AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ.

Mental Health: ಒತ್ತಡ ಮತ್ತು ಕೆಲಸದ ಹೊರೆಯ ನಡುವೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿಡಲು ಸುಲಭ ಮಾರ್ಗಗಳು ಇಲ್ಲಿವೆ
Mental Health
TV9 Web
| Edited By: |

Updated on: Sep 08, 2022 | 11:47 AM

Share

ನೀವು ಕೇವಲ ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಸಾಲದು ಮಾನಸಿಕವಾಗಿಯೂ ಬಲಿಷ್ಠರಾಗಿರಬೇಕು. ಆಗ ಮಾತ್ರ ನಿಮ್ಮ ಆರೋಗ್ಯ ಉತ್ತಮವಾಗಿದೆ ಎನ್ನಲು ಸಾಧ್ಯ. ನೀವು ತೊಂದರೆ ಅನುಭವಿಸುತ್ತಿರುವಾಗ ಅಥವಾ ನಿರಾಶೆಗೊಂಡಾಗ, ಆತಂಕಗೊಂಡಾಗ ಅಥವಾ ಅಸಮಾಧಾನಗೊಂಡಾಗ ಮಾತ್ರ ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜವಹಿಸುವುದಲ್ಲ.

ನಮ್ಮ ದೈಹಿಕ ಆರೋಗ್ಯಕ್ಕೆ ನಾವು ಹೇಗೆ ಆದ್ಯತೆ ನೀಡಬೇಕು ಹಾಗೆಯೇ ಹಾಗೆಯೇ ಮನಸ್ಸನ್ನು ಖುಷಿ ಖುಷಿಯಾಗಿಟ್ಟುಕೊಳ್ಳಲು ಏನು ಮಾಡಬೇಕು ಎಂಬುದೂ ನಿಮಗೆ ಗೊತ್ತಿರಬೇಕು.

ನಮ್ಮ ಮಾನಸಿಕ ಆರೋಗ್ಯವನ್ನು ಕಾಳಜಿ ವಹಿಸುವುದರಿಂದ ನಾವು ದಿನನಿತ್ಯದ ಕೆಲಸ ಸುಲಭವಾಗುತ್ತದೆ. ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು -ಒತ್ತಡವನ್ನು ನಿಭಾಯಿಸಲು ಸಹಾಯ ಮಾಡುತ್ತದೆ -ತರ್ಕಬದ್ಧ ಚಿಂತನೆಗೆ ಸಹಾಯ ಮಾಡುತ್ತದೆ -ಜೀವನದಲ್ಲಿ ಸಮತೋಲನವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ – ಕೆಲಸಕ್ಕೆ ಸಹಾಯ ಮಾಡುತ್ತದೆ

ಪೌಷ್ಠಿಕಾಂಶದ ಕೊರತೆಗಳು ಮತ್ತು ಮಾನಸಿಕ ಆರೋಗ್ಯದ ನಡುವೆ ಪರಸ್ಪರ ಸಂಬಂಧವಿದೆ. ಕಳಪೆ ಆಹಾರ, ಹೆಚ್ಚಿನ ಮಟ್ಟದ ಒತ್ತಡ, ಮದ್ಯಪಾನ, ವ್ಯಾಯಾಮದ ಕೊರತೆ ಮತ್ತು ಹೆಚ್ಚಿನ ಕೆಫೀನ್ ಸೇವನೆಯು ಮಾನಸಿಕ ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನು ತರಲಿದೆ. ದೇಹದಲ್ಲಿನ ಯಾವುದೇ ಕೊರತೆಯು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಿಮ್ಮ ಆಹಾರವನ್ನು ಉತ್ತಮಗೊಳಿಸುವ ಮೂಲಕ ನಿಮ್ಮ ಮನಸ್ಸಿಗೆ ಸಹಾಯ ಮಾಡಬಹುದು.

ಮನಸ್ಸು ಖುಷಿಯಾಗಿದ್ದರೆ ನೀವೂ ಖುಷಿಯಾಗಿರುತ್ತೀರಿ -ಪೌಷ್ಟಿಕ ಉಪಹಾರ ಸೇವಿಸಿ -ವಿಷಕಾರಿ ಓವರ್ಲೋಡ್ಗೆ ಕಾರಣವಾಗುವ ಆಹಾರವನ್ನು ತಪ್ಪಿಸಿ -ಆಲ್ಕೋಹಾಲ್, ತಂಬಾಕು ಮತ್ತು ಕಾಫಿಯನ್ನು ತಪ್ಪಿಸಿ -ನಿಮ್ಮ ಪ್ರೋಟೀನ್ ಸೇವನೆಯನ್ನು ಹೆಚ್ಚಿಸಿ -ವಿಟಮಿನ್-ಬಿ ಪೂರಕಗಳನ್ನು ಪ್ರಯತ್ನಿಸಿ

ನಿಮಗಾಗಿ ಕೆಲ ಸಮಯ ಮೀಸಲಿಡಿ

ಕೇವಲ ಕಚೇರಿ, ಮನೆ ಕೆಲಸವನ್ನೇ ಮಾಡುತ್ತಿರಬೇಡಿ, ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ, ಸಿನಿಮಾ ನೋಡಿ, ಚಿತ್ರಗಳನ್ನು ಬಿಡಿಸಿ, ಒಳ್ಳೆಯ ಹಾಡುಗಳನ್ನು ಕೇಳಿ, ಕುಟುಂಬದವರು ಅಥವಾ ಸ್ನೇಹಿತರ ಜತೆ ಔಟಿಂಗ್ ಹೋಗಿ ಹೀಗೆ ಸ್ವಲ್ಪ ಸಮಯವನ್ನು ನಿಮಗಾಗಿ ನೀವು ಮೀಸಲಿಡಲೇಬೇಕು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್