AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘ ಪ್ರಯಾಣದ ಸಮಯದಲ್ಲಿ ನಿಮ್ಮ ಆರೋಗ್ಯ ಕೆಡದಿರಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಪೌಷ್ಟಿಕತಜ್ಞರಾದ ರುಜುತಾ ದಿವೇಕರ್ ಪ್ರಯಾಣದ ಸಮಯದಲ್ಲಿ ಆರೋಗ್ಯವನ್ನು ಕಾಪಾಡಲು ಕೆಲವು ಸಲಹೆಗಳನ್ನು ನೀಡಿದ್ದಾರೆ.

ದೀರ್ಘ ಪ್ರಯಾಣದ ಸಮಯದಲ್ಲಿ ನಿಮ್ಮ ಆರೋಗ್ಯ ಕೆಡದಿರಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ
Travel TipsImage Credit source: Stylecraze
ಅಕ್ಷತಾ ವರ್ಕಾಡಿ
|

Updated on: May 04, 2023 | 7:00 AM

Share

ದೂರ ಪ್ರಯಾಣ ಮಾಡುವಂತಹ ಸಮಯದಲ್ಲಿ ವಾಂತಿ, ತಲೆನೋವು ಮೈ ಕೈ ನೋವು, ಅಜೀರ್ಣ ಮುಂತಾದ ಸಾಕಷ್ಟು ಸಮಸ್ಯೆಗಳು ಸಾಕಷ್ಟು ಜನರಲ್ಲಿ ಕಂಡುಬರುತ್ತದೆ. ಆದ್ದರಿಂದ ಪ್ರಯಾಣ ಮಾಡುವಾಗ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ತಜ್ಞರು ನೀಡಿರುವ ಸಲಹೆಗಳನ್ನು ಪಾಲಿಸಿ. ಪೌಷ್ಟಿಕತಜ್ಞರಾದ ರುಜುತಾ ದಿವೇಕರ್ ಪ್ರಯಾಣದ ಸಮಯದಲ್ಲಿ ಆರೋಗ್ಯವನ್ನು ಕಾಪಾಡಲು ಕೆಲವು ಸಲಹೆಗಳನ್ನು ನೀಡಿದ್ದಾರೆ.

ನೀವು ಎಷ್ಟೇ ದೂರ ಪ್ರಯಾಣ ಬೆಳೆಸಿದರೂ ಕೂಡ ನೀವು ಬೆಳಿಗ್ಗೆ ಎಂದ ಕೂಡಲೇ ಸೂರ್ಯ ನಮಸ್ಕಾರ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ. ಈ ವ್ಯಾಯಾಮ ಮಾಡಲು ಯಾವುದೇ ಉಪಕರಣಗಳ ಅಗತ್ಯವಿರುವುದಿಲ್ಲ. ಜೊತೆಗೆ ಹೊಸ ಪ್ರದೇಶದಲ್ಲಿ ದಿನ ಪೂರ್ತಿ ಸಮಯ ಕಳೆಯಲು ಉಲ್ಲಾಸ ನೀಡುತ್ತದೆ.ಪ್ರಯಾಣದ ಸಮಯದಲ್ಲಿ ನೀವು ಸೇವಿಸುವ ಆಹಾರವು ಕೂಡ ಮುಖ್ಯವಾಗಿರುತ್ತದೆ. ಆದ್ದರಿಂದ ನೀವು ಪ್ರಯಾಣ ಬೆಳೆಸುವಾಗ ಅನ್ನವನ್ನು ಸೇವಿಸಿ. ನೀವು ಎಲ್ಲಿಗೆ ಪ್ರಯಾಣಿಸಿದರೂ, ಎಲ್ಲಾ ಪ್ರದೇಶಗಳಲ್ಲಿ ಅಕ್ಕಿ ಸುಲಭವಾಗಿ ಲಭ್ಯವಿರುತ್ತದೆ. ಆದ್ದರಿಂದ ಇತರ ಆಹಾರಗಳನ್ನು ಸೇವಿಸುವ ಬದಲಾಗಿ ಅನ್ನವನ್ನು ಆಯ್ಕೆಮಾಡಿ ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: ಮಾವಿನಕಾಯಿ ಆರೋಗ್ಯಕರವೇ? ಹಸಿ ಮಾವಿನಕಾಯಿ ಚಟ್ನಿಯ ಊಟಕ್ಕೆ ಸೂಪರ್​​​

ಪ್ರಯಾಣದ ಸಮಯದಲ್ಲಿ ಕುರುಕಲು ತಿಂಡಿಗಳನ್ನು ಸೇವಿಸಿ ಬದಲು, ಹಣ್ಣುಗಳನ್ನು ಆಯ್ಕೆ ಮಾಡಿ. ಇದಲ್ಲದೇ ಡ್ರೈಫ್ರೂಟ್ಸ್​​ಗಳನ್ನು ತೆಗೆದುಕೊಂಡು ಹೋಗುವುದು ಉತ್ತಮ ಆಯ್ಕೆಯಾಗಿದೆ. ಕರಿದ ತಿಂಡಿಗಳು ಕೆಲವೊಮ್ಮೆ ಅಜೀರ್ಣಕ್ಕೆ ಕಾರಣವಾಗಬಹುದು. ನಿಮ್ಮ ಆರೋಗ್ಯ ಕೆಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ