AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Total Solar Eclipse 2024: ಸೂರ್ಯಗ್ರಹಣದ ವೇಳೆ ಏನು ಮಾಡಬೇಕು? ಏನು ಮಾಡಬಾರದು?

ಯುಗಾದಿ ಹಬ್ಬದ ಒಂದು ದಿನ ಮುನ್ನ ಅಂದರೆ ಇಂದು ಸೋಮವಾರ (ಏಪ್ರಿಲ್ 8) ದಂದು ಸೂರ್ಯಗ್ರಹಣವು ಸಂಭವಿಸಲಿದೆ. ವಿಶೇಷತೆಗಳಿಂದ ಕೂಡಿದ ಈ ಗ್ರಹಣ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಈ ಕೆಲವು ತಪ್ಪುಗಳನ್ನು ಮಾಡಲೇಬೇಡಿ. ಹಾಗಾದ್ರೆ ಗ್ರಹಣದ ವೇಳೆ ಏನು ಮಾಡಬೇಕು ಏನು ಮಾಡಬಾರದು ಎನ್ನುವುದರ ಸಂಪೂರ್ಣ ಮಾಹಿತಿಯು ಇಲ್ಲಿದೆ.

Total Solar Eclipse 2024: ಸೂರ್ಯಗ್ರಹಣದ ವೇಳೆ ಏನು ಮಾಡಬೇಕು? ಏನು ಮಾಡಬಾರದು?
ಸಾಯಿನಂದಾ
| Edited By: |

Updated on: Apr 08, 2024 | 11:51 AM

Share

ಇಂದು 2024 ವರ್ಷದ ಮೊದಲ ಸೂರ್ಯಗ್ರಹಣ. ಈ ಬಾರಿ ಮೊದಲ ಸಂಪೂರ್ಣ ಸೂರ್ಯಗ್ರಹಣ ಪೆಸಿಫಿಕ್, ಅಟ್ಲಾಂಟಿಕ್, ಮೆಕ್ಸಿಕೋ, ಉತ್ತರ ಅಮೆರಿಕಾ, ಮಧ್ಯ ಅಮೆರಿಕಾ, ದಕ್ಷಿಣ ಅಮೆರಿಕಾ, ಕೆನಡಾ ಹಾಗೂ ಇಂಗ್ಲೆಂಡ್ ಭಾಗದಲ್ಲಿ ಗೋಚರಿಸಲಿದೆ. ಆದರೆ ಸೂರ್ಯಗ್ರಹಣ ಸಂಭವಿಸಿದಾಗ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ.

ಗ್ರಹಣದ ಸಮಯದಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

  •  ಸೂರ್ಯನನ್ನು ನೇರವಾಗಿ ನೋಡುವುದು, ಕಣ್ಣಿನ ಹಾನಿಯನ್ನು ಉಂಟುಮಾಡಬಹುದು. ಹೀಗಾಗಿ ಗ್ರಹಣವನ್ನು ವೀಕ್ಷಿಸಲು ಸೌರ ವೀಕ್ಷಣಾ ಕನ್ನಡಕ ಅಥವಾ ಹ್ಯಾಂಡ್ಹೆಲ್ಡ್ ಸೌರ ವೀಕ್ಷಕಗಳನ್ನು ಬಳಸುವುದು ಉತ್ತಮ.
  • ಕ್ಯಾಮೆರಾ ಅಥವಾ ಸ್ಮಾರ್ಟ್‌ಫೋನ್‌ನಲ್ಲಿ ಗ್ರಹಣವನ್ನು ಸೆರೆಹಿಡಿಯುವುದಾದರೆ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಈ ವೇಳೆ ಕಣ್ಣುಗಳನ್ನು ರಕ್ಷಿಸಲು ಸೌರ ಫಿಲ್ಟರ್ ಬಳಸಿದರೆ ಉತ್ತಮ.
  • ಕ್ಯಾಮೆರಾ ಅಥವಾ ಬೈನಾಕ್ಯುಲರ್‌ ಗಳಿಂದ ಸೂರ್ಯನನ್ನು ನೇರವಾಗಿ ನೋಡಲೇ ಬೇಡಿ, ಇದರಿಂದ ಕಣ್ಣಿಗೆ ಹಾನಿಯಾಗುತ್ತದೆ.
  • ಸೌರ ಫಿಲ್ಟರ್‌ಗಳಿಲ್ಲದೆ ಸ್ಮಾರ್ಟ್‌ಫೋನ್‌ಗಳು, ಕ್ಯಾಮೆರಾಗಳು ಅಥವಾ ದೂರದರ್ಶಕಗಳ ಮೂಲಕ ಗ್ರಹಣವನ್ನು ನೋಡುವುದು ಒಳ್ಳೆಯದಲ್ಲ.
  • ಮನೆಯಲ್ಲಿ ತಯಾರಿಸಿದ ಫಿಲ್ಟರ್‌ ಗಳಾದ ಸನ್‌ಗ್ಲಾಸ್‌ ಗಳು ಹಾಗೂ ಇನ್ನಿತ್ತರ ಸಾಧನ ಬಳಸಬೇಡಿ. ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಣೆಯನ್ನು ಒದಗಿಸಿದ ಕಾರಣ ಕಣ್ಣಿನ ಮೇಲೆ ನೇರವಾದ ಪರಿಣಾಮಗಳನ್ನು ಬೀರಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?