AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಈ ವಸ್ತುಗಳಿದ್ದರೆ ಸಾಕು, ಬಾಯಲ್ಲಿ ನೀರೂರಿಸುವ ಕರ್ಚಿಕಾಯಿ ಮಾಡುವುದು ಬಲು ಸುಲಭ

ಹಬ್ಬ ಹತ್ತಿರ ಬರುತ್ತಿದ್ದಂತೆ ಮನೆಯಲ್ಲಿ ಹಬ್ಬದ ಆಚರಣೆಗೆ ತಯಾರಿಗಳು ಜೋರಾಗಿಯೇ ನಡೆಯುತ್ತಿರುತ್ತದೆ. ಮನೆಯ ಹೆಂಗಳೆಯರು ಈ ಬಾರಿಯ ಹಬ್ಬಕ್ಕೆ ಯಾವ ಬಗೆಯ ರುಚಿ ರುಚಿಕರವಾದ ಸಿಹಿ ತಿಂಡಿಗಳನ್ನು ಮಾಡಬಹುದೆಂದು ಯೋಚಿಸಿರುತ್ತಾರೆ. ಯುಗಾದಿ ಹಬ್ಬಕ್ಕೆ ಒಂದೇ ಒಂದು ದಿನ ಬಾಕಿಯಿದ್ದು ಬಾಯಲ್ಲಿ ನೀರೂರಿಸುವ ಕರ್ಚಿಕಾಯಿ ಮಾಡಿ ಮನೆ ಮಂದಿಯನ್ನು ಖುಷಿ ಪಡಿಸಬಹುದು.

Ugadi 2024 : ಈ ವಸ್ತುಗಳಿದ್ದರೆ ಸಾಕು, ಬಾಯಲ್ಲಿ ನೀರೂರಿಸುವ ಕರ್ಚಿಕಾಯಿ ಮಾಡುವುದು ಬಲು ಸುಲಭ
ಸಾಯಿನಂದಾ
| Edited By: |

Updated on: Apr 08, 2024 | 6:03 PM

Share

ನಾಳೆ ಯುಗಾದಿ ಹಬ್ಬ, ಹಿಂದೂಗಳಿಗೆ ಹೊಸ ವರ್ಷದ ಆರಂಭ. ಈ ಯುಗಾದಿಯನ್ನು ಬೇವು ಬೆಲ್ಲ ಹಾಗೂ ಸಿಹಿಯೊಂದಿಗೆ ಆಚರಿಸುತ್ತಾರೆ. ಹಬ್ಬ ಎಂದರೆ ಅಡುಗೆ ಮನೆಯಲ್ಲಿ ವಿವಿಧ ಸಿಹಿತಿಂಡಿಗಳು ಇಲ್ಲದಿದ್ದರೆ ಹೇಗೆ ಅಲ್ಲವೇ. ಈ ಬಾರಿಯ ಹಬ್ಬಕ್ಕೆ ಸಿಹಿ ತಿಂಡಿಗಳ ಪಟ್ಟಿಯಲ್ಲಿ ಬಾಯಲ್ಲಿ ನೀರೂರಿಸುವ ಕರ್ಚಿಕಾಯಿಯನ್ನು ಸೇರಿಸಬಹುದು.

ಕರ್ಚಿಕಾಯಿ ಮಾಡಲು ಬೇಕಾಗುವ ಸಾಮಗ್ರಿಗಳು:

* ಒಂದು ಕಪ್ ನಷ್ಟು ಮೈದಾ ಹಿಟ್ಟು

* ಕಾಲು ಕಪ್ ನಷ್ಟು ರವೆ

* ಬೆಲ್ಲ

* ಮೂರು ಚಮಚದಷ್ಟು ಅಕ್ಕಿ ಹಿಟ್ಟು,

* ಎರಡು ಚಮಚ – ತುಪ್ಪ,

* ನೀರು

* ಎಣ್ಣೆ

* ಸ್ವಲ್ಪ ತೆಂಗಿನಕಾಯಿ ತುರಿ

* ಅರ್ಧ ಕಪ್ ಪುಟಾಣಿ

* ಏಲಕ್ಕಿ ಪುಡಿ.

ಇದನ್ನೂ ಓದಿ: ಚೈತ್ರ ನವರಾತ್ರಿಯ ಸಮಯದಲ್ಲಿ ಯಾವ ದಿನ ಯಾವ ದೇವಿಯ ಆರಾಧನೆ ಮಾಡಬೇಕು?

ಮಾಡುವ ವಿಧಾನ:

* ಒಂದು ಅಗಲವಾದ ಪಾತ್ರೆಗೆ ಮೈದಾ ಹಿಟ್ಟು, ರವೆ, ಅಕ್ಕಿಹಿಟ್ಟು ಹಾಗೂ ಬಿಸಿ ಮಾಡಿದ ತುಪ್ಪವನ್ನು ಹಾಕಿ ಚೆನ್ನಾಗಿ ಕಲಸಿಕೊಳ್ಳಿ, ಇದಕ್ಕೆ ಅಗತ್ಯವಿದ್ದಷ್ಟು ನೀರು ಬೆರೆಸಿ ಚೆನ್ನಾಗಿ ನಾದಿಕೊಳ್ಳಿ.

* ಮಿಕ್ಸಿ ಜಾರಿಗೆ ಹುರಿದ ಪುಟಾಣಿ, ತೆಂಗಿನಕಾಯಿತುರಿ ಸೇರಿಸಿ ರುಬ್ಬಿಕೊಂಡು ಸಿಹಿಗೆ ತಕ್ಕಷ್ಟು ಬೆಲ್ಲ ಹಾಕಿ ಮಿಶ್ರಣ ಮಾಡಿಕೊಳ್ಳಿ.

* ಈಗಾಗಲೇ ನಾದಿಕೊಂಡ ಹಿಟ್ಟಿನಿಂದ ಸ್ವಲ್ಪ ಹಿಟ್ಟು ತೆಗೆದು ಉಂಡೆ ಮಾಡಿಕೊಂಡು ಲಟ್ಟಿಸಿಕೊಳ್ಳಿ.

* ಅದರೊಳಗೆ ಪುಟಾಣಿ ಬೆಲ್ಲದ ಹೂರಣವನ್ನು ಹಾಕಿ ಕರ್ಜಿಕಾಯಿ ಆಕಾರದಲ್ಲಿ ಮಡಚಿಕೊಂಡು ಎಣ್ಣೆಯಲ್ಲಿ ಕರಿದರೆ ರುಚಿಕರವಾದ ಕರ್ಜಿಕಾಯಿ ಸವಿಯಲು ಸಿದ್ಧ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ