು ಖುಷಿಯಾಗಿದ್ದರೆ ನೀವೂ ಖುಷಿಯಾಗಿರುತ್ತೀರಿ -ಪೌಷ್ಟಿಕ ಉಪಹಾರ ಸೇವಿಸಿ -ವಿಷಕಾರಿ ಓವರ್ಲೋಡ್ಗೆ ಕಾರಣವಾಗುವ ಆಹಾರವನ್ನು ತಪ್ಪಿಸಿ -ಆಲ್ಕೋಹಾಲ್, ತಂಬಾಕು ಮತ್ತು ಕಾಫಿಯನ್ನು ತಪ್ಪಿಸಿ -ನಿಮ್ಮ ಪ್ರೋಟೀನ್ ಸೇವನೆಯನ್ನು ಹೆಚ್ಚಿಸಿ -ವಿಟಮಿನ್-ಬಿ ಪೂರಕಗಳನ್ನು ಪ್ರಯತ್ನಿಸಿ

ನಿಮಗಾಗಿ ಕೆಲ ಸಮಯ ಮೀಸಲಿಡಿ

ಕೇವಲ ಕಚೇರಿ, ಮನೆ ಕೆಲಸವನ್ನೇ ಮಾಡುತ್ತಿರಬೇಡಿ, ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ, ಸಿನಿಮಾ ನೋಡಿ, ಚಿತ್ರಗಳನ್ನು ಬಿಡಿಸಿ, ಒಳ್ಳೆಯ ಹಾಡುಗಳನ್ನು ಕೇಳಿ, ಕುಟುಂಬದವರು ಅಥವಾ ಸ್ನೇಹಿತರ ಜತೆ ಔಟಿಂಗ್ ಹೋಗಿ ಹೀಗೆ ಸ್ವಲ್ಪ ಸಮಯವನ್ನು ನಿಮಗಾಗಿ ನೀವು ಮೀಸಲಿಡಲೇಬೇಕು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ