AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ. ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು * ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ […]

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?
TV9 Web
| Edited By: |

Updated on: Apr 06, 2024 | 6:02 PM

Share

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ.

ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು

* ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ ಅದಕ್ಕೆ ಬಣ್ಣ ತುಂಬಿದರೆ ಮನೆಯ ಮುಂಭಾಗದಲ್ಲಿ ಸುಂದರವಾದ ರಂಗೋಲಿ ಸಿದ್ಧವಾಗುತ್ತದೆ.

* ಅಲಂಕಾರಕ್ಕಾಗಿ ಮಾವಿನ ಎಲೆ ಮತ್ತು ಬೇವಿನ ಎಲೆಗಳನ್ನು ಬಳಸಿ: ಹೊಸ ವರ್ಷದ ಮೊದಲ ಹಬ್ಬ ಯುಗಾದಿಗೆ ಪ್ರಕೃತಿಯು ಸಜ್ಜಾಗಿರುತ್ತದೆ. ಹೀಗಾಗಿ ಹೊಸ ವರ್ಷಕ್ಕೆ ಮನೆಯ ಬಾಗಿಲಿಗೆ ಮಾವಿನೆಲೆ ತೋರಣ, ಬೇವಿನಎಲೆಯ ಅಲಂಕಾರ ಮಾಡುವುದು ಒಳ್ಳೆಯದು.

* ಬಾಳೆ ಎಲೆಗಳಿಂದ ಅಲಂಕಾರ ಮಾಡಿ: ಸರಳವಾಗಿ ಅಲಂಕಾರವನ್ನು ಇಷ್ಟ ಪಡುವವರು ಈ ಬಾಳೆ ಎಲೆಯನ್ನು ಬಳಸಬಹುದು. ಬಾಳೆ ಎಲೆಗಳಿಂದ ಮನೆಯ ಮುಖ್ಯದ್ವಾರವನ್ನು ಅಲಂಕರಿಸಬಹುದು. ಇಲ್ಲದಿದ್ದರೆ ಮನೆಯ ಮುಂಭಾಗದಲ್ಲಿ ಬಾಳೆಗಿಡಗಳನ್ನು ನೆಟ್ಟರೆ ಹಬ್ಬದ ಕಳೆಯು ತುಂಬಿ ತುಳುಕುತ್ತದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

* ಮನೆಯನ್ನು ಹೂವುಗಳಿಂದ ಕೂಡ ಅಲಂಕರಿಸಿ : ಮನೆಯ ಮುಖ್ಯ ಬಾಗಿಲು ಮತ್ತು ಪೂಜಾ ಕೋಣೆಯನ್ನು ಅಲಂಕರಿಸಲು ತಾಜಾ ಹೂವುಗಳನ್ನು ಬಳಸಿದರೆ ಉತ್ತಮ. ಆ ಹೂವುಗಳಿಗೆ ದೀಪಾಲಂಕಾರ ಮಾಡಿದರೆ ಸೌಂದರ್ಯವನ್ನು ಹೆಚ್ಚಿಸಬಹುದು. ಈ ರೀತಿಯ ಅಲಂಕಾರವು ಮನೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು